ಪ್ರಕಾಶ್ ರೈಗೆ ಟೀಕಿಸುವುದೇ ಕೆಲಸ: ಸಂಸದ ಪ್ರತಾಪ್ ಸಿಂಹ
Team Udayavani, Nov 14, 2017, 7:55 AM IST
ಮೈಸೂರು: ಕೇಂದ್ರ ಸರ್ಕಾರವನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡಿರುವ ಪ್ರಕಾಶ್ ರೈ ಬಹುದೊಡ್ಡ ನಟ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಪ್ರಕಾಶ್ ರೈ ಉಗಿದು ಓಡುವ ಜಾಯಮಾನದವರು, ಅವರಂತೆ ಮಾತನಾಡಲು ನನಗೆ ಬರುವುದಿಲ್ಲ. ಜತೆಗೆ ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಎಂದರು.
ಗೌರಿ ಲಂಕೇಶ್ ಕೊಲೆ, ಉತ್ತರಪ್ರದೇಶದಲ್ಲಿ ಶಿಶುಗಳ ಮರಣ, ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ಅವರನ್ನು ಟೀಕಿಸುವ ಮೂಲಕ ನಾನೊಬ್ಬ ಬಹುದೊಡ್ಡ ನಟ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಡಾ.ರಾಜಕುಮಾರ್, ಎನ್.ಟಿ.ರಾಮರಾವ್, ಅಮಿತಾಬ್ ಬಚ್ಚನ್ ಅವರ್ಯಾರೂ ಈ ರೀತಿ ಟೀಕೆ ಮಾಡಿಕೊಂಡು ತಿರುಗಲಿಲ್ಲ. ಅವರೆಲ್ಲ ವೃತ್ತಿ ಗೌರವ ಕಾಪಾಡಿಕೊಂಡಿದ್ದರು. ಇವರಿಗೆ ಟೀಕಿಸುವುದೇ ಕೆಲಸವಾಗಿದೆ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ