ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ ಬಳಸಿ


Team Udayavani, Oct 26, 2019, 3:00 AM IST

parisara-sne

ನಂಜನಗೂಡು: ಕಾಲ ಬದಲಾದಂತೆ ಸಮಾಜವೂ ಬದಲಾಗಬೇಕು. ಮಹಿಳೆಯರು ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ ಬಳಸಬೇಕು ಎಂದು ಹಸಿರು ದಳ ಸಂಸ್ಥೆಯ ಸಚಿತ ಶರ್ಮಿಳಾ ಡಿಸೋಜಾ ಮನವಿ ಮಾಡಿದರು.

ನಗರದ ಜ್ಯುಬಲಿಯೇಂಟ್ಸ್‌ ಭಾರತೀಯ ಫೌಂಡೇಷ‌ನ್‌ ಆವರಣದಲ್ಲಿ ನಂಜನಗೂಡು ನಗರಸಭೆ, ಜ್ಯುಬಿಲಿಯಂಟ್‌ ಭಾರತೀಯ ಫೌಂಡೇಷನ್‌ ಹಾಗೂ ಹಸಿರು ದಳ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸದ್ದ ಆಧುನಿಕ ಯುಗದಲ್ಲಿ ಮುಟ್ಟಿನ ಆಯ್ಕೆ ಹಾಗೂ ಮರುಬಳಕೆಗೆ ಅವಕಾಶವಿಲ್ಲದ ಪ್ಯಾಡ್‌ನಿಂದಾಗುವ ಸಮಸ್ಯೆಗಳ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನಾವು ಉಪಯೋಗಿಸಿ ಬಿಸಾಡುವ ಪ್ಯಾಡ್‌ಗಳು ಪರಿಸರ ಹಾಗೂ ನಮ್ಮ ಆರೋಗ್ಯಕ್ಕೆ ಮಾರಕವಾಗಿವೆ. ಇವುಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕಾಗಿದೆ. ಪರಿಸರಕ್ಕೆ ಮಾರಕವಾಗುವ ರಾಸಾಯನಿಕ ಯುಕ್ತ ಸ್ಯಾನಿಟರಿ ಪ್ಯಾಡ್‌ ಬದಲು ಹೊಸದಾಗಿ ಅವಿಷ್ಕರಿಸಿರುವ ಸಿಲಿಕಾನ್‌ ಕಫ್ ಉಪಯೋಗಿಸಿ. ಇದರಿಂದ ಸುಸ್ಥಿರ ಪರಿಸರಕ್ಕೂ ನೆರವಾಗಲಿದೆ ಎಂದರು.

ಮುಟ್ಟಿನ ಸಮಯದಲ್ಲಿ ಈ ಹಿಂದೆ ಮಹಿಳೆಯರು ಹತ್ತಿ ಬಟ್ಟೆ ಬಳಸಲಾಗುತ್ತಿತ್ತು. ಬದಲಾದ ಕಾಲದಲ್ಲಿ ರಾಸಾಯನಿಕ ಯುಕ್ತ ಪ್ಯಾಡ್‌ ಬಂತು. ಈಗ ಅದರ ಬದಲಾಗಿ ಹತ್ತು ವರ್ಷಗಳ ಕಾಲ ಬಳಸಬಹುದಾದ ( ಒಂದೇ ಕಪ್‌) ಸಿಲಿಕಾನ್‌ ಕಫ್ ಆವಿಷ್ಕಾರವಾಗಿದೆ. ಇದು ಪರಿಸರ ಹಾಗೂ ಮಹಿಳೆಯರ ಆರೋಗ್ಯ ಹಾಗೂ ಪರಿಸರದ ಮೇಲೆ ಯಾವುದೇ ಹಾನಿಯಾಗುವುದಿಲ್ಲ. ಇಂತಹ ಪರಿಸರ ಸ್ನೇಹಿ ವಸ್ತುಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ಮುಟ್ಟಿನ ಸಮಸ್ಯೆಗೆ ಸ್ಯಾನಿಟರಿ ಪ್ಯಾಡ್‌ ಖರೀದಿಗೆ ಪ್ರತಿಯೊಬ್ಬರೂ ಸಹಸ್ರಾರು ರೂ. ವ್ಯಯಿಸುತ್ತಾರೆ. ಬಳಸಿ ಬಿಸಾಡುವ ಈ ಸ್ಯಾನಿಟರ್‌ ಪ್ಯಾಡ್‌ ಭೂಮಿಯಲ್ಲಿ ಬೇಗ ಕರಗುವುದಿಲ್ಲ. ಇದರ ಬದಲು ಕೇವಲ ನಾಲ್ಕು ಸಾವಿರ ರೂ. ನೀಡಿದರೆ ಮರು ಬಳಕೆಯ ಸಿಲಿಕಾನ್‌ ಕಪ್‌ ದೊರೆಯಲಿದೆ. ಜೀವತಾವಧಿ ಇದನ್ನು ಉಪಯೋಗಿಸಬಹುದು. ಜೊತೆಗೆ ಪರಿಸರ ಹಾಗೂ ಆರೋಗ್ಯಕ್ಕೂ ಸಹಕಾರಿಯಾಗಿರಲಿದೆ ಎಂದು ಹೇಳಿದರು.

ನಂಜನಗೂಡು ನಗರದಲ್ಲಿ ಸುಮಾರು 18 ಸಾವಿರ ಸ್ಯಾನಿಟರ್‌ ಪ್ಯಾಡ್‌ಗಳನ್ನು ಬಳಸಿ ಬಿಸಾಡಲಾಗುತ್ತಿದೆ. ಇದು ನಗರ ಸ್ವತ್ಛತೆ ಹಾಗೂ ನಗರಸಭೆಗೂ ತೊಂದರೆಯಾಗಲಿದೆ. ಪ್ರತಿಯೊಬ್ಬರೂ ಸ್ವತ್ಛ ನಂಜನಗೂಡು ಅಭಿಯಾನದಲ್ಲಿ ಪಾಲ್ಗೊಂಡು ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ, ಸಹಾಯಕ ಅಧಿಕಾರಿ ಬಸಂತ್‌ ಕುಮಾರ್‌, ಜ್ಯುಬಿಲಿಯಂಟ್‌ ಭಾರತೀಯ ಫೌಂಡೇಷ‌ನ್‌ನ ದೀಪಕ್‌, ರವಿ, ಹಸಿರು ದಳದ ಕಾವ್ಯಾ, ನಟರಾಜ ಇತರರಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.