ಆದಿವಾಸಿ ಕೇಂದ್ರಕ್ಕೆ ಡಿಸಿ ಭೇಟಿ


Team Udayavani, May 22, 2018, 2:05 PM IST

m3-adivasi.jpg

ಹುಣಸೂರು: ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದ ಆದಿವಾಸಿಗಳ ಭೂಮಿಯ ಸರ್ವೆ ಕಾರ್ಯ ಮುಗಿಯುವ ಹಂತದಲ್ಲಿದೆ. ಪಕ್ಕಾಪೋಡಿ ಕಾರ್ಯ ಇನ್ನು 10 ರಿಂದ 15 ದಿನಗಳಲ್ಲಿ ಪೂರ್ಣಗೊಳಿಸಲಾಗುವುದೆಂದು ಜಿಲ್ಲಾಧಿಕಾರಿ ಜಿ.ಅಭಿರಾಂ ಶಂಕರ್‌ ಭರವಸೆ ನೀಡಿದರು.

ನಾಗರಹೊಳೆಯಿಂದ ಪುನರ್ವಸತಿಗೊಂಡಿರುವ ತಾಲೂಕಿನ ನಾಗಪುರ ಆದಿವಾಸಿ ಕೇಂದ್ರಕ್ಕೆ ಭೇಟಿ ನೀಡಿ ಆದಿವಾಸಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾತನಾಡಿದ ಅವರು, ಎರಡು ದಶಕಗಳಿಂದ ವಾಸಿಸುತ್ತಿರುವ ಆದಿವಾಸಿಗಳಿಗೆ ಮೂಲಸೌಕರ್ಯ ಹಾಗೂ ಮೀಸಲಿಟ್ಟ ಭೂಮಿಯ ಸಾಗುವಳಿ ಪತ್ರ ನೀಡುವ ಕಾರ್ಯ ಇನ್ನೊಂದು ವಾರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಪುನರ್ವಸತಿ ಕೇಂದ್ರದ 1, 2, 3 ಮತ್ತು 6 ಘಟಕಗಳ ಸರ್ವೇ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಉಳಿದಿರುವ ಇನ್ನೆರಡು ಘಟಕಗಳ ಪಕ್ಕಾಪೋಡಿ ಕಾರ್ಯ ನಡೆಸಿ 6 ಘಟಕಗಳ ನಿವಾಸಿಗಳಿಗೆ ಒಟ್ಟಿಗೆ ಸಾಗುವಳಿ ಪತ್ರ ವಿತರಿಸಲಾಗುವುದು. ಈ ನಿಟ್ಟಿನಲ್ಲಿ ಪ್ರತಿ ಮನೆಗೆ ತೆರಳಿ ಮೂಲ ಫ‌ಲಾನುಭವಿಗಳು, ವಾರಸುದಾರರ ಮಾಹಿತಿಯನ್ನು ಪಡೆಯಲಾಗುತ್ತಿದೆ. ಸರ್ವೇ ಕಾರ್ಯದ ವೇಳೆ ಕಂದಾಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ಸರ್ವೇ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಪಿಟಿಸಿಎಲ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಪುನರ್ವಸತಿಗರಿಗಾಗಿ ಮೀಸಲಿಟ್ಟ 731 ಹೆಕ್ಟೇರ್‌ ಪ್ರದೇಶದ ಸುತ್ತ ಆನೆಕಂದಕ ನಿರ್ಮಾಣ ಮಾಡಬೇಕಿದೆ. ಪ್ರಮುಖವಾಗಿ ಆದಿವಾಸಿಗಳಿಗೆ ಮೀಸಲಿಟ್ಟ ಭೂಮಿಯನ್ನು ಇತರೆ ಜನಾಂಗದವರು ಒತ್ತುವರಿ ಮಾಡಿಕೊಂಡಿದ್ದಾರೆ.

ಒತ್ತುವರಿ ತೆರವುಗೊಳಿಸಿ, ಅರಣ್ಯ ಹಕ್ಕು ಕಾಯ್ದೆ ಹಾಗೂ ಪಿಟಿಸಿಎಲ್‌ ಕಾಯ್ದೆಯಡಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಾನೂನುಕ್ರಮ ಜರುಗಿಸಬೇಕು. ಈ ಹಿಂದೆ ಹುಣಸೂರಿನಲ್ಲಿ ಎಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಹರೀಶ್‌ಪಾಂಡೆ ಕೆಲವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರು.

ಆದರೂ ಒತ್ತುವರಿಯೊಂದಿಗೆ ಜಮೀನು ಗುತ್ತಿಗೆಗೆ ಪಡೆಯುವ ಕಾರ್ಯ ಮುಂದುವರಿದಿದೆ. ಇದನ್ನು ತಡೆಯದ ಹೊರತು ನಮ್ಮ ಜನಾಂಗದ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆದಿವಾಸಿ ವ್ಯವಸಾಯ ಆಂದೋಲನ ಸಮಿತಿಯ ಮುಖಂಡ ಹರೀಶ್‌ ಆಗ್ರಹಿಸಿದರು.

ಗಿರಿಜನರ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ ನಿಖರವಾದ ದೂರನ್ನು ಆಧರಿಸಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಭರವಸೆ ನೀಡಿದರು. ಉಪವಿಭಾಗಾಧಿಕಾರಿ ಕೆ.ನಿತೀಶ್‌, ತಹಶೀಲ್ದಾರ್‌ ಮಹೇಶ್‌, ಗಿರಿಜನ ಮುಖಂಡರಾದ ಪ್ರಭು, ಮಣಿ, ಹರೀಶ್‌ ಚೆನ್ನಪ್ಪ ಇತರರಿದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.