ತಮಿಳುನಾಡಿನಲ್ಲಿ ವ್ಯಕ್ತಿಗತ ರಾಜಕಾರಣ ನಡೆಯಲ್ಲ, ಈಗ ಅಂತಹ ನಾಯಕರೂ ಇಲ್ಲ: ಅಣ್ಣಾಮಲೈ


Team Udayavani, Dec 26, 2020, 8:12 PM IST

annamalai

ಮೈಸೂರು: ತಮಿಳುನಾಡಿನಲ್ಲಿ ವ್ಯಕ್ತಿಗತ ರಾಜಕಾರಣ ನಡೆಯಲ್ಲ. ಈಗ ಅಂತಹ ಯಾವ ನಾಯಕರೂ ಇಲ್ಲ. ರಜನಿಕಾಂತ್, ಕಮಲ್ ಹಾಸನ್ ಮುಂತಾದ ಚಿತ್ರನಟರು ರಾಜಕೀಯ ಪ್ರವೇಶ ಮಾಡಿದ್ದಾರೆ. ಇದರಿಂದಾಗಿ ರಾಜಕೀಯದಲ್ಲಿ ಸ್ಪೇಸ್ ಕ್ರಿಯೇಟ್ ಆಗಿದೆ. ಇದನ್ನು ಬಳಸಿಕೊಂಡು ಬಿಜೆಪಿ ಬೆಳೆಯಲಿದೆ ಎಂದು  ತಮಿಳುನಾಡು ಬಿಜೆಪಿ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಮಲೈ ತಿಳಿಸಿದ್ದಾರೆ.

ಹಿರಿಯ ವಕೀಲ ಓ.ಶಾಮಭಟ್ ಅವರ “ಬೆಂಕಿಯ ಚೆಂಡು ಕುಯಿಲಿ” ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜಕೀಯ ಅಂದರೇ ತುಂಬಾ ಕಷ್ಟ. ಬಹಳ ಪ್ರವಾಸ ಮಾಡುತ್ತಿದ್ದೇನೆ. ತಮಿಳುನಾಡಿನಲ್ಲಿ ಮೊದಲಿನಿಂದಲೂ ದ್ರಾವಿಡ ರಾಜಕಾರಣ ಇದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ನಾಲ್ಕೈದು ದಶಕಗಳಿಂದ ವ್ಯಕ್ತಿಗತ ರಾಜಕಾರಣ ನಡೆದಿದೆ. ಎಂಜಿಆರ್, ಕರುಣಾನಿಧಿ, ಜಯಲಲಿತಾ ಹೀಗೆ ವ್ಯಕ್ತಿ ಆಧಾರಿತ ರಾಜಕಾರಣ ನಡೆದಿದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ತಮಿಳುನಾಡಿನಲ್ಲಿ ಹಲವಾರು ಹಿರಿಯ ನಾಯಕರಿದ್ದಾರೆ. ಕೇಂದ್ರ ಸಚಿವರಾಗಿ ಕೆಲಸ ಮಾಡಿದವರೂ ಇದ್ದಾರೆ. ನಾನು ಸಾಮಾನ್ಯ ಕಾರ್ಯಕರ್ತ ಮಾತ್ರ. ನಮ್ಮೆಲ್ಲರ ನಾಯಕ ಪ್ರಧಾನಿ ಮೋದಿ ಮಾತ್ರ ಎಂದರು.

ಕಳೆದ ಆರು ವರ್ಷಗಳಲ್ಲಿ ಭಾರತ ಪುನಶ್ಚೇತನಗೊಳ್ಳುತ್ತಿದೆ. ಪರಕೀಯರು ಹಾಕಿಕೊಟ್ಟ ಹಾದಿಯಲ್ಲೇ ನಾವೆಲ್ಲ ನಡೆಯುತ್ತಿದ್ದೆವು. ಆರು ವರ್ಷಗಳಲ್ಲಿ ಭಾರತದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಹೊಸ ಶಿಕ್ಷಣ ನೀತಿ ಜಾರಿಯಾಗಿದೆ. ಭಾರತದ ರಿಯಲ್ ಹೀರೋಗಳನ್ನು ಪಠ್ಯದಲ್ಲಿ ಪರಿಚಯಿಸಲಾಗಿದೆ. ಅತ್ಯಂತ ಸರಳವಾದ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ:  ಕೋವಿಡ್ ಆತಂಕದ ನಡುವೆಯೂ ಕೊಡಗಿನ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಂಡು

ಇದನ್ನು ಸಹಿಸದ ಕೆಲವು ಪ್ರತಿಪಕ್ಷಗಳು ಜೋರು ದನಿಯಲ್ಲಿ ಬೊಬ್ಬೆ ಹಾಕುತ್ತಿದ್ದಾರೆ. ದೆಹಲಿ ಗಡಿಯಲ್ಲಿ 7- 8 ಲಕ್ಷ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಏನೇ ಒಳ್ಳೆಯ ಕೆಲಸ ಮಾಡಲು ಹೊರಟರೂ ವಿರೋಧ ಮಾಡುವುದು ಪ್ರತಿಪಕ್ಷಗಳಿಗೆ ರೂಢಿಯಾಗಿದೆ. ಆದ್ದರಿಂದಲೇ ಪ್ರತಿ ಆರು ತಿಂಗಳಿಗೊಮ್ಮೆ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಯುತ್ತಿವೆ.

ನೋಟ್ ಬ್ಯಾನ್, ಸಿಎಎ, ಈಗ ಸರಳವಾದ ಕೃಷಿ ಕಾಯ್ದೆಗಳು ಹೀಗೆ ಪದೇ ಪದೇ ಪ್ರತಿಭಟನೆಗಳು ನಡೆಯುತ್ತಿವೆ. ಭಾರತದ ಬದಲಾಗುತ್ತಿದೆ. ಯುವ ಸಮೂಹ ಬದಲಾಗಲು ಇದು ಸಕಾಲ. ಯಾರ ಪರವಾಗಿ ನಿಲ್ಲಬೇಕು ಎಂಬುದು ನಿಮ್ಮ ನಿರ್ಧಾರ ಎಂದು ಮೈಸೂರಿನಲ್ಲಿ ಅಣ್ಣಮಲೈ ತಿಳಿಸಿದರು.

ಇದನ್ನೂ ಓದಿ:   ಕೇಕ್ ಕತ್ತರಿಸಿ ಪೂಜೆ ಸಲ್ಲಿಸುವ ಮೂಲಕ ಕರುವಿನ ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿದ ರೈತ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.