ಟಿಪ್ಪು ಸುಲ್ತಾನ್ ನೂರಡಿ ಎತ್ತರದ ಪ್ರತಿಮೆ ಸ್ಥಾಪಿಸುತ್ತೇವೆ : ತನ್ವೀರ್ ಸೇಠ್
ಇಸ್ಲಾಮಿನಲ್ಲಿ ಪ್ರತಿಮೆ ಸ್ಥಾಪನೆಗೆ ನಿಷೇಧವಿದೆ. ಆದರೂ...
Team Udayavani, Nov 10, 2022, 10:20 PM IST
ಮೈಸೂರು: ಟಿಪ್ಪು ಸುಲ್ತಾನ್ ಅವರ ಬಗ್ಗೆ ಇತಿಹಾಸ ತಿರುಚಿ ಅಪಪ್ರಚಾರ ನಡೆಯುತ್ತಿದ್ದು ಮುಂದಿನ ಪೀಳಿಗೆಗೆ ಸತ್ಯ ಸಂಗತಿಯನ್ನು ತಿಳಿಸಲು ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಅವರ ನೂರಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದ್ಜಾರೆ.
ತನ್ವೀರ್ ಸೇಠ್ ಗುರುವಾರ ಮೈಸೂರಿನಲ್ಲಿ ಟಿಪ್ಪು ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ ಈ ಮಾತನ್ನು ಹೇಳಿದ್ದಾರೆ. ಮೊಗಲರು ಈ ದೇಶವನ್ನು 800 ವರ್ಷಗಳ ಕಾಲ ಆಳಿದರು. ಅವರ ಪ್ರತಿಮೆಯನ್ನು ಸ್ಥಾಪಿಸಿಲ್ಲ. ಇಸ್ಲಾಮಿನಲ್ಲಿ ಪ್ರತಿಮೆ ಸ್ಥಾಪನೆಗೆ ನಿಷೇಧವಿದೆ. ಆದರೂ, ಟಿಪ್ಪು ಪ್ರತಿಮೆಯನ್ನು ನಾನು ಸ್ಥಾಪಿಸುತ್ತೇನೆ. ಮುಂದಿನ ಪೀಳಿಗೆಗೆ ಟಿಪ್ಪುವಿನ ಬಗ್ಗೆ ಸತ್ಯ ಸಂಗತಿಯನ್ನು ತಿಳಿಸಲು ಪ್ರತಿಮೆ ಸ್ಥಾಪಿಸುತ್ತೇವೆ ಎಂದು ತನ್ವೀರ್ ಸೇಠ್ ಹೇಳಿದರು.
ಬಿಜೆಪಿ ಸರ್ಕಾರ ಇತಿಹಾಸವನ್ನು ತಿರುಚುತ್ತಿದೆ. ಚರಿತ್ರೆಯನ್ನು ಹಾಳು ಮಾಡುತ್ತಿದ್ದಾರೆ. ಹೀಗಾಗಿ, ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪನೆ ಅನಿವಾರ್ಯವಾಗಿದೆ ಎಂದು ತನ್ವೀರ್ ಸೇಠ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದುಗೆ ಈಗ ಹಳೆ ಗಂಡನ ಪಾದವೇ ಗತಿ : ಸಂಸದ ಪ್ರತಾಪ್ ಸಿಂಹ
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ಪ್ಲಾಸ್ಟಿಕ್ ನಿಷೇಧಕ್ಕೆ ಪೊಲೀಸ್ ಒಳಗೊಂಡ ಸ್ಕ್ವಾಡ್ ರಚಿಸಿ
ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ
ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್
Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…
ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ
ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ