ಟಿಪ್ಪು ಸಂಬಂಧಿತ ನಾಟಕವನ್ನು ನಿನ್ನೆ ವಿರೋಧಿಸಿ ಇಂದು ನಾಟಕ ನೋಡಲು ಬಂದ ಬಸವಲಿಂಗಯ್ಯ: ಪೊಲೀಸರಿಂದ ಪ್ರವೇಶಕ್ಕೆ ತಡೆ  


Team Udayavani, Nov 20, 2022, 6:24 PM IST

ಟಿಪ್ಪು ಸಂಬಂಧಿತ ನಾಟಕವನ್ನು ನಿನ್ನೆ ವಿರೋಧಿಸಿ ಇಂದು ನಾಟಕ ನೋಡಲು ಬಂದ ಬಸವಲಿಂಗಯ್ಯ: ಪೊಲೀಸರಿಂದ ಪ್ರವೇಶಕ್ಕೆ ತಡೆ   

 ಮೈಸೂರು: ‘ಟಿಪ್ಪು ನಿಜ ಕನಸು ನಾಟಕ ಪ್ರದರ್ಶನ’  ನಾಟಕ‌ ನೋಡಲು ಬಂದ ರಂಗಾಯಣದ ಮಾಜಿ ನಿರ್ದೇಶಕ ಬಸವಲಿಂಗಯ್ಯ ಅವರನ್ನು ಪೊಲೀಸರು ತಡೆದು ಪ್ರಶ್ನಿಸಿರುವ ಪ್ರಸಂಗ ನಡೆದಿದೆ.

‘ಟಿಪ್ಪು ನಿಜ ಕನಸು ನಾಟಕ ಪ್ರದರ್ಶನ’ ನಾಟಕವನ್ನು ನಿಲ್ಲಿಸಬೇಕೆಂದು ನಿನ್ನೆಯಷ್ಟೇ ರಂಗಾಯಣದ ಮಾಜಿ ನಿರ್ದೇಶಕ ಬಸವಲಿಂಗಯ್ಯ ಪತ್ರ ಬರೆದಿದ್ದರು.

ಭಾನುವಾರ ರಂಗಾಯಣದಲ್ಲಿ ಪ್ರದರ್ಶನ ಕಾಣುವ ‘ಟಿಪ್ಪು ನಿಜ ಕನಸು ನಾಟಕ ಪ್ರದರ್ಶನ’  ನೋಡಲು ಟಿಪ್ಪು ಪುಸ್ತಕದ ಲೇಖಕ ಲೇಖಕ ಟಿ. ಗುರುರಾಜ್ ಜೊತೆ ಬಸವಲಿಂಗಯ್ಯ ಬಂದಿದ್ದಾರೆ. ಈ ವೇಳೆ ಪೊಲೀಸರು ಬಸವಲಿಂಗಯ್ಯ ಅವರನ್ನು ಒಳಗೆ ಬಿಡುವುದಿಲ್ಲ ಎಂದಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಬಸವಲಿಂಗಯ್ಯ ರಂಗಾಯಣದ ಮುಂಭಾಗ ಧರಣಿ ಕುಳಿತಿದ್ದಾರೆ. ಟಿಕೆಟ್‌ ಖರೀದಿಸಿ ಬಂದಿದ್ದೇನೆ ಯಾಕೆ ಬಿಡುವುದಿಲ್ಲ ಎಂದು ಪೊಲೀಸರ ಜೊತೆ ವಾದ ಮಾಡಿದ್ದಾರೆ.

ಈ ವೇಳೆ ಮಧ್ಯ ಪ್ರವೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.  ನಂತರ ಬಸವಲಿಂಗಯ್ಯ ಹಾಗೂ ಟಿ. ಗುರುರಾಜ್‌ರನ್ನು  ಪೊಲೀಸರು ಒಳಗೆ ಬಿಟ್ಟಿದ್ದಾರೆ.

ಅಡ್ಡಂಡ ಕಾರ್ಯಪ್ಪ ಇಬ್ಬರನ್ನೂ ಸ್ವಾಗತ ಕೋರಿ ಒಳಗೆ ಕರೆದುಕೊಂಡು ಹೋದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.