ಚೆನ್ನಮ್ಮ ಮೃಗಾಲಯಕ್ಕೆ ಶೀಘ್ರವೇ ಹುಲಿ


Team Udayavani, Mar 11, 2021, 7:56 PM IST

zoo

ಮೈಸೂರು: ಬೆಳಗಾವಿಯ ಭೂತರಾಮನ ಹಟ್ಟಿ ಮೃಗಾಲಯಕ್ಕೆ ಈಗಾಗಲೇ ಮೂರು ಸಿಂಹಗಳನ್ನು ಕಳುಹಿಸಿಕೊಡಲಾಗಿದ್ದು, ಸದ್ಯಕ್ಕೆ ಅವುಗಳನ್ನು ಕ್ವಾರಂಟೈನನಲ್ಲಿ ಇಡ ಲಾಗಿದೆ. ಕ್ವಾರಂಟೈನ್‌ ಅವಧಿ ಮುಗಿದ ಕೂಡಲೇ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌. ಆರ್‌.ಮಹಾದೇವಸ್ವಾಮಿ ತಿಳಿಸಿದರು.

ಬೆಳಗಾವಿಯ ಭೂತರಾಮನಹಟ್ಟಿ ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಬುಧವಾರ ಭೇಟಿ ನೀಡಿದ್ದ ಅವರು, ಸುದ್ದಿಗಾರ ರೊಂದಿಗೆ ಮಾತನಾಡಿ, ಮೃಗಾಲಯ ಅಭಿ ವೃದ್ಧಿಗೆ ಹೆಚ್ಚು ಒತ್ತು ನೀಡುವ ಉದ್ದೇಶ ದಿಂದ ಈಗಾಗಲೇ ಸಿಂಹಗಳನ್ನು ಮೃಗಾ ಲಯಕ್ಕೆ ನೀಡಿದ್ದು, ಮುಂದಿನ ವಾರವೇ ಹುಲಿ ಕಳುಹಿಸಿ ಕೊಡಲಾಗುವುದು. ಅದರ ನಂತ ರದ ವಾರದಲ್ಲಿ ಚಿರತೆ ಯನ್ನೂ ನೀಡಲಾಗುವುದು. ಕೇಂದ್ರ ಮೃಗಾ ಲಯ ಪ್ರಾಧಿಕಾರದ ಮಾರ್ಗಸೂಚಿ ಪ್ರಕಾರ ಮೃಗಾಲಯ ಸಿದ್ಧವಾಗಿದೆ. ಬೆಳ ಗಾವಿ ಹಾಗೂ ಸುತ್ತಲಿನ ಜಿÇÉೆಗಳ ಪ್ರಾಣಿ ಪ್ರಿಯರು ಪ್ರಾಣಿಗಳನ್ನು ದತ್ತು ಪಡೆದರೆ ಮೃಗಾಲಯದ ಸಮಗ್ರ ಅಭಿವೃದ್ಧಿ ಆಗತ್ತದೆ ಎಂದರು.

ಜಿಲ್ಲೆಯ ಶಾಸಕರು ಮುತುವರ್ಜಿ ವಹಿಸಿ ಹೆಚ್ಚಿನ ಅನುದಾನ ನೀಡಬೇಕು ಎಂದು ಅವರು ಮನವಿ  ಮಾಡಿದರು. ಮುಂದಿನ ವಾರ ಪ್ರಾಧಿಕಾರದ ರಾಜ್ಯ ಮಟ್ಟದ ಸಭೆ ಇದ್ದು, ಭೂತರಾಮನಹಟ್ಟಿ ಝೂನಲ್ಲಿನ ನೀರಿನ ಕೊರತೆ ನೀಗಿಸಲು ಅನುದಾನ ಬಿಡುಗಡೆ ಬಗ್ಗೆ ಸರ್ಕಾರದ ಜೊತೆಗೆ ಚರ್ಚೆ ಮಾಡಲಾಗು ವುದು.

ಝೂನಲ್ಲಿ ಸಾಕಷ್ಟು ಹಣ್ಣಿನ ಮತ್ತು ನಿತ್ಯ ಹರಿದ್ವರ್ಣ ಗಿಡ ನಾಟಿ ಮಾಡಲಾಗುವುದು. ತಮ್ಮ ತಮ್ಮ ಜನ್ಮ ದಿನದ ವೇಳೆಯೂ ಪ್ರವಾಸಿಗರು ಇಲ್ಲಿಗೆ ಬಂದು ಪ್ರಾಣಿ ದತ್ತು ಪಡೆಯಬಹುದು ಎಂದು ತಿಳಿಸಿದರು.

ಮೃಗಾಲಯ ಪ್ರವೇಶಕ್ಕೆ ಈಗಿರುವ 20 ರೂ. ದರವನ್ನು 40 ರೂ.ಗೆ ಏರಿಸುತ್ತೇವೆ. ಮಕ್ಕಳಿಗೆ 20 ರೂ. ನಿಗದಿ ಮಾಡಲಾಗು ವುದು. ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ, ಖಾಸಗಿ ಶಾಲೆಯವರಿಗೆ ಶೇ.20 ರಿಯಾ ಯಿತಿ ಯೊಂದಿಗೆ ಮೃಗಾಲಯದಲ್ಲಿ ಪ್ರಾಣಿ ಕುರಿತ ಅರಿವು ಕಾರ್ಯಕ್ರಮ ನಡೆಸುವ ಉದ್ದೇಶ ವಿದೆ. 25 ಸಾವಿರ ರೂ.ಹಣ ಕೊಟ್ಟು ಪ್ರಾಣಿ ದತ್ತು ಪಡೆದರೆ ಕರ್ನಾಟಕದ 9 ಮೃಗಾಲಯದಲ್ಲಿ 10 ಉಚಿತ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.