ಪಠ್ಯಪುಸ್ತಕ ವಿಚಾರದಲ್ಲಿ ಬಿಜೆಪಿ ಮಾಡಿದ ಎಡವಟ್ಟು ಸರಿ ಮಾಡುತ್ತೇವೆ: ಸಚಿವ ಮಹದೇವಪ್ಪ


Team Udayavani, May 30, 2023, 3:13 PM IST

We will correct BJP’s mistake on textbook issue: Minister Mahadevappa

ಮೈಸೂರು: ಬಿಜೆಪಿ ಪಠ್ಯ ಪುಸ್ತಕ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ. ಇತಿಹಾಸ ಪುರುಷರನ್ನೇ ಇವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ಈ ತಪ್ಪು ತಿದ್ದಬೇಕು ತಾನೇ? ನಾವು ಚುನಾವಣೆಗೆ ಮುನ್ನವೂ ಈ ವಿಚಾರವನ್ನು ಹೇಳಿದ್ದೇವೆ. ಈಗ ಅದನ್ನು ಮಾಡುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಬರೆದಿದ್ದೆ ಇತಿಹಾಸವಲ್ಲ. ವಾಸ್ತವ ಸತ್ಯವನ್ನು ಪಠ್ಯದಲ್ಲಿ ಇಡುತ್ತೇವೆ. ಸತ್ಯ ಅಲ್ಲದನ್ನು ತೆಗೆದು ಹಾಕುತ್ತೇವೆ ಎಂದರು.

ಬಿಜೆಪಿಗೆ ಆಡಳಿತ ವಿರೋಧಿ ಅಲೆಯಿತ್ತು. ಆ ವಿರೋಧಿ ಅಲೆ ಜೊತೆಗೆ ನಮ್ಮ ಗ್ಯಾರೆಂಟಿಯನ್ನು ನೋಡಿ ಜನ ಬಹುಮತ ಕೊಟ್ಟಿದ್ದಾರೆ. ಈಗ ಬಿಜೆಪಿ ತಮ್ಮ ಆಡಳಿತ ವಿರೋಧಿ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಉಗುಳು ಹಚ್ಚುವ ಕೆಲಸವನ್ನು ಮಾಡುತ್ತಿದೆ. ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ಜನರು ಅತೀವ ಸಂಕಷ್ಟದಲ್ಲಿದ್ದರು. ಇದರಿಂದ ಬಿಜೆಪಿ ರಾಜ್ಯದಲ್ಲಿ ತಿರಸ್ಕೃತವಾಗಿದೆ. ಈ ಚರ್ಚೆಯನ್ನು ಮರೆ ಮಾಚಲು ಗ್ಯಾರಂಟಿ ಕಾರ್ಡ್ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ. ಇನ್ನೂ ಸರ್ಕಾರ ಕುಳಿತೇ ಇಲ್ಲ. ಅಷ್ಟು ತರಾತುರಿಯಲ್ಲಿ ಗ್ಯಾರಂಟಿ ಅನುಷ್ಟಾನಕ್ಕೆ ಬಿಜೆಪಿಯವರು ಒತ್ತಾಯ ಮಾಡುತ್ತಿದ್ದಾರೆ. ಬಿಜೆಪಿಯ ಈ ತಂತ್ರ ಜನರಿಗೆ ಅರ್ಥವಾಗುತ್ತಿದೆ ಎಂದರು.

ಮೋದಿಯವರು 2013ರಲ್ಲಿ ಕೊಟ್ಟ ಭರವಸೆ ಈಡೇರಿದೆಯೇ? 15 ಲಕ್ಷ ಹಣ ಜನರ ಖಾತೆಗೆ ಬಂದಿದ್ಯಾ? ಮೊದಲು ಬಿಜೆಪಿ ಇದಕ್ಕೆ ಉತ್ತರ ಕೊಡಲಿ. ನಾವು ಗ್ಯಾರಂಟಿಯ ಬಗ್ಗೆ ಜನರಿಗೆ ಏನೂ ಹೇಳಿದ್ದೇವೆಯೋ ಅದನ್ನು ಮಾಡುತ್ತೇವೆ. ಸಿಎಂ ಈ ವಿಚಾರದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಮಹದೇವಪ್ಪ ಹೇಳಿದರು.

 

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.