ರಂಗಾಯಣದಲ್ಲಿ ಕಲಾಕೃತಿಗಳ ಅನಾವರಣ


Team Udayavani, Nov 16, 2018, 12:09 PM IST

m4-rangayana.jpg

ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ ರಂಗಾಯಣದ ಆವರಣದಲ್ಲಿ ಕಲಾವಿದರ ಕೈಚಳಕದಲ್ಲಿ ಅರಳಿರುವ ಕಲಾಕೃತಿಗಳು ನೋಡುಗರ ಕಣ್ಮನ ಸೆಳೆಯಿತು. 

ರಂಗಾಯಣದಲ್ಲಿ ನಡೆಯುವ ರಾಮಾಯಣ ದರ್ಶನಂ ನಾಟಕ ಪ್ರದರ್ಶನದ ಪ್ರಯುಕ್ತ ರಂಗಾಯಣಕ್ಕೆ ಬರುವ ಕಲಾಸಕ್ತರನ್ನು ಆಕರ್ಷಿಸುವ ಸಲುವಾಗಿ ರಾಮಾಯಣದ ದೃಶ್ಯಗಳನ್ನು ಕಟ್ಟಿಕೊಡುವಂತಹ 12 ಕಲಾಕೃತಿಗಳನ್ನು ರಂಗಾಯಣದ ಅಂಗಳದಲ್ಲಿ ಅನಾವರಣ ಮಾಡಲಾಗಿದೆ.

ಅಂತಾರಾಷ್ಟ್ರೀಯ ಬಿಲ್ವಿದ್ಯೆಪಟುಗಳಾದ ದೀಕ್ಷಿತ್‌ ರಾಜ್‌ ಹಾಗೂ ವೆಂಕಟೇಶ್ವರ ಪ್ರಸಾದ್‌, ಬಾಣ ಬಿಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕಲಾವಿದ ರಘುಪತಿ ಭಟ್‌ ಕೈಚಳಕದಲ್ಲಿ ಗಂಜೀಫ‌ ಕಲೆಯಲ್ಲಿ ಮೂಡಿಬಂದಿದ್ದ ಕಲಾಕೃತಿಗಳಲ್ಲಿ ದಶರಥ ಮಕ್ಕಳನ್ನು ಪಡೆಯುವ ಸಲುವಾಗಿ ನಡೆಸಿದ ಪುತ್ರ ಕಾಮಿಷ್ಠಯಾಗ,

ಸೀತಾ ಸ್ವಯಂವರದಲ್ಲಿ ಬಿಲ್ಲು ಮುರಿಯುತ್ತಿದ್ದ ರಾಮನನ್ನು ಜನಕರಾಜ, ಲಕ್ಷ್ಮಣ, ಶತಾನಂದ, ವಿಶ್ವಾಮಿತ್ರರು ವೀಕ್ಷಿಸುತ್ತಿರುವುದು. ಜತೆಗೆ ರಾಮ, ಲಕ್ಷ್ಮಣ, ಸೀತೆ ಒಟ್ಟಾಗಿ ವನವಾಸಕ್ಕೆ ಹೋಗುವಾಗ ನಾವಿಕನೊಬ್ಬ ದೋಣಿಯಲ್ಲಿ ಗಂಗಾನದಿ ದಾಟಲು ಕರೆದೊಯ್ಯುತ್ತಿದ್ದ ದೃಶ್ಯಗಳ ಕಲಾಸಕ್ತರ ಮೆಚ್ಚುಗೆಗೆ ಪಾತ್ರವಾಯಿತು.

ಇದರೊಂದಿಗೆ ನೈಜ ಬದುಕಿನಲ್ಲಿ ರಾಮನನ್ನು ನಾವು ಸಾಧಾರಣ ಮನುಷ್ಯನಾಗಿ, ಬಡಗಿಯಾಗಿ, ಶೇಷನಾಗಿ, ರಾಜನಾಗಿ ಕಾಣುವಾಗ ರಾಮ ಹೇಗಿರುತ್ತಾನೆ ಎಂಬುದು ಕಲಾವಿದ ದ್ವಾರಕಿ ಅವರ ಚಿತ್ರಕಲೆಯಲ್ಲಿ ಮೂಡಿಬಂದಿತು. ನೇಪತ್ಯ ರಾಮಾಯಣ ಚಿತ್ರಕಲಾ ಪ್ರದರ್ಶನಕ್ಕೆ ಛಾಯಾಗ್ರಾಹಕ ನೇತ್ರರಾಜು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಂಗಾಯಣ ನಿರ್ದೇಶಕಿ ಭಾಗೀರಥಿ ಬಾಯಿ ಕದಂ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಜಂಟಿ ಕಾರ್ಯದರ್ಶಿ ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ, ಬಿಲ್ವಿದ್ಯೆ ತರಬೇತುದಾರ ಅನಿಲ್‌ ಕುಮಾರ್‌, ರಂಗಭೂಮಿ ಕಲಾವಿದ ಪ್ರಶಾಂತ್‌ ಹಿರೇಮಠ, ಕಲಾವಿದ ದ್ವಾರಕಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.