ಭಾರತೀಯ ಜ್ಯೋತಿಷ್ಯ ಶಾಸ್ತ್ರಕ್ಕೆ ವಿಶ್ಯಾದ್ಯಂತ ಗೌರವ, ಮಾನ್ಯತೆ


Team Udayavani, Apr 18, 2021, 1:56 PM IST

Widespread respect for Indian astrology

ಮೈಸೂರು: ಮಾಯಾಕಾರ ಗುರುಕುಲಸಂಸ್ಥೆಯು 2012ರಲ್ಲಿ ಪ್ರಾರಂಭವಾಗಿದ್ದು,ಅತ್ಯಂತ ಕಡಿಮೆ ಅವಧಿಯಲ್ಲಿ ಮೂರು ಉಚಿತಜ್ಯೋತಿಷ್ಯ ವಾಸು,¤ ವೇದ ಮತ್ತು ಆಗಮ ಶಾಸ್ತ್ರಗಳಕಾರ್ಯಾಗಾರವನ್ನು ನಡೆಸಿ ಜ್ಯೋತಿಷ್ಯ ಶಾಸ್ತ್ರದಮಹತ್ವವನ್ನು ನಾಡಿನಾದ್ಯಂತ ಸಾರುತ್ತಿರುವುದುಪ್ರಶಂಸನೀಯ ಎಂದು ವಸತಿ ಸಚಿವ ವಿ.ಸೋಮಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಮಾಯಾಕಾರ ಗುರುಕುಲ ಹಾಗೂಬೆಂಗಳೂರಿನ ಕರ್ನಾಟಕ ಸಂಸ್ಕೃತವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಜ್ಯೋತಿಷ್ಯರಹಾಗೂ ಜ್ಯೋತಿಷ್ಯ ಬೋಧನಾ ಸಂಸ್ಥೆಗಳಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಶನಿವಾರಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಆವರಣದಕಾವೇರಿ ಸಭಾಂಗಣದಲ್ಲಿ ನಡೆದ 2021ರರಾಷ್ಟ್ರೀಯ ಮಟ್ಟದ ಜ್ಯೋತಿಷ್ಯ ಸಮ್ಮೇಳನಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.

ನಾಗರಿಕತೆ ಪ್ರಾರಂಭದಿಂದಲೂ ಭವಿಷ್ಯದ ಬಗ್ಗೆತಿಳಿದುಕೊಳ್ಳಲು ಮನುಷ್ಯನ ಪ್ರಯತ್ನನಿರಂತರವಾಗಿದೆ. ಮಾನವ ಸಮಾಜದಇತಿಹಾಸದತ್ತ ಗಮನಿಸಿದರೆ ಆರಾಧನೆ, ಸಿದ್ಧಿಯೋಗ ಹೀಗೆ ಹಲವು ಪ್ರಯತ್ನಗಳ ಫ‌ಲವಾಗಿಜ್ಯೋತಿಷ್ಯಶಾಸ್ತ್ರ ಹುಟ್ಟಿಕೊಂಡಿದ್ದು, ಮನುಷ್ಯನಭೂತಕಾಲ, ವರ್ತಮಾನಕಾಲ ಮತ್ತು ಭವಿಷ್ಯದಬಗ್ಗೆ ತಿಳಿಯುವುದೇ ಜ್ಯೋತಿಷ್ಯ ಶಾಸ್ತ್ರವಾಗಿದೆಎಂದು ತಿಳಿಸಿದರು.

ಜ್ಯೋತಿಷ್ಯ ಶಾಸ್ತ್ರದಲ್ಲಿ ಜನರಿಗೆ ನಂಬಿಕೆಬರುವಂತೆ ಜ್ಯೋತಿಷಿಗಳು ವರ್ತಿಸಿದಾಗ, ಅವರಅಧ್ಯಯನವು ವೈಜ್ಞಾನಿಕ ನೆಲೆಗಟ್ಟಿನಿಂದಕೂಡಿದಾಗ ಮೂಢನಂಬಿಕೆ ಎಂಬ ಪಟ್ಟ ಕಳಚಿಬೀಳುತ್ತದೆ. ಜ್ಯೋತಿಷ್ಯಶಾಸ್ತ್ರಕ್ಕೆ ಲೆಕ್ಕಾಚಾರವುಮುಖ್ಯ, ಇದರಿಂದಲೇ ಇತಿಹಾಸದಲ್ಲಿ ಘಟಿಸಿದಅಥವಾ ಘಟಿಸಬಹುದಾದ ಘಟನೆಗಳ ಕುರಿತುಅಂದಾಜಿಸಬಹುದಾಗಿದೆ ಎಂದರು.ಜ್ಯೋತಿಷ್ಯ ಶಾಸ್ತ್ರದ ಪ್ರಯೋಜನ ಕೆಲವರಿಗೆಮಾತ್ರ ಸೀಮಿತವಾಗದೇ ಪ್ರತಿಯೊಬ್ಬ ಜನಸಾಮಾನ್ಯರಿಗೂ ಆತ್ಮ ವಿಶ್ವಾಸ ತುಂಬವಮಾರ್ಗದಲ್ಲಿ ಜನರ ನಿರಂತರವಿಶ್ವಾಸಗಳಿಸುವಂತಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸಂಸ್ಕೃತವಿಶ್ವವಿದ್ಯಾಲಯದ ಉಪಕುಲಸಚಿವರು ಹಾಗೂನಿರ್ದೇಶಕ ಡಾ. ಪ್ರಕಾಶ. ಆರ್‌.ಪಾಗೋಜಿಅವರು ಸ್ಮರಣ ಸಂಚಿಕೆ ಬಿಡುಗಡೆಮಾಡಿದರು.ಕಾರ್ಯಕ್ರಮದಲ್ಲಿ ಮೈಸೂರಿನ ಸುತ್ತೂರುಶಿವರಾತ್ರೀಶ್ವರ ಪಂಚಾಂಗ ಕರ್ತರಾದ ಡಾ.ಕೆ.ಜಿ.ಪುಟ್ಟಹೊನ್ನಯ್ಯ, ಮಾಯಾಕಾರ ಗುರುಕುಲಸಂಸ್ಥೆಯ ಸಂಸ್ಥಾಪಕ ಡಾ. ಮೂಗೂರು ಮಧುದೀಕ್ಷಿತ್‌ ವಾಣಿಜ್ಯೋದ್ಯಮಿಗಳಾದ ಎಚ್‌.ಎಸ್‌.ರಮೇಶ್‌ ಹಂದನಹಳ್ಳಿ ಹಾಗೂ ಮೈಸೂರಿನರಿಷಬ್‌ ವೆಂಚರ್ಸ್‌ ಎಸ್‌.ಪಿ.ಮಧು ಸೇರಿದಂತೆಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.