ಈಗಿನ ರಾಜಕಾರಣಿಗಳಿಗೆ ಓದುವ ಹವ್ಯಾಸವಿಲ್ಲ


Team Udayavani, Dec 16, 2020, 4:06 PM IST

ಈಗಿನ ರಾಜಕಾರಣಿಗಳಿಗೆ ಓದುವ ಹವ್ಯಾಸವಿಲ್ಲ

ಮೈಸೂರು: ಈಗಿನ ರಾಜಕಾರಣಿಗಳಿಗೆ ಓದುವ ಹವ್ಯಾಸವೇ ಇಲ್ಲ, ಹಾಗಾಗಿ ಅವರಿಂದ ಒಳ್ಳೆಯದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಪ್ರಗತಿಪರ ಚಿಂತಕಕೆ.ಎಸ್‌. ಭಗವಾನ್‌ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ವತಿಯಿಂದಹಮ್ಮಿಕೊಂಡಿದ್ದ “ಡಿ.ದೇವರಾಜ ಅರಸು ಅವರ ಸಾಮಾಜಿಕ ಚಿಂತನೆಗಳು’ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಾಜ ಕಟ್ಟಬೇಕಾದರೆ ಹೊಸ ಆಲೋಚನೆಗಳು ಬರಬೇಕು. ಏನನ್ನೂ ಓದದೆ ಹೊಸ ಆಲೋಚನೆಗಳು ಬರುವುದಿಲ್ಲ. ದೇವ ರಾಜ ಅರಸು ಅವರು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದರು. ಈ ಕಾರಣಕ್ಕೆ ಅವರಿಂದ ಪ್ರಗತಿಪರ ಕಾಯ್ದೆಗಳು ಜಾರಿಗೆ ತರಲು ಸಾಧ್ಯವಾಯಿತು.ಈಗಿನ ರಾಜಕಾರಣಿಗಳಲ್ಲಿ ಈ ರೀತಿಯ ಓದುವ ಹವ್ಯಾಸವನ್ನುಕಾಣಲು ಸಾಧ್ಯವಿಲ್ಲ ಎಂದರು.

ಡಿ. ದೇವರಾಜ ಅರಸು ಅವರು ಸಮಾಜದಲ್ಲಿ ಕಡೆಗಣನೆಗೆ ಒಳಗಾದವರನ್ನು ಗುರುತಿಸಿ ಅವರಿಗೆರಾಜಕೀಯಅಧಿಕಾರನೀಡಿದರು.ಅವರಿಗೋಸ್ಕರ ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ಇದು ದೇವರಾಜ ಅರಸು ಅವರ ಬಹುದೊಡ್ಡ ಗುಣ ಎಂದು ಹೇಳಿದರು.

ಬಡ ವರ್ಗದವರ ಬಗ್ಗೆ ದೇವರಾಜ ಅರಸುಅವರಿಗೆ ಇದ್ದ ಹೃದಯ ಶ್ರೀಮಂತಿಕೆ ಇನ್ನೂ ಯಾರಲ್ಲೂ ಕಾಣಲು ಸಾಧ್ಯವಾಗಿಲ್ಲ. ರಾಜಕೀಯ ಹಿನ್ನೆಲೆ ಇಲ್ಲದ ಶೋಷಿತ ಸಮುದಾಯದವರನ್ನು ಗುರುತಿಸಿ ಅವರಿಗೆ ರಾಜಕೀಯ ಅಧಿಕಾರ ನೀಡಿದರು ಎಂದು ಸ್ಮರಿಸಿದರು.

ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್‌ ಮಾತನಾಡಿ, ಅರಸು ಪ್ರತಿಮೆ ನಿರ್ಮಾಣಕ್ಕೆಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಅರಗು ಮತ್ತು ಬಣ್ಣದ ಕಾರ್ಖಾನೆ ಮಾಜಿ ಅಧ್ಯಕ್ಷ ಎಚ್‌.ಎ. ವೆಂಕಟೇಶ್‌ ಮಾತನಾಡಿ, ಸಾಕಷ್ಟು ಜನರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಎಲ್ಲರ ಹೆಸರು ಜನಮಾನಸದಲ್ಲಿ ಉಳಿದಿಲ್ಲ. ಇಂದಿಗೂ ಅರಸು ಅವರ ಹೆಸರುಜನಮಾನಸದಲ್ಲಿ ಉಳಿಯಲು ಅವರು ನೀಡಿದಕೊಡುಗೆಗಳೇ ಕಾರಣ ಎಂದರು. ವೇದಿಕೆಯಲ್ಲಿಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯನಿವೃತ್ತನಿರ್ದೇಶಕಡಾ.ಟಿ. ತಿಮ್ಮಯ್ಯ,ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್‌,ಕೇಂದ್ರ ಚುಟುಕು ಸಾಹಿತ್ಯ ಪರಿಷತ್‌ ಪ್ರಧಾನ ಸಂಚಾಲಕ ಡಾ.ಎಂ.ಜಿ.ಆರ್‌. ಅರಸ್‌ ಇದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.