ಹುಣಸೂರು: ಕಾಡಿಗಟ್ಟುವ ವೇಳೆ ಊರೊಳಗೆ ಓಡಿದ ಕಾಡಾನೆಗಳು; ಗ್ರಾಮಸ್ಥರು ಹೈರಾಣು


Team Udayavani, Apr 26, 2022, 11:52 AM IST

Untitled-1

ಹುಣಸೂರು: ಬೇಸಿಗೆ ಬಂತೆಂದರೆ ಉದ್ಯಾನದಂಚಿನಲ್ಲಿ ನಿತ್ಯ ವನ್ಯಪ್ರಾಣಿ ಮಾನವ ಸಂಘರ್ಷ  ಇದ್ದದ್ದೆ. ಕಾಡಂಚಿನ ಜನರು ತಮ್ಮ ಬೆಳೆ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಾರೆ.

ಆದರೂ ಆನೆಗಳು ಲಕ್ಷ್ಮಣತೀರ್ಥ ನದಿ ದಾಟಿ ಅಥವಾ ರೈಲ್ವೆ ಹಳಿ ತಡೆಗೋಡೆ ದಾಟಿ ಹೊರಬಂದು ಸಾಕಷ್ಟು ಬೆಳೆ ತಿಂದು, ತುಳಿದು ನಾಶ ಪಡೆಸುವುದು ಮಾಮೂಲಾಗಿದೆ. ಭಾನುವಾರ ರಾತ್ರಿ ನದಿ ದಾಟಿ ಹೊರಬಂದಿದ್ದ ಎರಡು  ಸಲಗಗಳನ್ನು ಸೋಮವಾರ ಮರಳಿ ಕಾಡಿಗಟ್ಟುವ ವೇಳೆ ವೀರನಹೊಸಹಳ್ಳಿ  ಊರೊಳಗೆ ಓಡಾಡಿದ್ದರಿಂದಾಗಿ ಕೆಲ ಕಾಲ ಆತಂತ ಸೃಷ್ಟಿಯಾಗಿತ್ತಾದರೂ, ಗ್ರಾಮಸ್ಥರ ಸಹಕಾರದಿಂದ ಅರಣ್ಯ ಸಿಬ್ಬಂದಿಗಳು ಮರಳಿ ಕಾಡಿಗಟ್ಟಿದ್ದಾರೆ.

ಅಪೂರ್ಣಗೊಂಡ ತಡೆಗೋಡೆ :

ಉದ್ಯಾನವನದಂಚಿನಲ್ಲಿ ರೈಲ್ವೆ ಹಳಿ ತಡೆಗೋಡೆ ನಿರ್ಮಿಸಿದಲ್ಲಿ ಕಾಡಾನೆಗಳ ಉಪಟಳ ಕಡಿಮೆಯಾಗಲಿದೆ ಎಂಬ ತಜ್ಞರ ಅಭಿಪ್ರಾಯ ಪಡೆದು ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದ ಐದು ಉದ್ಯಾನವನದಂಚಿನಲ್ಲಿ ಸಿದ್ದರಾಮಯ್ಯರ ಅವಧಿಯಲ್ಲಿ 200 ಕೋಟಿರೂ ಯೋಜನೆಯೇನೋ ಆರಂಭಿಸಲಾಯಿತು.

ಅಂದಿನ ಅರಣ್ಯ ಸಚಿವ ರಮನಾಥ ರೈ ಯೋಜನೆಗೆ ಚಾಲನೆ ನೀಡಿದ್ದರು. ಸರಕಾರದ ಯೋಜನೆ ಆಮೆ ವೇಗದಲ್ಲಿ ಕಾರ್ಯಾಂಭಿಸಿದ್ದರಿಂದಾಗಿ ಇನ್ನೂ ಸಹ ಪೂರ್ಣಗೊಳ್ಳದ ಕಾರಣ ಯೋಜನೆಯ ವೆಚ್ಚವೂ ಹೆಚ್ಚಿದೆ.

ವೀರನಹೊಸಹಳ್ಳಿ ವಲಯದ ಎಚ್.ಡಿ.ಕೋಟೆ ತಾಲೂಕಿನ ಸೊಳ್ಳೆಪುರ ಹಾಗೂ ಆನೆಚೌಕೂರು ವಲಯದ ಕೆಲ ಬಾಗದಲ್ಲಿ ಇನ್ನೂ ತಡೆಗೋಡೆ  ನಿರ್ಮಾಣವಾಗಬೇಕಿದ್ದು. ಈ ಭಾಗದಿಂದ ಕಾಡಾನೆಗಳು ಹೊರ ದಾಟಿ ಬಂದು ಫಸಲು ನಾಶ ಪಡಿಸುತ್ತಿವೆ. ರಾತ್ರಿ ವೇಳೆ ಅಟ್ಟಣೆ ನಿರ್ಮಿಸಿ ಕಾವಲು ಕಾದರೂ ಪ್ರಯೋಜನಕ್ಕೆ ಬರುತ್ತಿಲ್ಲ.

ಮಂಗಳವಾರವೂ ಕಾಡಾನೆ ಉಪಟಳ ಮುಂದುವರೆದಿದ್ದು ಪೆಂಜಳ್ಳಿ ಗ್ರಾಮದ ಬಾಳೆ ತೋಟದಲ್ಲಿ ಮೇವು ತಿಂದು ಪಕ್ಕದ  ಜಮೀನಿನಲ್ಲಿ ಮೂರು ಸಲಗಗಳು ಬೀಡು ಬಿಟ್ಟಿದ್ದು. ಸಂಜೆ ನಂತರ ಕಾಡಿಗಟ್ಟಲಾಗುವುದೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಡಿಆರ್ ಎಫ್ ಓ ದ್ವಾರಕಾನಾಥ್ ನೇತೃತ್ವದ ತಂಡ ಆನೆ ಜಮೀನಿನಿಂದ ಹೊರ ದಾಟದಂತೆ ಕಾವಲು ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.