ಉಪ್ಪಳಿಕೆರೆ ಈಗ ಕಸದ ತೊಟ್ಟಿ


Team Udayavani, Nov 29, 2019, 4:48 PM IST

mysuru-tdy-1

ಎಚ್‌.ಡಿ.ಕೋಟೆ: ಪಟ್ಟಣದ ಹೃದಯಭಾಗ ಎಚ್‌.ಬಿ.ರಸ್ತೆ ಬದಿಯಲ್ಲಿ ಪುರಸಭೆ ಕಚೇರಿಮುಂಭಾಗದ ಉಪ್ಪಳಿಕೆರೆ ಎಂದೇ ಖ್ಯಾತಿ ಯಾಗಿದ್ದ ಕೆರೆ ಈಗ, ಸ್ಥಳೀಯ ಪುರಸಭೆ ತಾತ್ಕಾಲಿಕ ವಾರದ ಸಂತೆ ಸೇರಿದಂತೆ ಪ್ರತಿದಿನ ಮಾಂಸ ಮಾರಾಟ ಮಾಡುವ ಕೇಂದ್ರ ಸ್ಥಾನವಾಗಿ ಮಾರ್ಪಾಡಾಗಿದೆ.

ಒತ್ತುವರಿ: ಈ ಹಿಂದೆ ವಿಶಾಲವಾದ ವಿಸ್ತೀರ್ಣ ಹೊಂದಿದ್ದ ಸರ್ವೆ ನಂ 14ರ ಉಪ್ಪಳಿಕೆರೆ ಜಾಗ ಈ ಹಿಂದೆ ಇಡೀ ವರ್ಷ ಜಲಾವೃತ್ತವಾಗಿನೀರು ಬೋರ್ಗರೆದು ಹರಿಯುತ್ತಿತ್ತು. ವರ್ಷ ಗಳು ಉರುಳಿದಂತೆ, ಬಲಾಡ್ಯರು ಕೆರೆ ನೀರು ಹರಿಯುತ್ತಿದ್ದ ಜಾಗ ಒತ್ತುವರಿ ಜೊತೆಗೆ ಶಿಫಾರಸ್ಸಿನಿಂದ ಕೆರೆ ಜಾಗ ತಮ್ಮದಾಗಿಸಿ ಕೊಂಡಿದ್ದಾರೆ. ಹೀಗಾಗಿ ಈಗ ಸುಮಾರು 2.14 ಎಕರೆ ವಿಸ್ತೀರ್ಣ ಹೊಂದಿರುವ ಉಪ್ಪಳಿಕೆರೆ ಜಾಗದಲ್ಲಿ 30ಗುಂಟೆ ಖಾಸಗಿ ವಾಹನಗಳ ನಿಲುಗಡೆಗೆ ಮತ್ತು 3.5ಗುಂಟೆ ಎಂಡಿಸಿಸಿ ಬ್ಯಾಂಕ್‌ಗೆ ಗೊತ್ತುಪಡಿಸಲಾಗಿದೆ.  ಇನ್ನುಳಿದ 1.21 ಎಕರೆ ಜಾಗದಲ್ಲಿ ಪ್ರತಿಮಂಗಳವಾರದ ಸಂತೆ ಜಾಗ ಗೊತ್ತುಪಡಿಸುವ ತನಕ ತಾತ್ಕಾಲಿಕವಾಗಿ ಸದರಿ ಜಾಗದಲ್ಲಿ ವಾರದ ಸಂತೆ ನಡೆಯುವುದು ಹೊರತು ಪಡಿಸಿದರೆ ಇನ್ನುಳಿದ ದಿನಗಳಲ್ಲಿ ಇಡೀ ಸಂತೆ ಜಾಗ ಖಾಲಿಖಾಲಿ ಬಿದ್ದಿರುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಉಪ್ಪಳಿಕೆರೆ ಜಾಗಕ್ಕೆ ಹೊಂದಿಕೊಂಡಂತಿರುವ ಖಾಸಗಿ ಅಂಗಡಿ ಮುಂಗಟ್ಟು, ಹೋಟೆಲ್‌ಗ‌ಳ ಕಲುಷಿತ ನೀರನ್ನು ಸಂತೆ ಮೈದಾನದ ಜಾಗದಲ್ಲಿ ಹರಿಯ ಬಿಟ್ಟಿದ್ದಾರೆ.

ಗಬ್ಬೆದ್ದು ನಾರುತ್ತಿದೆ: ಅಷ್ಟೇ ಅಲ್ಲದೆ ಖಾಸಗಿ ವ್ಯಕ್ತಿಗಳು ದಿನನಿತ್ಯ ಬಳಕೆ ಮಾಡಿದ ಘನ ತ್ಯಾಜ್ಯವಸ್ತು ಸೇರಿದಂತೆ ಬೇಡವಾದ ಇನ್ನಿತರ ತ್ಯಾಜ್ಯಗಳನ್ನು ಈ ಜಾಗದಲ್ಲಿ ರಾಜಾರೋಷವಾಗಿ ತಂದು ಸುರಿಯುತ್ತಿದ್ದಾರೆ. ಪ್ರತಿದಿನ ನೂರಾರು ಮಂದಿ ರಸ್ತೆ ಹೋಕರು ಸಂತೆ ಮೈದಾನದ ಬಯಲಿನಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ಇಡೀಜಾಗ ಕಲುಷಿತಗೊಂಡು ಗಬ್ಬೆದ್ದು ನಾರುತ್ತಿದೆ. ಕ್ರಮಕ್ಕೆ ಮುಂದಾಗಲಿ: ಈ ಮಾರ್ಗವಾಗಿ ಸಂಚರಿಸುವ ಮಂದಿ ಮೂಗು ಮುಚ್ಚಿಕೊಂಡು ಸಂಚರಿಸಬೇಕಾದ ಅನಿವಾರ್ಯತೆಇದ್ದರೂ ಕೂಗಳತೆ ದೂರದಲ್ಲಿರುವ ಪುರಸಭೆ ಮಾತ್ರ ಶುಚಿತ್ವಕ್ಕೆ ಮುಂದಾಗಿಲ್ಲ. ಹಂದಿ, ಬೀದಿ ನಾಯಿ, ರಾಸುಗಳ ಆವಾಸ ಸ್ಥಾನವಾಗಿರುವ ಉಪ್ಪಳಿಕೆರೆ ಜಾಗದಲ್ಲಿ ಘನತ್ಯಾಜ್ಯ ಸೇರಿ ಕಸಕಡ್ಡಿ ಹಾಕುವವರ ವಿರುದ್ಧ ಪುರಸಭೆ ಕ್ರಮಕ್ಕೆ ಮುಂದಾಗ ಬೇಕು. ಎಲ್ಲೆಂದರಲ್ಲಿ ವಿನಾಕಾರಣ ಬೇಡ ವಾದ ತ್ಯಾಜ್ಯಗಳನ್ನು ಸುರಿಯುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಶುಚಿತ್ವ ಕಾಪಾಡಬೇಕಿದೆ.

ತಾತ್ಕಾಲಿಕ ಸಂತೆ ಮೈದಾನದ ಅಭಿವೃದ್ಧಿಗಾಗಿ ಈ ಹಿಂದೆ 34ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಮೈದಾನಕ್ಕೆ ಕಾಂಪೌಂಡ್‌ ನಿರ್ಮಿಸಲು ಅನುಮೋದನೆ ಪಡೆದು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗಿತ್ತು. ಇತ್ತೀಚೆಗೆಬರಪರಿಹಾರ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಹಿಂಪಡೆದಿದ್ದರಿಂದ ಅಭಿವೃದ್ಧಿ ನೆನಗುದಿಗೆ ಬಿದ್ದಿದೆ. ಎಚ್‌.ಸಿ.ನರಸಿಂಹಮೂರ್ತಿ, ಪುರಸಭೆ ಸದಸ್ಯ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.