ನಾಳೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

1ನೇ ತ್ತೈಮಾಸಿಕ ನಿರ್ವಹಣಾ ಕಾಮಗಾರಿಯಿಂದ ನಿಲುಗಡೆ

Team Udayavani, Jun 6, 2019, 3:53 PM IST

mysuru-tdy-3..

ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ವಿಜಯನಗರ ವಿದ್ಯುತ್‌ ವಿತರಣಾ ಕೇಂದ್ರದ ವತಿಯಿಂದ ಜೂನ್‌ 7 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ 66/11 ಕೆ.ವಿ. ಮೈಸೂರು ಸೌತ್‌ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ 66/11 ಕೆ.ವಿ ವಿಜಯ ನಗರ ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯ ಪ್ರದೇಶಗಳಾದ ಗೋಕುಲಂ 1ಮತ್ತು 2ನೇ ಹಂತ, ಮಹದೇಶ್ವರ ಬಡಾವಣೆ, ವಿಜಯನಗರ 1ನೇ ಮತ್ತು 2ನೇ ಹಂತ‌, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇ ಔಟ್, ಒಂಟಿಕೊಪ್ಪಲ್, ಗೋಕುಲಂ 3ನೇ ಹಂತ, ಜಯಲಕ್ಷ್ಮೀಪುರಂ, ಪಡುವಾರ ಹಳ್ಳಿ, ಸಿಎಫ್ಟಿಆರ್‌ಐ, ಡೀಸಿ ಹೌಸ್‌, ನರ್ಸ್‌ ಕ್ವಾಟ್ರರ್ಸ್‌, ಆಕಾಶವಾಣಿ, ಇಎಸ್‌ಐ ಆಸ್ಪತ್ರೆ, ಹಸು ಕರು ಪಾರ್ಕ್‌, ಗೋಕುಲಂ ಪಾರ್ಕ್‌, ವಿನಾಯಕ ನಗರ, ಕಾಳಿದಾಸ ರಸ್ತೆ, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್‌ ಸಪ್ಲೈ, ಹುಣಸೂರು ಮುಖ್ಯ ರಸ್ತೆ, ಆದಿ ಪಂಪ ರಸ್ತೆ, ವಾಲ್ಮೀಕಿ ರಸ್ತೆ, ಎಂಎಂಸಿ ಲೇಡಿಸ್‌ ಹಾಸ್ಟೆಲ್, ಕಲಾಮಂದಿರ ಅಪಾರ್ಟ್‌ಮೆಂಟ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗಾ ನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್‌ ಬೇ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ 66/11 ಕೆ.ವಿ ಮೈಸೂರು ಸೌತ್‌ ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯ ಪ್ರದೇಶಗಳಾದ ಶ್ರೀರಾಂಪುರ 2ನೇ ಹಂತ, ರಮಾಬಾಯಿ ನಗರ, ಮಹದೇವಪುರ, ಜಯನಗರ, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ಕೆ. ಬ್ಲಾಕ್‌, ಅಪೋಲೊ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೇಶಗಳು ಹಾಗೂ ಗೊರೂರು ಗ್ರಾಮ, ಕಳಲವಾಡಿ, ಕೋಟೆ ಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯರಸ್ತೆ ಯಿಂದ 6ನೇ ಮುಖ್ಯರಸ್ತೆ, ಭಾಗಶಃ ಕೆ.ಜಿ.ಕೊಪ್ಪಲು, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ಎನ್‌.ಆರ್‌.ಮೊಹಲ್ಲಾ ವಿಭಾಗದ ವತಿಯಿಂದ ಬೆಳಗ್ಗೆ 10 ರಿಂದ ಸಂಜೆ 6ಗಂಟೆಯವರೆಗೆ 66/11ಕೆ.ವಿ ವಾಜಮಂಗಲ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ವಿದ್ಯಾವಿಕಾಸ್‌ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ ವಾಜಮಂಗಲ, ವರುಣಾ, ಮೋಸಂಬಾಯನಹಳ್ಳಿ, ದಂಡಿಕೆರೆ, ಜಂತಗಳ್ಳಿ, ಸಜ್ಜೆಹುಂಡಿ, ಮೆಲ್ಲಹಳ್ಳಿ, ಶಿವಪುರ, ಲಕ್ಷ್ಮೀಪುರ, ಹಲಗಯ್ಯನ ಹುಂಡಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಎನ್‌.ಆರ್‌. ಮೊಹಲ್ಲಾ ಹಾಗೂ ವಿ.ವಿ ಮೊಹಲ್ಲಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.