ಸ್ಪಷ್ಟ ಬಹುಮತಕ್ಕಿಂತ ಒಂದಷ್ಟು ಸ್ಥಾನ ಹೆಚ್ಚು ಬರಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ


Team Udayavani, May 5, 2023, 6:14 PM IST

bomm

ಮೈಸೂರು: ವರುಣ ಬಹಳ ಉತ್ತಮಗೊಂಡಿದೆ. ಎಲ್ಲಾ ವರ್ಗದ ಜನರು ನಮ್ಮ ಪರವಾಗಿದ್ದಾರೆ. ನಮಗೆ ಬಹಳ ಉತ್ತಮವಾದ ಸಂಖ್ಯೆ ಬರುವ ನಿರೀಕ್ಷೆಯಿದೆ. ಸ್ಪಷ್ಟ ಬಹುಮತಕ್ಕಿಂತ ಒಂದಷ್ಟು ಸ್ಥಾನ ಹೆಚ್ಚಾಗಿಯೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಹನುಮ ದೇವಾಲಯಗಳ ಅಭಿವೃದ್ಧಿ ಮಾಡ್ತಿವಿ ಎಂಬ ಕಾಂಗ್ರೆಸ್ ಭರವಸೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎಂಬುದಕ್ಕೆ ಈ ಭರವಸೆಯೆ ಸಾಕ್ಷಿ. ಮೊದಲು ತಪ್ಪು ಮಾಡುವುದು ನಂತರ ಅದಕ್ಕೆ ಓವರ್ ರಿಯಾಕ್ಟ್ ಮಾಡುವುದು ಎರಡೂ ತಪ್ಪು. ಈ ಕೆಲಸವನ್ನು ಈಗ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ನ ಮಾತುಗಳಲ್ಲಿ ಅಪ್ರಾಮಾಣಿಕತೆ ಮತ್ತು ಅಭದ್ರತೆ ಎದ್ದು ಕಾಣುತ್ತಿದೆ ಎಂದರು.

ಸಿದ್ದರಾಮಯ್ಯ ಮೊದಲು ಒಂದೇ ದಿನ ಕ್ಷೇತ್ರಕ್ಕೆ ಬರ್ತಿನಿ ಅಂದರು. ಈಗ ಸ್ಟಾರ್ ಗಳ ಸಮೇತ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದ ಅವರು, ಲಿಂಗಾಯತರ ವಿಚಾರದಲ್ಲಿ ಸಿದ್ದರಾಮಯ್ಯ ಸ್ಪಷ್ಟೀಕರಣಕ್ಕೂ ತಿರುಗೇಟು ನೀಡಿ, ಮೊದಲು ಡ್ಯಾಮೇಜ್ ಮಾಡುವುದು ನಂತರ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನಿಸುವುದು. ಇದೆಲ್ಲಾ ಈಗ ನಡೆಯಲ್ಲ. ಕ್ಯಾಮರಾ ಇರುವುದರಿಂದ ಜನರು ಎಲ್ಲವನ್ನೂ ನೋಡುತ್ತಾರೆ. ಈಗ ಸ್ಪಷ್ಟೀಕರಣಕ್ಜೆ ಬೆಲೆ ಇಲ್ಲ ಎಂದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.