ವೆಂಟಿಲೇಟರ್‌, ಆಕ್ಸಿಜನ್‌ಗಾಗಿ ವಾರ್‌ರೂಂಗೆ ನಿತ್ಯ ಕರೆ


Team Udayavani, May 9, 2021, 6:56 PM IST

Ventilator, a regular call to the warroom for oxygen

ಮೈಸೂರು: ನಗರದ ಸಿದ್ದಾರ್ಥ ಬಡಾವಣೆಯಲ್ಲಿನನೂತನ ಜಿಲ್ಲಾಧಿಕಾರಿ ಕಟ್ಟಡದಲ್ಲಿ ಆರಂಭಿಸಿರುವಜಿಲ್ಲಾ ವಾರ್‌ ರೂಂಗೆ ಶನಿವಾರ ಕೋವಿಡ್‌-19ಟಾಸ್ಕ್ಫೋರ್ಸ್‌ನ ಹಾಸಿಗೆ ನಿರ್ವಹಣೆ ಸಂಚಾಲಕ ಎಚ್‌.ವಿ.ರಾಜೀವ್‌ ಹಾಗೂ ವಾರ್‌ ರೂಂ ಸಂಚಾಲಕಆರ್‌.ರಘು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಹೆಲ್ಪ್ಲೈನ್‌ ನೋಡೆಲ್‌ಅಧಿಕಾರಿ ಮಂಜುನಾಥ್‌ ಮಾಹಿತಿ ನೀಡಿ, ಏಪ್ರಿಲ್‌28ರಿಂದ ನಗರದಲ್ಲಿ ಜಿಲ್ಲಾ ವಾರ್‌ ರೂಂಸ್ಥಾಪಿಸಲಾಗಿದ್ದು, ಮೇ 8ರ ಶನಿವಾರದ ಅಂತ್ಯಕ್ಕೆ 4,071 ಕರೆಗಳು ಬಂದಿವೆ. ನಿತ್ಯ 400ಕ್ಕಿಂತಹೆಚ್ಚು ಕರೆಗಳು ಬರುತ್ತಿವೆ. ವೆಂಟಿಲೇಟರ್‌ಗೆ 50,ಆಕ್ಸಿಜನ್‌ ಕೇಳಿಕೊಂಡು 100 ಕರೆಗಳು ಬರುತ್ತಿವೆ.ಕೋವಿಡ್‌ ಪಾಸಿಟಿವ್‌ ಇರುವವರು ಕರೆಮಾಡುತ್ತಿದ್ದಾರೆ. ಪರೀಕ್ಷೆ ಮಾಡಿಸಿ ವರದಿ ಲಭ್ಯವಾಗದ ನಾಗರಿಕರು ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕರೆ ಮಾಡುವ ಎಲ್ಲರಿಗೂ ಅಗತ್ಯ ಮಾಹಿತಿ ರವಾನಿಸುತ್ತಿದ್ದೇವೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಮುಡಾ ಅಧ್ಯಕ್ಷ, ಕೋವಿಡ್‌ಟಾಸ್ಕ್ ಫೋರ್ಸ್‌ನ ಹಾಸಿಗೆ ನಿರ್ವಹಣೆ ಸಂಚಾಲಕಎಚ್‌.ವಿ.ರಾಜೀವ್‌, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಾರ್ಡನ್‌ಗಳು ಮತ್ತು ಯೂತ್‌ ಸೇವಾ ಸಂಸ್ಥೆ ಸೇರಿ 30 ಸೇರಿವಾರ್‌ ರೂಂ ಕಾರ್ಯನಿರ್ವಹಣೆಗೆ 30 ಮಂದಿಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗಿದೆಎಂದು ತಿಳಿಸಿದರು.

ಕೋವಿಡ್‌ 2ನೇ ಅಲೆ ನಿರ್ವಹಣೆ ಸಂಬಂಧನಗರದಲ್ಲಿ ಸ್ಥಾಪಿಸಿರುವ ಜಿಲ್ಲಾ ವಾರ್‌ ರೂಂಗೆಶನಿವಾರದವರೆಗೆ 4 ಸಾವಿರಕ್ಕೂ ಅಧಿಕ ಕರೆಗಳುಬಂದಿವೆ. ಈ ಪೈಕಿ ವೆಂಟಿಲೇಟರ್‌ ಯಾವಆಸ್ಪತ್ರೆಯಲ್ಲಿ ಲಭ್ಯವಿದೆ. ಆಕ್ಸಿಜನ್‌ ಬೆಡ್‌ ಎಲ್ಲಿದೊರೆಯುತ್ತಿದೆ. ರೆಮ್‌ಡಿಸಿವಿರ್‌ ಇಂಜೆಕ Òನ್‌ಲಭ್ಯವಿದೆಯಾ? ಎಂಬುದು ವಾರ್‌ ರೂಂಗೆಬರುತ್ತಿರುವ ಕರೆಗಳು ಎಂದು ಹೇಳಿದರು.ಈ ವೇಳೆ ಸಾರ್ವಜನಿಕ ಗ್ರಂಥಾಲಯ ಇಲಾಖೆಉಪ ನಿರ್ದೇಶಕ ಮಂಜುನಾಥ್‌, ಆಯುಷ್‌ಇಲಾಖೆ ಉಪ ನಿರ್ದೇಶಕ ಡಾ. ಸೀತಾಲಕ್ಷ್ಮೀ,ಉಪ ವಿಭಾಗಾಧಿಕಾರಿ ವೆಂಕಟರಾಜು, ಸರ್ಕಾರಿಆಸ್ಪತ್ರೆಗಳ ಬೆಡ್‌ ಉಸ್ತುವಾರಿ ಡಾ. ಸಿ. ರವಿ, ಖಾಸಗಿಆಸ್ಪತ್ರೆಗಳ ನೋಡೆಲ್‌ ಅಧಿಕಾರಿ ಡಾ. ಅಶೋಕ್‌ಕರ್ನಲ್‌ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.