ವಿಶ್ವನಾಥ್ ಅವರಿಗೆ ಪೂರ್ವಾಶ್ರಮದ ಪ್ರಭಾವ ಕಡಿಮೆಯಾಗಿಲ್ಲ: ಪ್ರತಾಪ್ ಸಿಂಹ
Team Udayavani, Aug 29, 2020, 1:15 PM IST
ಮೈಸೂರು: ವಿಶ್ವನಾಥ್ ಅವರು ಬಿಜೆಪಿ ಸೇರಿದ್ದಾರೆ ಆದರೆ ಅವರಿಗಿನ್ನು ಪೂರ್ವಾಶ್ರಮದ ಪ್ರಭಾವ ಇನ್ನೂ ಕಡಿಮೆಯಾದಂತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಟಿಪ್ಪುಸುಲ್ತಾನ್ ಸ್ವತಂತ್ರ ಹೊರಾಟಗಾರ, ಈ ನೆಲದ ಮಗ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದೇನೆ ಎನ್ನುವವರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.
ಸಾಹಿತ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಕಾಲಿರಿಸಿದ್ದಾರೆ. ಹಾಗಾಗಿ ಮೈಸೂರಿನ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮೈಸೂರಿನ ಯದು ವಂಶವನ್ನು ನಿರ್ನಾಮ ಮಾಡಲು ಹೊರಟವರು ಯಾರು, ಕನ್ನಡ ಭಾಷೆ ಮೇಲೆ ಪ್ರಹಾರ ನಡೆಸಿದ್ದು ಟಿಪ್ಪು. ಹಾಗಾಗಿ ಟಿಪ್ಪುವನ್ನು ವೀರ, ಶೂರ ಎಂದು ಹೇಳಲಾಗದು. ಟಿಪ್ಪು ಸತ್ತಾಗ ಸ್ವಾತಂತ್ರ್ಯ ಹೋರಾಟವೇ ಶುರುವಾಗಿರಲಿಲ್ಲ ಎಂದು ತಿರುಗೇಟು ನೀಡಿದರು.
ವಿಶ್ವನಾಥ್ ಮುಂದಾದರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ