ಮುಂದಿನ ವರ್ಷದಿಂದ ಟಿಪ್ಪು ಬದಲು ಒಡೆಯರ್ ಜಯಂತಿ; ಪ್ರತಾಪ್ ಸಿಂಹ
Team Udayavani, Nov 6, 2017, 2:12 PM IST
ಮೈಸೂರು; ಮುಂದಿನ ವರ್ಷದಿಂದ ಟಿಪ್ಪು ಬದಲು ಒಡೆಯರ್ ಜಯಂತಿ ಆಚರಿಸಲಾಗುವುದು. ಇದೇ ಕೊನೆಯ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸ ಮಾಡಿಲ್ಲ, ಆತನ ಟಿಪ್ಪು ಡ್ರಾಪ್ ಮಾತ್ರ ಬಹಳ ಹೆಸರುವಾಸಿಯಾಗಿದೆ ಎಂದರು.
ಮೈಸೂರಿನ ಯದುವಂಶ ಒಡೆಯರ್ ಅವರ ಕೊಡುಗೆ ಅಪಾರವಾದದ್ದು, ಆ ನಿಟ್ಟಿನಲ್ಲಿ ಮುಂದಿನ ವರ್ಷದಿಂದ ಬಿಜೆಪಿ ಒಡೆಯರ್ ಜಯಂತಿ ಆಚರಿಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು