ದಲೈಲಾಮರಿಗೆ ಅದ್ಧೂರಿ ಸ್ವಾಗತ: ಭದ್ರತೆ


Team Udayavani, Dec 20, 2017, 12:38 PM IST

m3-dalilama.jpg

ಪಿರಿಯಾಪಟ್ಟಣ: ಚೀನಿಯರು ನಾವು ಏನೇ ಮಾಡಿದರೂ ತಪ್ಪು ಎನ್ನುತ್ತಾರೆ. ಹೀಗಿರುವಾಗ ತನ್ನ ಆ್ಯಪ್‌ ನಿಷೇಧಿಸಿರುವುದು ಅತಿಶಯೋಕ್ತಿಯಲ್ಲ ಎಂದು ಟಿಬೇಟಿಯನ್‌ ಧರ್ಮಗುರು ದಲೈಲಾಮಾ ತಿಳಿಸಿದರು. ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್‌ ನಿರಾಶ್ರಿತರ ಪ್ರದೇಶ ಸೆರಲಾಚಿ ಧರ್ಮಶಾಲೆಗೆ ಭೇಟಿ ನೀಡಿ ಮಾತನಾಡಿದರು.

ಚೀನಾದ ಮಾರುಕಟ್ಟೆಯಲ್ಲಿ ದಲೈಲಾಮಾ ಆ್ಯಪ್‌ ನಿಷೇಧಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಈ ಹಿಂದಿನಿಂದಲೂ ನಾವು ಏನೇ ಮಾಡಿದರೂ ಚೀನಾ ತಪ್ಪು$ ಎಂದೇ ಬಿಂಬಿಸುತ್ತಿದೆ. ಆ್ಯಪ್‌ ನಿಷೇಧಿಸಿರುವುದು ಅಂತಹ ವಿಶೇಷ ಎನಿಸುತ್ತಿಲ್ಲ ಬಿಡಿ ಎಂದರು.

ದೇಶದಲ್ಲಿ ಜಾರಿಯಾಗಿರುವ ಜಿಎಸ್‌ಟಿ ಕರ ಪದ್ಧತಿಯಿಂದ ಟಿಬೇಟಿಯನ್‌ ರ ಪ್ರಮುಖ ವ್ಯಾಪಾರವಾದ ಸ್ಪೆಟರ್‌ ವ್ಯಾಪಾರಕ್ಕೆ ತೊಂದರೆ ಬಗ್ಗೆ ಕೇಳಿದ ಪ್ರಶ್ನೆಗೆ, ಜಿಎಸ್‌ಟಿ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನಿಗಧಿಯಾದ ದಿನಕ್ಕಿಂತ ಒಂದು ದಿನ ತಡವಾಗಿ 2 ವರ್ಷಗಳ ನಂತರ ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಇಷ್ಟು ದಿನ ಹೆಲಿಕಾಪ್ಟರ್‌ನಲ್ಲಿ ಆಗಮಿಸುತಿದ್ದರು. ಈ ಬಾರಿ ಶಿವಮೊಗ್ಗದಿಂದ ಕಾರಿನ ಮೂಲಕ ಆಗಮಿಸಿದರು.

ಅದ್ಧೂರಿ ಸ್ವಾಗತ: ಕೊಡಗು ಮತ್ತು ಮೈಸೂರು ಜಿಲ್ಲೆಯನ್ನು ಬೇರ್ಪಡಿಸುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕುಶಾಲನಗರ ಮತ್ತು ಕೊಪ್ಪ ಸೇತುವೆಯುದ್ದಕ್ಕು ನೂರಾರು ಟಿಬೇಟಿಯನ್ನರು ದಲೈಲಾಮಾರಿಗೆ ಅದ್ಧೂರಿ ಸ್ವಾಗತ ಕೋರಿದರು. ಸಾಂಪ್ರದಾಯದಂತೆ ಉಪವಿಭಾಗಾಧಿಕಾರಿ ಕೆ.ನಿತೀಶ್‌, ತಹಶೀಲ್ದಾರ್‌ ಜೆ.ಮಹೇಶ್‌ ಸ್ವಾಗತಕೋರಲು ಕಾದಿದ್ದರು.  

ಸೇರಾಲಾಚಿಯಲ್ಲಿ ಪೂಜೆ: ಸೆರಲಾರ್ಚಿ ದೇವಾಲಯ ಪ್ರವೇಶ ಮಾಡಿದ ದಲೈಲಾಮ, ಅಲ್ಲಿಯ ಹಯಗ್ರೀವ ದೇವರಿಗೆ ಆರಂಭವಾದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಐಪಿಎಸ್‌ ಅಧಿಕಾರಿಗಳಾದ ಎಂ.ಎಸ್‌.ಮೊಹಮ್ಮದ್‌ಸುಜೀತ್‌, ಅರುಣಾಕ್ಷಿಗಿರಿ, ಡಿಸಿಪಿ ಮಲ್ಲಿಕ್‌ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಇಂಡೋ ಟಿಬೇಟಿಯನ್‌ ಫ್ರೆಂಡ್‌ಶಿಫ್ ಸೊಸೈಟಿ ಅಧ್ಯಕ್ಷ ಬಿ.ವಿ.ಜವರೇಗೌಡ, ಜೆ.ಪಿ.ಅರಸ್‌, ಸತೀಶ್‌, ಸಾಹಿತಿ ಬಸವೇಗೌಡ ಇದ್ದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.