ಬಿಸಿಲಿನೊಂದಿಗೆ ಪ್ರಚಾರವೂ ಬಿರುಸು


Team Udayavani, Mar 28, 2017, 12:58 PM IST

mys5.jpg

ನಂಜನಗೂಡು: ಒಂದೆಡೆ ಉಪ ಚುನಾವಣೆಯ ಪ್ರಚಾರದ ಬಿರುಸು, ಇನ್ನೊಂದೆಡೆ ಸುಡು ಬಿಸಿಲಿನ ಧ‌ಗೆಯೂ ಜೋರು ಈ ಎರಡರ ಮಧ್ಯೆ ಬಸವಳಿಯುತ್ತಿರುವ ಜನ ನಾಯಕರೀಗ ಉರಿಬಿಸಿಲಿನ ಶಾಖ ತಡೆಯಲಾಗದೆ ತೋಟದ ಮನೆಯತ್ತ ಮುಖ ಮಾಡಲಾರಂಭಿಸಿದ್ದಾರೆ.

ಸೋಮವಾರ ಪ್ರಚಾರ ಕಾರ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ನಿರತರಾಗಿದ್ದರು, ಕಾಂಗ್ರೆಸ್‌ ಪರ ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಸತೀಶ ಜಾರಕಿ ಹೊಳಿ, ಪ್ರಕಾಶ ಹುಕ್ಕೇರಿ ನಂಜನಗೂಡಿಗೆ ಆಗಮಿಸಿ  ಕ್ಷೇತ್ರದ ವಿವಿಧೆಡೆ ತಮ್ಮ ಸಮಾಜದ ಕೇರಿಗಳಿಗೆ ತೆರಳಿ ಕೈ ಅಭ್ಯರ್ಥಿ  ಕಳಲೆ ಕೇಶವ ಮೂರ್ತಿ ಪರ  ಪ್ರಚಾರ ಮಾಡುತ್ತ ತಮ್ಮ ಜನಾಂಗದ ಮತಗಳ ಕ್ರೂಡೀಕರಣಕ್ಕೇ ಪ್ರಯಾಸ ಪಡುತ್ತಿದ್ದರೆ,

ಇತ್ತ ಬಿಜೆಪಿ ತಾನೇನು ಕಡಿಮೆ ಎನ್ನುತ್ತ  ಮಾಜಿ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ , ಶ್ರೀ ರಾಮುಲು, ನಾರಾಯಣ ಸ್ವಾಮಿ, ಎಸ್‌.ರಾಮದಾಸ್‌, ಕೇಂದ್ರ ಸಚಿವ ರಮೇಶ ಜಿಗಜಣಿಗಿ, ಸದಾನಂದ ಗೌಡ  ಸೇರಿದಂತೆ ಜಾತಿವಾರು ನಾಯಕರನ್ನು ಕಲೆ ಹಾಕಿ ಕ್ಷೇತ್ರದಲ್ಲಿ ಜಾತಿವಾರು ಗ್ರಾಮ ಹಾಗೂ ಅಲ್ಲಿನ ಬೀದಿಗಳಲ್ಲಿ ರೋಡ್‌ ಶೋ ಮಾಡಿಸಿ ಮತಕಬಳಿಕೆಯ ಯತ್ನ ನಡೆಸಿದರು.

ಸಚಿವ ಡಾ.ಎಚ್‌.ಸಿ ಮಹದೇವಪ್ಪ ಹಾಗೂ ಸಂಸದ ಆರ್‌.ಧ್ರುವನಾರಾಯಣ ಕ್ಷೇತ್ರ ಸಂಚಾರ ಮುಗಿಸಿದ್ದು  ಏನಾದರೂ ಆಗಲಿ ಪ್ರಸಾದರನ್ನು ಈ ಬಾರಿ ಮಣಿಸಿ ಅದರ ಲಾಭ ಪಡೆ‌ಯಲೇ ಬೇಕೆಂಬ ಗುರಿಯೊಂದಿಗೆ ಸಕಲ ಸಿದ್ಧತೆಗಳೊಂದಿಗೆ ಸೋಮವಾರದಿಂದ  ಕೈ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಹುಟ್ಟೂರು ಕಳಲೆಯಿಂದ ಮೂರನೇ ಸುತ್ತಿನ ಪ್ರವಾಸ ಪ್ರಾರಂಭಿಸಿದ್ದಾರೆ.

ಮಾ.31  ರಿಂದ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಪ್ರವಾಸ ಮಾಡುವ ವೇಳೆಗೆ ಇಲ್ಲಿನ ಚುನಾವಣಾ ಅಖಾಡವನ್ನು ಕೈ ಪರವಾಗಿ ಸಿದ್ದಪಡಿಸಲು ಹರ ಸಾಹಸ ಸಹಾಸ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಈಗಾಗಲೇ ನಂಜನಗೂಡಿನ 28 ತಾಪಂಗಳನ್ನೂ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದರನ್ನು ಕಟ್ಟಿಕೊಂಡೇ ಸುತ್ತಿದ್ದು  ಏ.1 ರಿಂದ‌ ಪ್ರತಿ ಗ್ರಾಮದ ಬೀದಿ ಬೀದಿಯಲ್ಲಿ ಪಾದಯಾತ್ರೆ ನಡೆಸಿ ಹೇಗಾದರೂ ಮಾಡಿ ಪ್ರಸಾದರನ್ನು ಗೆಲ್ಲಿಸುವುದರ ಮುಖಾಂತರ ಈ ಭಾಗದಲ್ಲಿ  ಬಿ ಜೆಪಿ ಗೊಂದು ಭದ್ರವಾದ ಬುನಾದಿ ನಿರ್ಮಿಸಿಕೊಡುವ ಹುನ್ನಾರ ನಡೆಸುತ್ತಿದ್ದಾರೆ.

ಬೀದಿ ಬೀದಿ ಸುತ್ತಿ ಬಸವಳಿದ ನಾಯಕರಿಗ ಈ ಬಿಸಲಿನ ದಗೆ ತಪ್ಪಿಸಿಕೊಳ್ಳಲು ಆಯಾ ಬೀದಿಗಳ ಮತದಾರರನ್ನು ಆಯಾ ಗ್ರಾಮಗಳ ತೋಟದತ್ತ ಕರೆಸಿ ಅಲ್ಲಿ ಚಿಕ್ಕದಾದ ಸಭೆನಡೆಸಿ ಚೊಕ್ಕವಾಗಿ ವ್ಯವಹಾರ ಕುದುರಿಸುವ ಯತ್ನ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.