ಗ್ರಾಮಾಭಿವೃದ್ಧಿಗೆ ನರೇಗಾ, ಹಣಕಾಸು ಯೋಜನೆ ಬಳಸಿ


Team Udayavani, Feb 23, 2021, 2:33 PM IST

ಗ್ರಾಮಾಭಿವೃದ್ಧಿಗೆ ನರೇಗಾ, ಹಣಕಾಸು ಯೋಜನೆ ಬಳಸಿ

ಹುಣಸೂರು: ಗ್ರಾಮ ಪಂಚಾಯ್ತಿ ಸದಸ್ಯರು ತಮ್ಮ ಕರ್ತವ್ಯಗಳನ್ನು ಅರಿತುಕೊಂಡಾಗ ಮಾತ್ರ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬಹುದು ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ತಿಳಿಸಿದರು.

ತಾಲೂಕಿನ ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯ ಮರಳಯ್ಯನಕೊಪ್ಪಲು-ಮಾದಹಳ್ಳಿಯಲ್ಲಿ 1.22. ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಪಂ ಉಪಾಧ್ಯಕ್ಷೆ ಗೌರಮ್ಮ ಹಾಗೂ ಸ್ಥಳೀಯಜನಪ್ರತಿನಿಧಿಗಳ ಜೊತೆಗೂಡಿ ಚಾಲನೆ ನೀಡಿ ಮಾತನಾಡಿದರು.

ಈ ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ 1.22 ಕೋಟಿ ರೂ. ಬಿಡುಗಡೆಯಾಗಿದ್ದು, ರಸ್ತೆ ಡಾಂಬರಿಕರಣ ಹಾಗೂ ಕಾಂಕ್ರೀಟ್‌ ಚರಂಡಿ, ಡೆಕ್‌ ಗಳನ್ನು ನಿರ್ಮಿಸಲಾಗುತ್ತಿದೆ. ಜನಪ್ರತಿನಿಧಿಗಳು ಹಾಗೂ ಪಿಡಿಒಗಳು ಸಾಮರಸ್ಯದಿಂದ ಕೆಲಸನಿರ್ವಹಿಸಿದಲ್ಲಿ ಅಭಿವೃದ್ಧಿ ಸಾಧ್ಯ ಎಂದರು. ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳುಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಗ್ರಾಪಂ ಸದಸ್ಯರು ಸರ್ಕಾರ ನೀಡುತ್ತಿರುವ ತರಬೇತಿ ಪಡೆದು, ಯಾವುದೇ ಅಭಿವೃದ್ಧಿ ಹಾಗೂ ಜನರಿಗೆ ನೀಡಬೇಕಾದ ಸವಲತ್ತುಗಳನ್ನು ಗ್ರಾಮ ಸಭೆಗಳಲ್ಲೇ ಆಯ್ಕೆ ಮಾಡಿ ಸಮಗ್ರ ಪಟ್ಟಿ ಮಾಡಬೇಕು. ಜಿಲ್ಲಾ ಪಂಚಾಯತ್‌,ತಾಲೂಕು ಹಾಗೂ ಗ್ರಾಮ ಪಂಚಾಯಿತಿಯಿಂದಸಿಗುವಂತಹ ಸೌಲಭ್ಯಗಳನ್ನು ಸಾರ್ವಜನಿಕರಿಗೆಕೊಡಿಸುವತ್ತ ಗಮನ ಹರಿಸಬೇಕು. 14-15ನೇ ಹಣಕಾಸು ಹಾಗೂ ನರೇಗಾ ಯೋಜನೆಯಡಿಕಾಮಗಾರಿಗಳನ್ನು ಕೈಗೆತ್ತಿಕೊಂಡು ಗ್ರಾಮ ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಾದಹಳ್ಳಿ ಮಠದ ಸಾಂಬಸದಾಶಿವ ಸ್ವಾಮೀಜಿ, ಶಾಸಕರ ಜನಪರ ಕಾಳಜಿಯನ್ನು ಪ್ರಶಂಸಿಸಿ ರಸ್ತೆ ನಿರ್ಮಾಣದಿಂದಾಗಿ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯ್ತಿ ಸದಸ್ಯ ಕೆಂಗಯ್ಯ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಬೇಬಿ,ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜಳಾ,ಕಾರ್ಯದರ್ಶಿ ವೇದಮೂರ್ತಿ, ಗ್ರಾಪಂ ಸದಸ್ಯರಾದ ಲೋಕೇಶ್‌, ಚಂದ್ರ ಶೇಖರ್‌,ಅಂಬಿಕಾ, ಶಿವಮ್ಮ, ಚಂದ್ರಶೇಖರ, ನಿಂಗೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.