ರಾಜಸ್ತಾನಕ್ಕೆ ಲಸಿಕೆ ಅಮೆರಿಕಾದಿಂದ ತೆಗೆದುಕೊಂಡು ಬಂದರಾ?


Team Udayavani, Apr 23, 2021, 3:22 PM IST

vaccine was brought to the US from Rajasthan?

ಮೈಸೂರು: ಕೇಂದ್ರ ಸರ್ಕಾರ ಲಸಿಕೆ ವಿಚಾರದಲ್ಲಿತಾರತಮ್ಯ ಮಾಡುತ್ತಿಲ್ಲ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡುತ್ತಿವೆ ಆರೋಗ್ಯ ಸಚಿವಡಾ.ಕೆ.ಸುಧಾಕರ್‌ ಹೇಳಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ರಾಜಸ್ತಾನಕ್ಕೆ ಲಸಿಕೆಅಮೆರಿಕಾದಿಂದ ತೆಗೆದುಕೊಂಡು ಬಂದರಾ?ಎಲುಬಿಲ್ಲದ ನಾಲಿಗೆ ಅಂತಾ ಏನೇನೋ ಮಾತನಾಡಬಾರದು. ಆಡಳಿತ ಪಕ್ಷದವರಾಗಲಿ,ವಿರೋಧ ಪಕ್ಷದವರಾಗಲಿ ಕೊರೊನಾ ಬಗ್ಗೆಆರೋಪ ಮಾಡಿದರೆ ಸಣ್ಣವರಾಗುತ್ತಾರೆ ಎಂದುತಿಳಿಸಿದರು.

ಸ್ಟೆರಾಯಿಡ್‌ ಪರಿಣಾಮಕಾರಿ: ಕೊರೊನಾಸೋಂಕಿತರ ಚಿಕಿತ್ಸೆಗೆ ರೆಮಿಡಿಸಿವರ್‌ಗಿಂತ ಸ್ಟೆರಾಯಿಡ್‌ ಪರಿಣಾಮಕಾರಿ ಎಂದು ಕೊರೊನಾಸಂಜೀವಿನಿ ಎಂದು ಬಿಂಬಿತವಾಗಿರುವ ರೆಮಿಡಿಸಿವರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್‌ ಡ್ರಗ್‌(ಜೀವ ಉಳಿಸುವ ಔಷಧ) ಅಲ್ಲ.

ಜನಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ.ವಿಶ್ವ ಆರೋಗ್ಯ ಸಂಸ್ಥೆಯ ಪಟ್ಟಿಯಲ್ಲೂ ರೆಮಿಡಿಸಿವರ್‌ ಇಲ್ಲ. ನಾನು ವೈದ್ಯನಾಗಿ ಹೇಳಬೇಕೆಂದರೆ, ಅದರ ಬದಲು ಸ್ಟೆರಾಯಿಡ್‌ ಪರಿಣಾಮಕಾರಿಯಾಗಿದೆ. ಅದಕ್ಕಿಂತ ಕಡಿಮೆ ದರದಪರ್ಯಾಯ ಔಷಧಿಗಳಿವೆ ಎಂದು ತಿಳಿಸಿದರು.

ರೆಮಿಡಿಸಿವರ್ಉತ್ಪಾದನೆ ಹೆಚ್ಚಳ: ಕೊರೊನಾಕಡಿಮೆಯಾದ ಹಿನ್ನೆಲೆ ರೆಮಿಡಿಸಿವರ್‌ ಉತ್ಪಾದನೆನಿಲ್ಲಿಸಲಾಗಿತ್ತು. ಈಗ ಮತ್ತೆ ಕೊರೊನಾಜಾಸ್ತಿಯಾಗಿದ್ದು, ಬೇಡಿಕೆ ಹೆಚ್ಚಾಗಿದೆ. ಸ್ವಲ್ಪದಿನದಲ್ಲಿ ಪೂರೈಕೆ ಸರಿಯಾಗುತ್ತದೆ. ದೇಶದಲ್ಲಿ 8ರಿಂದ 9 ಕಂಪನಿಗಳು ಮಾತ್ರ ರೆಮಿಡಿಸಿವರ್‌ಉತ್ಪಾದಿಸುತ್ತಿವೆ ಎಂದು ಹೇಳಿದರು.

ಆಕ್ಸಿಜನ್ಗಾಗಿ ಕೇಂದ್ರಕ್ಕೆ ಪತ್ರ: ಉಸಿರಾಟದಸಮಸ್ಯೆ ಹೊಂದಿರುವ ಕೊರೊನಾ ಸೋಂಕಿತರಿಗೆಅಗತ್ಯವಿರುವ ಆಕ್ಸಿಜನ್‌ ಪೂರೈಸಲು ಮುಂದಿನಒಂದು ತಿಂಗಳ ಸೋಂಕಿತರ ಅಂದಾಜು ಇಟ್ಟುಕೊಂಡು 1500 ಮೆಟ್ರಿಕ್‌ ಟನ್‌ ಪೂರೈಸುವಂತೆಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಸದ್ಯಕ್ಕೆಆಕ್ಸಿಜನ್‌ ಕೊರತೆ ಇಲ್ಲವೆಂದು ಸುಧಾಕರ್‌ತಿಳಿಸಿದರು.ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಕುರಿತು ಸಚಿವರಾದ ಜಗದೀಶ್‌ ಶೆಟ್ಟರ್‌,ಬಸವರಾಜ್‌ ಬೊಮ್ಮಾಯಿ,ಬೆಂಗಳೂರು ದಕ್ಷಿಣಕ್ಷೇತ್ರದ ಸಂಸದ ತೇಜಸc ಸೂರ್ಯ ಅವರೊಂದಿಗೆಆಕ್ಸಿಜನ್‌ ಉತ್ಪಾದಿಸುವ ಕಂಪನಿಗಳ ಮಾಲೀಕರು,ಸರಬರಾಜುದಾರರ ಸಭೆ ನಡೆಸಿದ್ದೇವೆ. ರಾಜ್ಯಕ್ಕೆಬೇಕಾಗುವಷ್ಟು ಜಂಬೋ ಸಿಲಿಂಡರ್‌, ಆಕ್ಸಿಜನ್‌ಸಿಲಿಂಡರ್‌ ಒದಗಿಸುವ ಭರವಸೆ ನೀಡಿದ್ದಾರೆಎಂದು ಹೇಳಿದರು.

ಎಲ್ಲಾ ವಯೋಮಾನದವರಿಗೆ ಲಸಿಕೆ: ರಾಜ್ಯದಎಲ್ಲಾ ವಯೋಮಾನದವರಿಗೂ ಲಸಿಕೆ ಹಾಕಲುಸರ್ಕಾರ ಸಿದ್ಧವಿದೆ. ಮೇ 1ರಿಂದ ಶುರುಮಾಡುತ್ತೇವೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿನಡೆಯಲಿರುವ ಸಭೆಯಲ್ಲಿ ಲಸಿಕೆ ಖರೀದಿ, ಲಸಿಕೆಹಾಕುವ ಬಗ್ಗೆ ತೀರ್ಮಾನ ಮಾಡುತ್ತೇವೆ.ಉಚಿತವಾಗಿ ಕೊಡಬೇಕೋ ಅಥವಾ ದರನಿಗದಿಪಡಿಸಬೇಕೇ ಎನ್ನುವ ಚರ್ಚೆ ಆಗಿಲ್ಲ. ಸಿಎಂನೇತೃತ್ವದಲ್ಲಿ ನಡೆಯುವ ಸಭೆಯ ಬಳಿಕ ಅಂತಿಮನಿರ್ಧಾರವಾಗಲಿದೆ ಎಂದು ಸ್ಪಷ್ಟ ಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌, ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿರೋಹಿಣಿ ಸಿಂಧೂರಿ, ಜಿಪಂ ಸಿಇಒ ಎ.ಎಂ.ಯೋಗೀಶ್‌, ನಗರಪಾಲಿಕೆ ಆಯುಕ್ತರಾದ ಶಿಲ್ಪಾನಾಗ್‌, ಮೈಸೂರು ವೈದ್ಯಕೀಯ ಕಾಲೇಜು ಮತ್ತುಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಪಿ.ನಂಜರಾಜು, ಜಿÇÉಾ ಸರ್ಜನ್‌ ಡಾ.ಟಿ.ಶಿವಪ್ರಸಾದ್‌, ನೋಡಲ್‌ ಅಧಿಕಾರಿ ಡಾ.ಪಿ.ರವಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವಿಭಾಗೀಯ ಜಂಟಿನಿರ್ದೇಶಕ ವಿಜಯಕುಮಾರ್‌,ಉಪ ನಿರ್ದೇಶಕ ಡಾ.ರಾಮಚಂದ್ರ ಇನ್ನಿತರರುಹಾಜರಿದ್ದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.