4 ಮರಿಗಳೊಂದಿಗೆ ತಾಯಿ ಹುಲಿ ಪ್ರತ್ಯಕ್ಷ


Team Udayavani, Dec 11, 2022, 3:46 PM IST

4 ಮರಿಗಳೊಂದಿಗೆ ತಾಯಿ ಹುಲಿ ಪ್ರತ್ಯಕ್ಷ

ಎಚ್‌.ಡಿ.ಕೋಟೆ: ಸಫಾರಿ ವೇಳೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ 4 ಮರಿಗಳೊಂದಿಗೆ ತಾಯಿಹುಲಿ ಪ್ರತ್ಯಕ್ಷಗೊಂಡಿದ್ದು, ವನ್ಯಜೀವಿ ಛಾಯಾಗ್ರಾಹಕರು ವಿಡಿಯೋ ಹಾಗೂ ಫೋಟೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ತಾಲೂಕಿನ ಅಂತರಸಂತೆ ಸಮೀಪದ ದಮ್ಮನಕಟ್ಟೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನಲ್ಲಿ ತಾಯಿ ಹುಲಿಯೊಂದಿಗೆ 4 ಮರಿಗಳು ಪ್ರತ್ಯಕ್ಷಗೊಂಡಿದ್ದು, 3 ಹುಲಿ ಮರಿಗಳು ತಾಯಿ ಹುಲಿಯಿಂದ ಕೆಲವೇ ಅಡಿಗಳ ಪೊದೆಯಲ್ಲಿ ಅಡಗಿಕುಳಿತುಕೊಂಡರೆ ಅರಣ್ಯ ಮಾರ್ಗದ ರಸ್ತೆ ಮಧ್ಯದಲ್ಲಿ ಕುಳಿತ ತಾಯಿ ಹುಲಿ ಬಳಿಗೆ ಮರಿಹುಲಿಯೊಂದು ಆಗಮಿಸಿ ತಾಯಿಯೊಂದಿಗೆ ಸರಸ ಸಲ್ಲಾಪದಲ್ಲಿ ಕಾಲ ಹರಣ ಮಾಡುತ್ತಿತ್ತು.

ಈ ದೃಶ್ಯ ಕಂಡ ವನ್ಯಜೀವಿ ಛಾಯಾಗ್ರಾಹಕರ ತಂಡ ಹುಲಿ ಮರಿ ತಾಯಿ ಹುಲಿಯೊಂದಿಗೆ ತಾಯಿಯ ಮಮಕಾರದೊಂದಿಗೆ ಸಂಚರಿಸುತ್ತಿದ್ದ ನೈಜತೆಯ ದೃಶ್ಯ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿ ಜಾಲ ತಾಣದಲ್ಲಿ ಹರಿಬಿಟ್ಟಾರೆ. ಇದು ವನ್ಯ ಜೀವಿ ಪ್ರಿಯರಿಗಷ್ಟೇ ಅಲ್ಲದೆ ಛಾಯಾಗ್ರಾಹಕರು ಮತ್ತು ಹುಲಿ ಪ್ರಿಯರಲ್ಲಿ ಹರ್ಷ ಮೂಡಿಸಿದೆ.

ಎಚ್‌.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ವನ್ಯಜೀವಿ ವಲಯದ ಸಫಾರಿ ಪ್ರಿಯರಿಗೆ ಆಗಾಗ ಹುಲಿಗಳು ದರ್ಶನ ನೀಡುವುದ ರಿಂದ ಸಫಾರಿ ಪ್ರಿಯರು ಬಹುಸಂಖ್ಯೆಯಲ್ಲಿ ಇತ್ತ ಹರಿದು ಬರುವಂತೆ ಮಾಡಿದೆ. ಹಲವು ದಿನಗಳ ಹಿಂದಿನಿಂದ ಹಸಿರಾಗಿರುವ ಅರಣ್ಯದೊಳಗೆ ಸಫಾರಿ ಪ್ರಿಯರಿಗೆ ವನ್ಯಜೀವಿಗಳ ದರ್ಶನ ಲಭಿಸುವುದೇ ಕಷ್ಟಕರ ಹೀಗಿರುವಾಗ 4 ಮರಿಗಳೊಂದಿಗೆ ತಾಯಿ ಹುಲಿ ಸೇರಿ 5 ಹುಲಿಗಳ ಏಕಕಾಲದಲ್ಲಿ ದರ್ಶನ ನೀಡಿರುವುದು ಸಫಾರಿ ಪ್ರಿಯರಲ್ಲಿ ಅಚ್ಚರಿ ಮೂಡುವಂತೆ ಮಾಡಿದೆ

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.