ದಸರಾಕ್ಕೆ ಮೆರಗು ನೀಡಿದ ಸಾಂಪ್ರದಾಯಿಕ ಆಟಗಳ ಸ್ಪರ್ಧೆ


Team Udayavani, Oct 3, 2019, 11:46 AM IST

dasara-pagade

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಗುರುವಾರ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇಲಾಖೆ ಆವರಣದಲ್ಲಿ ಆಯೋಜಿಸಿದ ಪಾರಂಪರಿಕ ಆಟಗಳ ಸ್ಪರ್ಧೆ ಮೆರಗು ನೀಡಿತು.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪಗಡೆ ಆಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಸ್ಪರ್ಧೆಯಲ್ಲಿ ಒಟ್ಟು 645 ಸ್ಪರ್ಧಿಗಳು ಪಾಲ್ಗೊಂಡಿದ್ದರು.

ಸ್ಪರ್ಧೆಯಲ್ಲಿ ಪಗಡೆ ಆಟ, ಅಳುಗುಳಿ ಮನೆ, ಕುಂಟೆಬಿಲ್ಲೆ ಮುಂತಾದ ಆಟಗಳ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ವಿ. ಸೋಮಣ್ಣ ಮಾತನಾಡಿ, ಪಾರಂಪರಿಕ ಆಟಗಳು ನಮ್ಮ ಪೂರ್ವಜರ ಕೊಡುಗೆ. ಇಂದಿನ ಆಧುನಿಕ ಯುಗಕ್ಕೆ ಈ ಆಟಗಳ ಅವಶ್ಯಕತೆ ಇದೆ ಎಂದರು.

ದುಶ್ಚಟಗಳಿಂದ ದೂರ ಇರಲು ಇಂಥ ಆಟಗಳ ಅವಶ್ಯಕತೆ ಇದೆ.  ನಾಡಿನ ಸಂಸ್ಕೃತಿ, ಪರಂಪರೆಯನ್ನು ಬೇರೆ ಕಡೆಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ.  ಅಷ್ಟೊಂದು ಶ್ರೀಮಂತ ಸಂಸ್ಕೃತಿಯನ್ನು ನಾಡು ಹೊಂದಿದೆ ಎಂದರು.

ಪುರಾತತ್ವ ಇಲಾಖೆ ಸೋಂಬೇರಿಗಳ ಕೂಟ ಅಂದುಕೊಂಡಿದ್ದೆ. ಆದರೆ, ಇಂತಹ ಅತ್ಯುತ್ತಮ ಪಾರಂಪರಿಕ ಆಟಗಳನ್ನು ಆಡಿಸುವ ಮೂಲಕ ಇಲಾಖೆ ಉಪ ನಿರ್ದೇಶಕಿ ನಿರ್ಮಲ ಮಠಪತಿ ಇಲಾಖೆಯನ್ನು ಚಟುವಟಿಕೆ ತಾಣವಾಗಿ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿರ್ದೇಶಕರ ಬಗ್ಗೆ ಗರಂ: ಇಂತಹ ದೊಡ್ಡ ಕಾರ್ಯಕ್ರಮ ನಡೆಸುವ ಸಂದರ್ಭ ಇಲಾಖೆ ನಿರ್ದೇಶಕ ಹಾಜರಿಬೇಕು. ಆದರೆ, ಕುಂಟು ನೆಪ ಹೇಳಿಕೊಂಡು ಗೈರು ಹಾಜರಾಗುವುದು ಸರಿಯಲ್ಲ. ಅವರನ್ನು ಒಮ್ಮೆ ನನ್ನನ್ನು ಭೇಟಿಯಾಗುವಂತೆ ತಿಳಿಸಿ ಎಂದು ಉಪ ನಿರ್ದೇಶಕಿ ನಿರ್ಮಲ ಮಠಪತಿ ಅವರಿಗೆ ನಿರ್ದೇಶನ ನೀಡಿದರು.

ಸಾಮಾನ್ಯ ಜನರಿಗೆ ಸರ್ಕಾರಿ ಕಚೇರಿ ಮುಕ್ತವಾಗಿರಬೇಕು. ಅದು ಬಿಟ್ಟು ನೊಣ ಹೊಡೆಯುವ, ತೂಕಡಿಸುವ ಕೇಂದ್ರ ಆಗಬಾರದು. ಇಂಥ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದು ಹೇಳಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.