ಸಂಕ್ರಾಂತಿಯೊಳಗೆ ಲಸಿಕೆ ಅಭಿಯಾನ ಪೂರ್ಣಗೊಳಿಸಿ


Team Udayavani, Jan 11, 2022, 12:17 PM IST

Untitled-1

ಹುಣಸೂರು: ತಾಲೂಕಿನಲ್ಲಿ ಸಂಕ್ರಾತಿಯೊಳಗೆ ಪ್ರತಿಯೊಬ್ಬರಿಗೂ ಕೋವಿಡ್‌ ಲಸಿಕೆ ಹಾಕಿಸಬೇಕುಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ಸೂಚಿಸಿದರು.

ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂವೈದ್ಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಲಸಿಕೆ ಹಾಕಿಸುವಲ್ಲಿ ಜಿಲ್ಲೆಯಲ್ಲೇ ತಾಲೂಕು ಕೊನೆ ಸ್ಥಾನದಲ್ಲಿದೆ ಎಂಬ ಮಾಹಿತಿ ನೀಡಿದ್ದಾರೆ. ಇದಕ್ಕೆ ತಹಶೀಲ್ದಾರ್‌ಡಾ.ಅಶೋಕ್‌, ಇಒ ಗಿರೀಶ್‌ ಹಾಗೂ ಟಿಎಚ್‌ಓಡಾ.ಕೀರ್ತಿಕುಮಾರ್‌ ನಡುವೆ ಸಮನ್ವಯತೆಕೊರತೆ ಇದೆ ಎನಿಸುತ್ತಿದೆ. ನೋಡಲ್‌ ಅಧಿಕಾರಿಗಳುಸ್ಪಂದಿಸುತ್ತಿಲ್ಲವೇ?, ಯಾವ ಕಾರಣಕ್ಕಾಗಿ ಲಸಿಕೆನೀಡಿಕೆಯಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಸಬೇಕೆಂದು ಸೂಚಿಸಿದರು.

ತಾಲೂಕಿನಲ್ಲಿ ಮೊದಲ ಡೋಸ್‌ನ 9 ಸಾವಿರ,58 ಸಾವಿರ ಮಂದಿಗೆ ಎರಡನೇ ಡೋಸ್‌ ಲಸಿಕೆನೀಡಬೇಕಿದೆ. ಲಸಿಕೆ ನೀಡುವ ಗುರಿಯಲ್ಲೇಲೋಪವಿದೆಯೇ ಎಂಬುದನ್ನು ತಿಳಿಸಿಸಬೇಕು.ಮುಖ್ಯವಾಗಿ ಎಲ್ಲೆಲ್ಲಿ, ಯಾವ ಕಾರಣಕ್ಕಾಗಿ ಲಸಿಕೆ ಪಡೆದಿಲ್ಲ ಎಂಬುದರ ಬಗ್ಗೆ ಆಶಾ-ಆರೋಗ್ಯಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ಗುರಿಯಲ್ಲಿ ಲೋಪ: ಕಲ್ಲಹಳ್ಳಿ ಆಸ್ಪತ್ರೆ ವೈದ್ಯ ಡಾ.ದರ್ಶನ್‌, ರತ್ನಪುರಿ ಆಸ್ಪತ್ರೆ ವೈದ್ಯ ಡಾ.ಶ್ರೀನಿವಾಸ್‌, ಗಾವಡಗೆರೆ ಆಸ್ಪತ್ರೆ ವೈದ್ಡಾ|ಜಗದೀಶ್‌, ಕಟ್ಟೆಮಳಲವಾಡಿ ಆಸ್ಪತ್ರೆ ವೈದ್ಯೆಗೀತಾಂಜಲಿ ಮತ್ತಿತರರು ಟಾರ್ಗೆಟ್‌ ನೀಡಿಕೆಯಲ್ಲಿವ್ಯತ್ಯಾಸವಿದೆ. ಮೊದಲ ಡೋಸ್‌ ಪಡೆಯದ 9760ಮಂದಿ ಇದ್ದಾರೆಂಬ ಮಾಹಿತಿ ನೀಡಿದೆ. ಕೆಲವರುಕಾರ್ಖಾನೆ ಸೇರಿದಂತೆ ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ಪಡೆದಿದ್ದಾರೆ. ಕೆಲವರು ನಿಧನರಾಗಿದ್ದಾರೆ.ಎರಡನೇ ಡೋಸ್‌ಗೆ 84 ದಿನವಾಗದವರು ಬಾಕಿಉಳಿದಿದ್ದಾರೆ. ಸರಿಯಾಗಿ ಆನ್‌ಲೈನ್‌ನಲ್ಲಿ ಡಾಟಾಅಪ್‌ ಲೋಡ್‌ ಆಗದೆ ಲೆಕ್ಕದಲ್ಲಿ ವ್ಯತ್ಯಾಸವಾಗುತ್ತಿದೆ ಎಂದರು.

ನೇರಳಕುಪ್ಪೆ ಆಸ್ಪತ್ರೆ ವೈದ್ಯೆ ಡಾ.ಶಿಲ್ಪಶ್ರೀ, ಹೊಸೂರು ಆಸ್ಪತ್ರೆ ವೈದ್ಯ ರಾಜೇಶ್‌, ದೊಡ್ಡಹೆಜೂjರುಆಸ್ಪತ್ರೆ ವೈದ್ಯ ಡಾ.ಸುಧಾಕರ್‌, ಚಲ್ಲಹಳ್ಳಿಯ ಆಸ್ಪತ್ರೆವೈದ್ಯೆ ಮಮತಾ ಅವರು, ನಮ್ಮ ವ್ಯಾಪ್ತಿಯ ಗಿರಿಜನಹಾಡಿಗಳಿಂದ ಸುಮಾರು 500 ಮಂದಿ, ಈರನ್‌ದಾಸಿಕೊಪ್ಪಲಿನಲ್ಲಿ 100 ಮಂದಿ ಲಸಿಕೆ ಪಡೆದಿಲ್ಲ. ಲಸಿಕೆ ಹಾಕಿಸಿಕೊಳ್ಳಲು ಒತ್ತಾಯಿಸಿದರೆ ನಮ್ಮಗಳಮೇಲೆಯೇ ಗಲಾಟೆ-ಹಲ್ಲೆಗೆ ಮುಂದಾಗುತ್ತಾರೆಂದು ಅಳಲು ತೋಡಿಕೊಂಡರು.

ನಿಖರ ಮಾಹಿತಿ ಸಂಗ್ರಹಿಸಿ: ನೋಡಲ್‌ಅಧಿಕಾರಿಗಳು, ಗ್ರಾಪಂ ಹಾಗೂ ಆಶಾ, ಆರೋಗ್ಯಕಾರ್ಯಕರ್ತರ ನೆರವಿನೊಂದಿಗೆ ಲಸಿಕೆ ಪಡೆದಬಗ್ಗೆ, ಎಲ್ಲಿ ಪಡೆದುಕೊಂಡಿದ್ದಾರೆ, ಎಷ್ಟು ಮಂದಿಅನಾರೋಗ್ಯ ಪೀಡಿತರು, ನಿಧನರಾದ ಹಾಗೂ ಬೇರೆಡೆಗಳಲ್ಲಿ ವಾಸಿಸುತ್ತಿರುವ ಬಗ್ಗೆ ನಿಖರ ಮಾಹಿತಿಸಂಗ್ರಹಿಸಿ ವರದಿ ನೀಡಿದಲ್ಲಿ ಸರ್ಕಾರಕ್ಕೆ ಸೂಕ್ತ ಮಾಹಿತಿ ನೀಡುತ್ತೇನೆಂದು ಶಾಸಕರು ತಿಳಿಸಿದರು.

ಲಸಿಕೆ ಕೊರತೆ: ಸರ್ಕಾರ 15-18 ವರ್ಷದವರಿಗೆ ಲಸಿಕೆ ಹಾಕಿಸಿ ಎನ್ನುತ್ತಿದೆ. ಆದರೆ, ಮೂರು ದಿನಗಳಿಂದ ಕೊವ್ಯಾಕ್ಸಿನ್‌ ಲಸಿಕೆ ಕೊರತೆ ಇದ್ದು, ಇದ ರಿಂದ ಲೂ ಲಸಿಕೆ ನೀಡಿಕೆಯಲ್ಲಿ ಹಿನ್ನಡೆ ಉಂಟಾಗಿದೆ ಎಂದು ಹಲವು ವೈದ್ಯರು ಅಳಲು ತೋಡಿಕೊಂಡರು.ಸಭೆಯಲ್ಲಿ ತಹಶೀಲ್ದಾರ್‌ ಡಾ.ಅಶೋಕ್‌, ತಾಪಂಇಒ ಗಿರೀಶ್‌, ಟಿಎಚ್‌ಒ ಡಾ.ಕೀರ್ತಿಕುಮಾರ್‌, ನಗರಸಭೆ ಅಧ್ಯಕ್ಷೆ ಸೌರಭಸಿದ್ದರಾಜು, ಹುಣಸೂರು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸರ್ವೇಶ್‌ರಾಜೇ ಅರಸ್‌, ಪರಿಸರ ಎಂಜಿನಿಯರ್‌ ರೂಪಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.