ಲಸಿಕೆ ಕೊರತೆ, ಕಾದು ಸುಸ್ತಾಗಿ ವಾಪಸ್ಸಾದ ಜನ


Team Udayavani, Jun 26, 2021, 5:57 PM IST

Vaccine shortage

ಹುಣಸೂರು: ತಾಲೂಕಿನಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗಿದ್ದು, ಜೊತೆಗೆಲಸಿಕೆ ಪಡೆಯಲು ಟೆಸ್ಟ್‌ ಕಡ್ಡಾಯ ಮಾಡಲಾಗಿದೆ. ಹೀಗಾಗಿ ಒಂದೆಡೆ ಸಾರ್ವಜನಿಕರು ಕೊರೊನಾ ಪರೀಕ್ಷೆಗೆ ಮುಂದಾಗಿದ್ದರೆ, ಮತ್ತೂಂದೆಡೆ ಲಸಿಕೆ ಕೊರತೆ ಎದುರಾಗಿದೆ.

ಕೊರೊನಾ ಸರಪಳಿ ತುಂಡರಿಸಲು ಪರೀಕ್ಷೆ ಹೆಚ್ಚಿಸಲುಮುಂದಾಗಿರುವ ಜಿಲ್ಲಾಡಳಿತವು ಆರೋಗ್ಯ ಇಲಾಖೆ ಮೂಲಕತಾಲೂಕಿನ ರತ್ನಪುರಿ, ಬಿಳಿಕೆರೆ, ಗಾವಡಗೆರೆ, ಹುಣಸೂರುನಗರದ ಸಾರ್ವಜನಿಕ ಆಸ್ಪತ್ರೆ, ಅಂಬೇಡ್ಕರ್‌ ಭವನ ಹಾಗೂತಾಲೂಕುಕಚೇರಿಯಲ್ಲೂಕೊರೊನಾ ತಪಾಸಣೆ ನಡೆಸುತ್ತಿದೆ.

ನಗರದ ಅಂಬೇಡ್ಕರ್‌ ಭವನದಲ್ಲಿ ಲಸಿಕೆ ಪಡೆಯಲುಬರುವವರಿಗೆ ಹಾಗೂ ವಿವಿಧ ಕೆಲಸಗಳಿಗಾಗಿ ತಾಲೂಕುಕಚೇರಿಗೆ ಎಡತಾಕುವ ಗ್ರಾಮೀಣ ಭಾಗದ ಜನರನ್ನುಕಡ್ಡಾಯವಾಗಿ ತಪಾಸಣೆಗೊಳಪಡಿಸಲಾಗುತ್ತಿದೆ.ಬಿಳಿಕೆರೆಯಲ್ಲಿ ಉಪ ತಹಶೀಲ್ದಾರ್‌ ಮಹದೇವನಾಯಕ,ವೈದ್ಯ ಡಾ.ಉಮೇಶ್‌, ರತ್ನಪುರಿಯಲ್ಲಿ ಡಾ.ಶ್ರೀನಿವಾಸ್‌,ಸಿಬ್ಬಂದಿ ರಂಜಿತಾ, ಕುಮಾರ್‌ ನೇತƒತ್ವದಲ್ಲಿ ಆರೋಗ್ಯಸಿಬ್ಬಂದಿಗಳು ಕೊರೊನಾ ಟೆಸ್ಟ್‌ ನಡೆಸುತ್ತಿದ್ದು, ಜನರು ಸರತಿಸಾಲಿನಲ್ಲಿ ನಿಂತು ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಇದೀಗ ಕೃಷಿ ಚಟುವಟಿಕೆಗಾಗಿ ವಿವಿಧ ದಾಖಲಾತಿಪಡೆಯಲು ನೋಂದಣಾಧಿಕಾರಿ (ಸಬ್‌ರಿಜಿಸ್ಟ್ರಾರ್‌) ಕಚೇರಿಗೆಹೆಚ್ಚಿನ ಜನ ಬರುತ್ತಿರುವುದರಿಂದ ಅಂಬೇಡ್ಕರ್‌ ಭವನ ಹಾಗೂತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಬಸವರಾಜು,ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಹದೇವ್‌ ನೇತೃತ್ವದಲ್ಲಿತಪಾಸಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಜಿಲ್ಲಾಡಳಿತದವತಿಯಿಂದ ತಾಲೂಕಿನ ವಿವಿಧೆಡೆಗಳಲ್ಲಿ 25 ಮಂದಿ ಗೃಹಕರಕ್ಷಕ ಸಿಬ್ಬಂದಿ ನಿಯೋಜಿಸಲಾಗಿದೆ. ನಗರದ ಅಂಬೇಡ್ಕರ್‌ ಭವನ, ತಾಲೂಕು ಕಚೇರಿ, ಬಿಳಿಕೆರೆ,ರತ್ನಪುರಿ, ಹನಗೋಡು, ಗಾವಡಗೆರೆಯಲ್ಲಿ ಕೊರೊನಾ ಟೆಸ್ಟ್‌ಭರದಿಂದಲೇ ನಡೆಯುತ್ತಿದೆ.

ಲಸಿಕೆ ಕೊರತೆ ಹುಣಸೂರಿಗೆ ಸೀಮಿತ: ಗುರುವಾರದಿಂದಲೇಲಸಿಕೆ ಕೊರತೆಯಿಂದಾಗಿ ತಾಲೂಕಿನಲ್ಲಿ 18 ವರ್ಷಕ್ಕೆಮೇಲ್ಪಟ್ಟವರಿಗೆ ಪಿಎಚ್‌ಸಿಗಳಲ್ಲಿ ನೀಡುತ್ತಿದ್ದ ಲಸಿಕೆಯನ್ನು ಸ್ಥಗಿತಗೊಳಿಸಿ ನಗರದ ಅಂಬೇಡ್ಕರ್‌ ಭವನದಲ್ಲಿ ಮಾತ್ರ ನೀಡಲಾಗುತ್ತಿತ್ತು,

ಇದೀಗ ಶುಕ್ರವಾರದಂದು ಲಸಿಕೆಪಡೆಯಲು ಕೊರೊನಾ ಟೆಸ್ಟ್‌ ಮಾಡಿಸಿಕೊಂಡು ಸರತಿಸಾಲಿನಲ್ಲಿ ನಿಂತಿದ್ದರೂ ಮಧ್ಯಾಹ್ನದ ವೇಳೆಗೆ ಲಸಿಕೆ ಮುಗಿದಿದ್ದು,ಇದರಿಂದಾಗಿ ಸರತಿಯಲ್ಲಿ ನಿಂತು ಕಾದು ವಾಪಸ್ಸಾದಘಟನೆಯೂ ನಡೆಯಿತು.ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್‌ ಬಸವರಾಜು,ಲಸಿಕೆಗಾಗಿ ಬೇಡಿಕೆ ಸಲ್ಲಿಸಲಾಗಿದೆ. ತಮ್ಮ ಸರದಿ ಬಂದ ವೇಳೆಬಂದು ಲಸಿಕೆ ಪಡೆಯಿರಿ, ಆತಂಕ ಬೇಡ ಎಲ್ಲರಿಗೂ ಲಸಿಕೆನೀಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.