ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ


Team Udayavani, May 7, 2018, 2:49 PM IST

m6-aamisha.jpg

ಹುಣಸೂರು: ಮತದಾನ ಜಾಗೃತಿಗಾಗಿ ಸ್ವೀಪ್‌ ಸಮಿತಿ ಪ್ರಜಾಪ್ರಭುತ್ವ ಸಬಲೀಕರಣ ಅಭಿಯಾನದಡಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಹುಣಸೂರು ತಾಪಂ ಕಚೇರಿ ಹೊರಾವರಣದಲ್ಲಿ ದಿಶಾ ಫೌಂಡೇಶನ್‌ ಸಹಯೋಗದಲ್ಲಿ ಆಯೋಜಿದ್ದ ಸ್ಪರ್ಧೆಯಲ್ಲಿ  42 ಮಹಿಳೆಯರು ಭಾಗವಹಿಸಿ ಬಣ್ಣ-ಬಣ್ಣದ ರಂಗೋಲಿ ಬಿಡಿಸಿದರು. ಉತ್ತಮ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಿಸಲಾಯಿತು.

ಪ್ರಮಾಣ ಸ್ವೀಕಾರ: ಇದೇ ಸಂದರ್ಭದಲ್ಲಿ ಸೇವಾ ಮನೋಭಾವವಿರುವ, ಸರ್ವರ ಕ್ಷೇಮಾಭಿವೃದ್ಧಿ ಅಭ್ಯರ್ಥಿಗೆ ಆಸೆ ಆಮಿಷಗಳಿಗೆ ಬಲಿಯಾಗದೆ ಕಡ್ಡಾಯವಾಗಿ ಮತ ಚಲಾಯಿಸುತ್ತೇವೆಂದು ಮಹಿಳೆಯರು ಹಾಗೂ ತಾಪಂ ಇಒ ಕಷ್ಣಕುಮಾರ್‌, ಸಂಜೀವಿನಿ ಯೋಜನೆಯ ಮುಖ್ಯಸ್ಥೆ ಮಂಜುಳಾ ಸೇರಿದಂತೆ ಇತರರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಮತದಾನ ಹೆಚ್ಚಲಿ: ಚುನಾವಣಾ ಆಯೋಗದ ಸೂಚನೆಯಂತೆ ಸ್ವೀಪ್‌ ಸಮಿತಿ ವತಿಯಿಂದ ಈಗಾಗಲೇ ಹಳ್ಳಿಗಳಲ್ಲಿ ಸೈಕಲ್‌-ಬೈಕ್‌, ಜಾಗೃತಿ ಜಾಥಾಗಳು ನಡೆದಿವೆ. ಮತದಾನವನ್ನು ಹಬ್ಬದಂತೆ ಆಚರಿಸಲು ವಿಶೇಷ ಕಾರ್ಯಕ್ರಮ ರೂಪಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದರು. ಈ ಸಂದರ್ಭದಲ್ಲಿ ದಿಶಾ ಫೌಂಡೇಶನ್‌ನ ಬೋರಪ್ಪ, ನಾಗೇಂದ್ರ, ಪಿಡಿಒ ನರಹರಿ, ಸಂಜೀವಿನಿ ಯೋಜನೆಯ ಪ್ರವೀಣ್‌ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.