ಮೈಸೂರು ಅರಮನೆಯ 4 ಆನೆ ಗುಜರಾತಿಗೆ ಸ್ಥಳಾಂತರ


Team Udayavani, Dec 16, 2021, 11:24 AM IST

Ane mari

ಮೈಸೂರು: ಸರ್ಕಸ್‌ ಕಂಪನಿಯಿಂದ ರಕ್ಷಿಸಿ, ಮೈಸೂರು ಅರಮನೆ ಆವರಣದಲ್ಲಿ ಪುನರ್ವಸತಿ ಕಲ್ಪಿಸಲಾಗಿದ್ದ 6 ಹೆಣ್ಣಾನೆಗಳಲ್ಲಿ 4 ಆನೆಯನ್ನು ಗುಜರಾತ್‌ನ ಜಾಮ್‌ನಗರದಲ್ಲಿರುವ ಪುನರ್ವತಿ ಕೇಂದ್ರಕ್ಕೆ ಬುಧವಾರ ಮುಂಜಾನೆಕೊಂಡೊಯ್ಯಲಾಯಿತು. ಅರಮನೆ ಆವರಣದಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಸರ್ಕಸ್‌ನಿಂದ ರಕ್ಷಿಸಲ್ಪಟ್ಟ 6 ಹೆಣ್ಣಾನೆಗೆ ಪುನರ್ವಸತಿ ಕಲ್ಪಿಸಲಾಗಿತ್ತು.

ಆದರೆ, ಕಳೆದ ಕೆಲವು ವರ್ಷಗಳಿಂದ ಆನೆಗಳ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರಿತ್ತು. ಆದರೂ,ಅವುಗಳಆರೈಕೆಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿರುವ ಆನೆಗಳನ್ನು ರಕ್ಷಿಸುವಂತೆ ದೊಡ್ಡಮಟ್ಟದಲ್ಲಿ ಅಭಿಯಾನ ನಡೆದಿತ್ತು. ಇದಕ್ಕೆ ಮನಸೋತಿದ್ದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌2017ರಲ್ಲಿ ಮಾರ್ಚ್‌ನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿ, 6 ಆನೆಗಳಲ್ಲಿ 3 ಆನೆಯನ್ನಾದರೂ ಸರ್ಕಾರದ ವಶಕ್ಕೆ ಪಡೆದುಕೊಳ್ಳುವಂತೆಕೋರಿದ್ದರು.

ಬಳಿಕನಾಲ್ಕುಹೆಣ್ಣಾನೆಗಳನ್ನುಗುಜರಾತ್‌ನಜಾಮ್‌ನಗರದಲ್ಲಿರುವ ಆನೆಗಳ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲು ಗುಜರಾತ್‌ನ ಗಾಂಧಿ ನಗರದ ಚೀಫ್ ವೈಲ್ಡ್‌ಲೈಫ್ ವಾರ್ಡನ್‌ ಸೆ.1ರಂದು ನೋ ಅಬjಕ್ಷನ್‌ (ನಿರಪೇಕ್ಷಣಾ) ಪತ್ರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರು ರಾಜವಂಶಸ್ಥರು ಆನೆಯನ್ನು ಕಳುಹಿಸಿಕೊಡುವ ನಿಟ್ಟಿನಲ್ಲಿ ಉತ್ಸಾಹ ಪ್ರದರ್ಶಿಸಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿಂದ ಆನೆಯನ್ನು ಕಳುಹಿಸಿಕೊಡಲು ಕರ್ನಾಟಕ ಅರಣ್ಯ ಇಲಾಖೆಯ ಚೀಫ್ ವೈಲ್‌ xಲೈಫ್ವಾರ್ಡನ್‌ಅನುಮತಿಬೇಕಾಗಿತ್ತು.

ಮೈಸೂರುರಾಜಮನೆತನದ ಅನುಮತಿ ಕೋರಿ ಸಲ್ಲಿಸಿದ್ದ ಮನವಿ ಮೇರೆಗೆ ಆನೆ ಸಾಗಿಸಲು ಚೀಫ್ ವೈಲ್ಡ್‌ಲೈಫ್ ವಾರ್ಡನ್‌ ಡಿ.9ರಂದು ಅನುಮತಿ ನೀಡಿ, ಪ್ರಯಾಣದ ವೇಳೆ ಆನೆಯ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮುಂಜಾನೆ ಮಲ್ಟಿ ಆಕ್ಸೆಲ್‌ ಲಾರಿಗೆ ಹತ್ತಿಸಿ ಗುಜರಾತ್‌ಗೆ ಆನೆಗಳನ್ನುಕೊಂಡೊಯ್ಯಲಾಗಿತು.

ಸ್ಥಳಾಂತರಗೊಂಡ ಆನೆಗಳಿವು: ಮೈಸೂರು ಅರಮನೆಯಿಂದ ಬುಧವಾರ ಬೆಳಗ್ಗೆ ಸೀತಾ(36), ರೂಬಿ(44), ಜೈಮಿನಿ(31) ಹಾಗೂ ರಾಜೇಶ್ವರಿ(27) ಎಂಬ ನಾಲ್ಕು ಹೆಣ್ಣಾನೆಗಳನ್ನು ಗುಜರಾತ್‌ನ ಜಾಮ್‌ನಗರದಲ್ಲಿರುವ ಆನೆಗಳ ಪುನರ್‌ ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು.

ಕೆಲವು ಕಾರಣದಿಂದ ಬೆಳಗಾಗುವುದರೊಂದಿಗೆ  ನಾಲ್ಕು ಆನೆಯನ್ನು ಕಳುಹಿಸಲಾಯಿತು. ಎರಡೂವರೆ ದಶಕದಿಂದ  ಮೈಸೂರು ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿದ್ದ ಈ ಆನೆಗಳು ಲಾರಿ ಏರಲು ಹಿಂದೇಟು ಹಾಕಿದವು. ಅಲ್ಲದೆ, ಬಾರವಾದ ಮ® ಸಲ್ಲಿ ಗುಜರಾತ್‌ ಕ ಡೆಗೆ ಪ್ರಯಾಣ ಬೆಳೆಸಿದವು.

ಅರಮನೆಯಲ್ಲೇ ಉಳಿದ 2 ಆನೆ: ಆರು ಆನೆಗಳಲ್ಲಿ ನಾಲ್ಕು ಆನೆಗಳನ್ನು ಗುಜರಾತ್‌ಗೆ ಕಳುಹಿಸಿಕೊಟ್ಟ ಬಳಿಕ ರಾಜಮನೆತನದ ಪ್ರೀತಿಯ ಪಾತ್ರವಾಗಿರುವ ಎರಡು ಆನೆಗಳಾದ ಚಂಚಲ, ಪ್ರೀತಿ ಎಂಬ ಆನೆಗಳನ್ನು ಮೈಸೂರು ಅರಮನೆಯಲ್ಲಿ ಉಳಿಸಿಕೊಳ್ಳಲಾಗಿದೆ. ಸಂಗಾತಿಗಳಲ್ಲಿ ನಾಲ್ಕು ಆನೆಗಳು ಬೇರೆಡೆಗೆ ತೆರಳಿದ ಹಿನ್ನೆಲೆಯಲ್ಲಿ ಚಂಚಲ ಹಾಗೂ ಪ್ರೀತಿ ಚಡಪಡಿಸುತ್ತಿದ್ದ ದೃಶ್ಯಕಂಡುಬಂತು.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.