ಹುಣಸೂರು: ಎರಡು ವರ್ಷಗಳಿಂದ ಒಂದೇ ಮನೆ ಮೇಲೆ ಪದೇ ಪದೇ ದಾಳಿ ಇಡುತ್ತಿದೆ ಈ ಪುಂಡ ಸಲಗ


Team Udayavani, Jul 9, 2022, 11:05 AM IST

ಹುಣಸೂರು: ಎರಡು ವರ್ಷಗಳಿಂದ ಒಂದೇ ಮನೆ ಮೇಲೆ ಪದೇ ಪದೇ ದಾಳಿ ಇಡುತ್ತಿದೆ ಈ ಪುಂಡ ಸಲಗ

ಹುಣಸೂರು: ತಾಲೂಕಿನ ಹನಗೋಡು ಹೋಬಳಿಯಲ್ಲಿ ಕಾಡಾನೆಗಳ ಹಾವಳಿ ನಿತ್ಯದ ಗೋಳಾಗಿದೆ.

ಶನಿವಾರ ಮುಂಜಾನೆ 6 ರ ವೇಳೆ ನೇರಳಕುಪ್ಪೆ ಗ್ರಾಮದ ಮುಖ್ಯರಸ್ತೆಯ ಬದಿಯಲ್ಲೇ ಇರುವ ತಿಮ್ಮಶೆಟ್ಟರ ಮನೆ ಮುಂದೆಯೇ ಕಾಣಿಸಿಕೊಂಡ ಸಲಗವು ಮನೆ ಮುಂಭಾಗದ ಗೋಡೆ ಹಾಗೂ ಮೇಲ್ಚಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್ ಕೆಡವಿ ಹಾಕಿದ್ದಲ್ಲದೆ. ಮನೆಯವರು ಕೂಗಿಕೊಂಡ ವೇಳೆ  ಕೊಟ್ಟೆಗೆಗೆ ನುಗ್ಗಿ ಆಡುಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

ಮನೆಯವರ ಕೂಗಾಟ ಕೇಳಿ  ಜಮೀನು ಕೆಲಸಕ್ಕೆ ತೆರಳುತ್ತಿದ್ದವರು ಬಂದು ಕೂಗಾಟ ನಡೆಸಿ ಸಲಗವನ್ನು ಓಡಿಸಿದ್ದಾರೆ. ಇಷ್ಟೇ ಅಲ್ಲದೆ ಮಂಜುನಾಥ ಎಂಬುವವರ ಜಮೀನಿಗೆ ಅಳವಡಿಸಿದ್ದ ಸ್ಪಿಂಕ್ಲರ್ ಸೆಟ್ ತುಳಿದು ಹಾಳುಗೆಡವಿದೆ.

ಪದೇ ಪದೇ ದಾಳಿ: ಈ ಸಲಗಕ್ಕೆ ತಿಮ್ಮಶೆಟ್ಟರನ್ನು ಕಂಡರೆ ಅದೇನು ದ್ವೇಷವೋ ಗೊತ್ತಿಲ್ಲ. ಎರಡು ವರ್ಷಗಳಿಂದ ಇವರ ಮನೆ ಮೇಲೆ ಇದೇ ಸಲಗ ಮೂರನೇ ಬಾರಿಗೆ ದಾಳಿ ನಡೆಸಿರುವುದು ಕುಟುಂಬದವರಲ್ಲಿ ಆತಂಕ ಮೂಡಿಸಿದೆ.

ಆಗಾಗ್ಗೆ ದಾಳಿ: ಎರಡು ವರ್ಷಗಳ ಹಿಂದೆ ನೇರಳಕುಪ್ಪೆ ಯುವಕನ ಮೇಲೆ ದಾಳಿ ನಡೆಸಿದ ಸಲಗವು ಆತನ ಕರುಳನ್ನೇ ಹೊರಗೆಳೆದು ಹಾಕಿತ್ತು.

ಅರಣ್ಯ ಇಲಾಖೆ ಆತನನ್ನು ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಜಮೀನಿನಲ್ಲಿ ಹಸು ಮೇಯುತ್ತಿದ್ದ ವೇಳೆ ತಿವಿದು ಸಾಯಿಸಿತ್ತಲ್ಲದೆ. ಮತ್ತೊಂದು ಹಸುವನ್ನು ತಿವಿದು ಗಾಯಗೊಳಿಸಿತ್ತು. ಈ ಸಲಗ ಕಾಡಿನಿಂದ ಹೊರಬಂದು ಯಾರಿಗೂ ಹೆದರದೆ ರಾಜಾರೋಷವಾಗಿ ಹಗಲು-ರಾತ್ರಿ ಎನ್ನದೆ ರಾಜಮಾರ್ಗದಲ್ಲೇ ನಡೆದು ಬಂದು ತನಗೆ ಬೇಕಾದ್ದನ್ನು ಕಂಠ ಮಟ್ಟ ತಿನ್ನುವ ವರೆಗೆ ಯಾರಿಗೂ ಜಗ್ಗದೆ ತನ್ನ ಕಾಯಕ ಮುಂದುವರೆಸಿದೆ. ಈ ಸಲಗನ ಉಪಟಳ ವಿಪರೀತವಾಗಿದ್ದು ಜನರು ಆತಂಕಕ್ಕೊಳಗಾಗಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಗ್ರಾಮಸ್ಥರ ನೆರವಿನೊಂದಿಗೆ ಸಲಗವನ್ನು ಕಾಡಿಗೆ ಸೇರಿಸಿದ್ದಾರೆ.

 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.