ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಅಭಿವೃದ್ದಿ ಹೊಂದಿ: ರಾಜು


Team Udayavani, Jan 17, 2022, 6:06 PM IST

ಮಹಿಳೆಯರು ಸ್ವ ಉದ್ಯೋಗ ಕೈಗೊಂಡು ಅಭಿವೃದ್ದಿ ಹೊಂದಿ: ರಾಜು

ಹುಣಸೂರು: ಮಹಿಳಾ ಸ್ವಸಹಾಯ ಸಂಘದ ಒಕ್ಕೂಟದ ಸದಸ್ಯರಿಗೆ ಸರಕಾರದ ವಿವಿಧ ಸೌಲಭ್ಯಗಳು ಹಾಗೂ ತರಬೇತಿ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

ತಾಲೂಕಿನ ಗಾವಡಗೆರೆ ಹೋಬಳಿ ಹಿರೀಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ  ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಆರ್.ಜಿ.ಎಸ್.ಎ. ಯೋಜನೆಯಡಿ ಗ್ರಾಮೀಣ ಬಡತನ ನಿವಾರಣೆಯ ಯೋಜನೆ, ಮಿಷನ್ ಅಂತ್ಯೋದಯ, ಮತ್ತು ಸರಕಾರದ ಜನೋಪಯೋಗಿ ಯೋಜನೆ, ಅಭಿವೃದ್ಧಿ ಕುರಿತು ತರಬೇತಿ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಬಿ.ಎಂ.ಕೆ .ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ರಾಜು ಮಾತನಾಡಿ ಬಡತನ ನಿವಾರಣೆಗಾಗಿ ಸ್ವಸಹಾಯ ಸಂಘದ ಸದಸ್ಯರು ಅಣಬೆ ಬೇಸಾಯ, ರಾಗಿ ಖರೀದಿಸಿ ಅದರಲ್ಲಿ ರಾಗಿ ಹಿಟ್ಟು ಮತ್ತು ಹಲವು ಪದಾರ್ಥಗಳ ತಯಾರಿಸಿ ಮಾರಾಟ ಮಾಡಿದಲ್ಲಿ ಬೇಡಿಕೆ ಇದೆ. ಹಾಗೂ ತರಕಾರಿಗಳು ಬೆಲೆ ಕಡಿಮೆ ಇದ್ದಾಗ ಟಮೋಟೋ ಸಾಸ್, ಚಿಲ್ಲಿ ಸಾಸ್‌ಗಳನ್ನು ತಯಾರಿಸಿ ಮಾರಾಟ ಮಾಡುವುದರಿಂದಲೂಲಾಭ ಗಳಿಸಬಹುದು ಇಂತಹ ಯೋಜನೆಗಳಿಗೆ ಸರ್ಕಾರ ಸಹಾಯ ಧನ ನೀಡಲಿದೆ. ಇದರಿಂದ ಆರ್ಥಿಕ ವಾಗಿ ಅಭಿವೃದ್ದಿ ಹೊಂದಬಹುದಾಗಿದೆ. ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಅಧ್ಯಕ್ಷತೆವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜವರೇಗೌಡ ಮಾತನಾಡಿ ಸರಕಾರವು ಸ್ವಸಹಾಯ ಸಂಗಗಳಿಗೆ ಸಾಕಷ್ಟು ಯೋಜನೆಗಳನ್ನು ಕಲ್ಪಿಸಿದ್ದು, ಸಬ್ಸಿಡಿ ಪಡೆದು ಸ್ವ ಉದ್ಯೋಗ ಆರಂಭಿಸಿದಲ್ಲಿ ಇತರರಿಗೂ ಉದ್ಯೋಗ ನೀಡಬಹುದಾಗಿದ್ದು, ಇಂತಹ ಕಾರ್ಯಾಗಾರದಲ್ಲಿ ಬಾಗವಹಿಸಿ ಮಾಹಿತಿ ಪಡೆದುಕೊಳ್ಳಿರೆಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ವತ್ಸಲ, ಪಿ.ಡಿ.ಒ.ಶ್ರೀನಿವಾಸ್, ಸದಸ್ಯರಾದ ಸುಜಾತಸತೀಶ್, ರುಕ್ಮಿಣಿ, ಸಣ್ಣಶೆಟ್ಟಿ, ಅಭಿ, ಕುಚೇಲೇಗೌಡ, ಬೀರೇಗೌಡ, ಕುಮಾರಿ, ಫಾರೂಕ್ ಮಹಮ್ಮದ್, ಲೆಕ್ಕ ಸಹಾಯಕ ಮಹದೇವ್, ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ಹಾಜರಿದ್ದರು.

ಟಾಪ್ ನ್ಯೂಸ್

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

1-dasdasdasdsad

Mysuru ;ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

police crime

Hunsur: ಶುಕ್ರವಾರ ಬಹುತೇಕ ಬಂದ್; ಶಾಲಾ ಕಾಲೇಜುಗಳಿಗೆ ರಜೆ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.