ತಂಬಾಕು ಮಂಡಳಿ ಹೆಚ್ಚುವರಿ ಶುಲ್ಕ,ದಂಡ ಕೈಬಿಡಬೇಕು: ಬೆಳೆಗಾರರ ಮನವಿ

2022 ರ ತಿದ್ದುಪಡಿ ಮಸೂದೆ ಸಂಪೂರ್ಣವಾಗಿ ತಂಬಾಕು ರೈತರಿಗೆ ವಿರುದ್ಧ

Team Udayavani, Jun 3, 2022, 9:38 PM IST

1-a-as-dd

ಹುಣಸೂರು: ತಂಬಾಕು ಮಂಡಳಿಯ 2022 ರ ತಿದ್ದುಪಡಿ ಮಸೂದೆ ಸಂಪೂರ್ಣವಾಗಿ ತಂಬಾಕು ರೈತರಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಇಂತಹ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಹೊಗೆಸೊಪ್ಪು ಬೆಳೆಗಾರರಿಗೆ ಅನ್ಯಾಯ ಮಾಡಬಾರದೆಂದು ಒತ್ತಾಯಿಸಿ ತಂಬಾಕು ಬೆಳೆಗಾರರು ತಂಬಾಕು ಮಂಡಳಿಯ ಪ್ರಾದೇಶಿಕ ಕಚೇರಿಯಲ್ಲಿ ಕರ್ನಾಟಕ ತಂಬಾಕು ಮಂಡಳಿ ವಿಸ್ತರಣಾ ವ್ಯವಸ್ಥಾಪಕ ದಾಮೋದರ್ ಪ್ರಾದೇಶಿಕ ವ್ಯವಸ್ಥಾಪಕ ಸತ್ಯಪ್ರಸಾದ್‌ರಿಗೆ ಹುಣಸೂರು ತಾಲೂಕಿನ ತಂಬಾಕು ಬೆಳೆಗಾರರು ಮನವಿ ಪತ್ರ ಸಲ್ಲಿಸಿದರು.

ತಂಬಾಕು ಮಂಡಳಿ ಪ್ರಾದೇಶಿಕ ಕಚೇರಿಯಲ್ಲಿ ಮನವಿ ಸಲ್ಲಿಸಿದ ನಂತರ ಮಾತನಾಡಿದ ಜಿಲ್ಲಾ ರೈತಸಂಘದ ಅಧ್ಯಕ್ಷ ಹೂಸೂರು ಕುಮಾರ್, ತಂಬಾಕುಬೆಳೆಗಾರರಾದ ಹರವೆಮೂರ್ತಿಯವರು, ತಂಬಾಕು ಮಾರಾಟದ ಮೇಲಿನ ಶುಲ್ಕದ ದರವನ್ನು ಶೇ 2 ರಿಂದ 4 ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ ಆದರೆ ಇದು ತಂಬಾಕು ಬೆಳೆಗಾರರಿಗೆ ಹೆಚ್ಚಿನ ಹೊರೆಯಾಗುತ್ತಿದೆ ತಂಬಾಕು ಮಂಡಳಿಯು ಪ್ರತಿವ?Àð ಬೆಳೆಗಾರರಿಂದ ಅಧಿಕೃತ ಕೋಟಾದ ಹೆಚ್ಚುವರಿ ಮಾರಾಟ ಅನಧಿಕೃತ ಬೆಳೆಗಾರರ ಮಾರಾಟ ಮತ್ತು ನವೀಕರಣ ಶುಲ್ಕ ದಿಂದ ದಂಡವನ್ನು ಸಂಗ್ರಹಿಸುತ್ತಿದ್ದು ಪ್ರಸ್ತುತ ಮಂಡಳಿಯಲ್ಲಿ ಸರಿಸುಮಾರು 657.02 ಕೋಟಿ ರೂಗಳ ಬಂಡವಾಳವನ್ನು ಹೊಂದಿದೆ.

ಜೊತೆಗೆ ಈ ಹಣವನ್ನು ಠೇವಣಿ ಇಡುವ ಮೂಲಕ ದೊಡ್ಡ ಬಡ್ಡಿ ಗಳಿಸುತ್ತಿದೆ ಅಲ್ಲದೆ ೧೯೮೪ ರಿಂದ ಇಲ್ಲಿಯವರೆಗೆ ತಂಬಾಕು ಬೆಲೆಯೊಂದಿಗೆ ಶುಲ್ಕವನ್ನು ಹೆಚ್ಚಿಸಲಾಗಿದೆ ಶುಲ್ಕ ಸಂಗ್ರಹದಲ್ಲಿ ಹೆಚ್ಚಳವಾಗಿರುವುದರಿಂದ ತಂಬಾಕು ಮಂಡಳಿಗೆ ಆದಾಯದಲ್ಲಿ ಗಣನೀಯ ಹೆಚ್ಚಳವಾಗಿದೆ. ಹೀಗೆ ಮಂಡಳಿಯಲ್ಲಿ ಕೋಟ್ಯಾಂತರ ರೂಗಳ ರೈತರ ದಂಡ ಮತ್ತಿತರ ಹಣವಿದ್ದು, ತಮ್ಮ ಕಚೇರಿಯ ಖರ್ಚುವೆಚ್ಚಗಳನ್ನು ಪೂರೈಸಲು ಸಾಕಷ್ಟು ಹಣವನ್ನು ಹೊಂದಿದ್ದರೂ ತಂಬಾಕು ಮಂಡಳಿಯು ಸ್ವಾವಲಂಬನೆಗಾಗಿ ಶುಲ್ಕವನ್ನು ಹೆಚ್ಚಿಸುವ ಅಗತ್ಯವಿಲ್ಲ ಆದ್ದರಿಂದ ತಂಬಾಕು ಮಂಡಳಿ ಕಾಯ್ದೆ 1975ಕ್ಕೆ ತಿದ್ದುಪಡಿ ತರುವ ಸಂದರ್ಭದಲ್ಲಿ ತಂಬಾಕು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಮತ್ತು ಸಲಹೆಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸೂರು ಕುಮಾರ್ ತಾಲೂಕು ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ತಂಬಾಕುಬೆಳೆಗಾರರಾದ ಹರವೆಮೂರ್ತಿ, ಕಟ್ಟೆಮಳಲವಾಡಿ ಅಶೋಕ್, ತಟ್ಟೆಕೆರೆ ಶ್ರೀನಿವಾಸ, ಮರೂರು ಚಂದ್ರಶೇಖರ್,ಸಾಲಿಗ್ರಾಮ ಕೃಷ್ಣ ಗೌಡ, ಸೇರಿದಂತೆ ತಂಬಾಕು ಬೆಳೆಗಾರರು, ರೈತರು ಹಾಜರಿದ್ದರು.

ಟಾಪ್ ನ್ಯೂಸ್

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.