ಲಿಂಗಾಯತರಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವುದು ಸುಳ್ಳು: ಎಂ.ಬಿ.ಪಾಟೀಲ್
Team Udayavani, Jun 27, 2021, 12:46 PM IST
ಮೈಸೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವುದು ಸುಳ್ಳು ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಯಡಿಯೂರಪ್ಪ ಲಿಂಗಾಯತ ಸಮುದಾಯದಲ್ಲಿ ಅತಿ ಎತ್ತರದ ನಾಯಕರು. ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ನಂತರ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ಸೆಕೆಂಡ್ ಲೈನ್ ನಲ್ಲಿ ಬಹಳಷ್ಟು ನಾಯಕರಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ ನಾನು, ಶರಣಪ್ರಕಾಶ ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರಿದ್ದೇವೆ. ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಯತ್ನಾಳ್, ವಿ.ಸೋಮಣ್ಣ, ಅರವಿಂದ್ ಬೆಲ್ಲದ್ ಸೇರಿ ಅನೇಕರಿದ್ದಾರೆ. ಎಲ್ಲರೂ ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ ಎಂದರು.
ಇದನ್ನೂ ಓದಿ:ಯೋಗೇಶ್ವರ್ ದೆಹಲಿ ಭೇಟಿ ನಿಗೂಢ; ಯಾರನ್ನೂ ಭೇಟಿಯಾಗದೆ ವಾಪಾಸು ಬಂದ ಸಚಿವ
ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್ ಡಿಕ್ಲೇರ್ ಮಾಡಿಕೊಳ್ಳುವುದು ಸರಿಯಲ್ಲ. ಡಿಕ್ಲೇರ್ ಮಾಡಿಕೊಂಡವರೆಲ್ಲ ಸಿಎಂ ಆಗುವುದಿಲ್ಲ. ಯಾರು ಸಿಎಂ ಆಗಬೇಕು ಎಂಬುದನ್ನು ಜನ ತೀರ್ಮಾನ ಮಾಡಬೇಕು. ಪಕ್ಷ ಅಧಿಕಾರಕ್ಕೆ ಬರಬೇಕು ಬಳಿಕ ಹೈಕಮಂಡ್ ನಿರ್ಧಾರ ಮಾಡುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು