7 ಸಾವಿರ ಕೊರೊನಾ ವಾರಿಯರ್ಸ್ಗಳಿಗೆ ಲಸಿಕೆ
Team Udayavani, May 29, 2021, 9:17 PM IST
ನಂಜನಗೂಡು: ತಾಲೂಕಿನ ಕೊರೊನಾ ವಾರಿಯರ್ಗಳಿಗೆ ಲಸಿಕೆ ಹಾಕುವ ಅಭಿಯಾನ ಶನಿವಾರ ಪೂರ್ಣಗೊಳ್ಳಲಿದೆ ಎಂದುತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಅನಿತಾ ತಿಳಿಸಿದ್ದಾರೆ.
ನಗರದ ದಳವಾಯಿ ಹಿರಿಯ ಪ್ರಾಥಮಿಕ ಶಾಲೆ ಶುಕ್ರವಾರ ನಡೆದ ಲಸಿಕೆವಿತರಣೆ ಕಾರ್ಯಕ್ರಮದಲ್ಲಿ ಮತನಾಡಿದ ಅವರು, ತಾಲೂಕಿನಲ್ಲಿ 7,000ಮಂದಿಯನ್ನು ಫ್ರಂಟ್ ಲೈನ್ ವಾರಿ ಯರ್ಸ್ ಎಂದು ಗುರುತಿಸಿದ್ದು, ತಾಲೂಕಿನ ಹೋಬಳಿ ಹಾಘು ನಂಜನಗೂಡು ಪಟ್ಟಣದ ಆಯ್ದ ಸ್ಥಳಗಳಲ್ಲಿ ಈ ಕಾರ್ಯ ಕರ್ತರಿಗೆ ಪ್ರಥಮ ಹಂತದ ಲಸಿಕೆ ಹಾಕುವ ಅಭಿಯಾನ ಗುರುವಾರದಿಂದಲೇ ಆರಂಭವಾಗಿದ್ದು ಶನಿವಾರ ಪೂರ್ಣಗೊಳ್ಳಲಿದೆ.
ಭಾನುವಾರದಿಂದ ಉಳಿದವರಿಗೆ ಲಸಿಕೆ ನೀಡಲಾಗು ವುದುಎಂದರು. ತಾಲೂಕಿನ ಎಲ್ಲ 21 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂಕೋವಿಡ್ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಈಶ್ವರ್ ಅವರಿಗೆಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ