![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕುರುಬ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
Team Udayavani, Apr 17, 2017, 12:50 PM IST
![mys1.jpg](https://www.udayavani.com/wp-content/uploads/2017/04/17/mys1.jpg)
ಮೈಸೂರು: ಅಂದಾಜು 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಕೆ.ಸೋಮಶೇಖರ್ ಭೂಮಿ ಪೂಜೆ ನೆರವೇರಿಸಿದರು.
ನಗರದ ಎನ್.ಆರ್ ಮೊಹಲ್ಲಾದಲ್ಲಿರುವ ಕುರುಬರ ಶ್ರೀಬೀರೇಶ್ವರ ಶ್ರೀರಾಮ ಮಂದಿರ ಟ್ರಸ್ಟ್ನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲು ಸಚಿವ ತನ್ವೀರ್ ಅವರೊಂದಿಗೆ ನಾನು ಸಹಕರಿಸುತ್ತೇನೆ. ಸಮುದಾಯ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ಈ ಭಾಗದ ಕುರುಬ ಸಮಾಜದವರಿಗೆ ಸಮುದಾಯ ಭವನ ನಿರ್ಮಾಣದಿಂದ ಅನುಕೂಲವಾಗಲಿದೆ. 90-80 ಅಡಿ ವಿಸ್ತೀರ್ಣದಲ್ಲಿ ಸಮುದಾಯ ಭ ವನ ನಿರ್ಮಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈಗಾಗಲೇ 30 ಲಕ್ಷ ರೂ. ಬಿಡುಗಡೆಯಾಗಿದೆ. ಮತ್ತಷ್ಟು ಅನುದಾನ ಬಿಡುಗಡೆಗಾಗಿ ಸ್ಥಳೀಯ ಶಾಸಕ ಸಚಿವ ತನ್ವೀರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ಉಪ ಮೇಯರ್ ರತ್ನ ಲಕ್ಷ್ಮಣ್, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಟ್ರಸ್ಟ್ನ ಗೌರವ ಅಧ್ಯಕ್ಷ ಕುನ್ನಯ್ಯ, ಅಧ್ಯಕ್ಷ ಎಂ.ಎನ್.ಮಹದೇವ್, ಕಾರ್ಯಾಧ್ಯಕ್ಷ ಚುಂಚಯ್ಯ, ಉಪಾಧ್ಯಕ್ಷ ಆರ್.ಮಹದೇವ, ಗೌರವ ಕಾರ್ಯದರ್ಶಿ ಕೆಂಪೇಗೌಡ ಇತರರು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.