World Cup 2023: ಪಾಕ್ ವಿರುದ್ಧ ಭಾರತ ಗೆಲ್ಲಲೆಂದು ಕ್ರಿಕೆಟ್ ಪ್ರೇಮಿಗಳಿಂದ ವಿಶೇಷ ಪೂಜೆ
Team Udayavani, Oct 14, 2023, 1:06 PM IST
ಮೈಸೂರು/ರಾಮನಗರ: ಇಂದು ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ವಿಶ್ವ ಕಪ್ ಪಂದ್ಯಾಟಕ್ಕೆ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದ್ದು ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಭಾರತ ಗೆಲ್ಲಲ್ಲಿ ಎಂದು ಹಾರೈಸಿದ್ದಾರೆ.
ಅಷ್ಟು ಮಾತ್ರವಲ್ಲದೆ ಮೈಸೂರು ಹಾಗೂ ರಾಮನಗರದಲ್ಲಿ ಕ್ರಿಕೆಟ್ ಪ್ರೇಮಿಗಳು ವಿಶ್ವ ಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಗೆಲ್ಲಲೆಂದು ದೇವಸ್ಥಾನಗಲ್ಲಿ ಕ್ರಿಕೆಟ್ ಆಟಗಾರರ ಹೆಸರಿನಲ್ಲಿ ವಿಶೇಷ ಪೂಜೆಯನ್ನು ನಡೆಸುತ್ತಿದ್ದಾರೆ.
ಅದರಂತೆ ಮೈಸೂರಿನಲ್ಲಿರುವ ಕ್ರಿಕೆಟ್ ಪ್ರೇಮಿಗಳಿಂದ ಇಲ್ಲಿನ 101 ಗಣಪತಿ ದೇವಸ್ಥಾನದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದು ಬರಲಿ ಎಂದು ಭಾರತದ ಆಟಗಾರರ ಹೆಸರಿನಲ್ಲಿ ಕ್ರಿಕೆಟ್ ಪ್ರೇಮಿಗಳು ವಿಶೇಷ ಪೂಜೆ ಸಲ್ಲಿಸಿ ತ್ರಿವಣ ಧ್ವಜ ಹಿಡಿದು ಭಾರತದ ತಂಡಕ್ಕೆ ಶುಭವಾಗಲಿ ಎಂದು ಜೈಕಾರ ಕೂಗಿ ಶುಭ ಹಾರೈಸಿದರು, ಹಿಂದೆ ಪಾಕಿಸ್ತಾನ ವಿರುದ್ಧ ಸರಣಿ ಜಯಗಳಿಸಿದ್ದು ಇಂದು ನಡೆಯುವ ಪಂದ್ಯಾವಳಿಯಲ್ಲಿ ಸಹ ಭಾರತದ ತಂಡ ವಿಜಯಶಾಲಿಯಾಗಲಿದೆ ಭಾರತದ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ವಿಶ್ವಾಸವಿದೆ ಎಂದು ಕ್ರಿಕೆಟ್ ಪ್ರೇಮಿ ಲೋಹಿತ್ ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶಿವರಾಜ್, ನವೀನ್ ಬಲರಾಮ್, ನಾಗರಾಜ್, ಮಂಜುನಾಥ್ ಮನೋಹರ್, ಕಿರಣ್ ವಿಷ್ಣು ರಘು ಹಾಗೂ ಇನ್ನಿತರ ಕ್ರಿಕೆಟ್ ಪ್ರೇಮಿಗಳು ಹಾಜರಿದ್ದರು
ರಾಮನಗರ: ವಿಶ್ವ ಕಪ್ ಪಂದ್ಯವಳಿಯಲ್ಲಿ ಭಾರತಕ್ಕೆ ಜಯ ಸಿಗಲಿ ಎಂದು ರಾಮನಗರ ಅಗ್ರಹಾರ ಆಂಜನೇಯಸ್ವಾಮಿಗೆ ಎಂಜಿ ಎಸ್ತೆ ಗೆಳೆಯರ ಬಳಗದಿಂದ ವಿಶೇಷ ಪೂಜೆ ಸಲ್ಲಿಸಿದರು. ಪಾಕ್ ವಿರುದ್ಧ ಭಾರತ ಗೆಲ್ಲಲಿ ಎಂದು ತ್ರಿವರ್ಣ ಧ್ವಜ ಹಿಡಿದು ಶುಭಕೋರಿದ ಕ್ರಿಕೆಟ್ ಅಭಿಮಾನಿಗಳು.
ಪಾಕ್ ಸೋಲಲಿ, ಭಾರತ ಗೆಲ್ಲಲಿ ಎಂದು ಮುಸ್ಲಿಂ ಬಾಂದವರಿಂದ ಘೋಷಣೆ ಕೂಗಿದರು.
ಇದನ್ನೂ ಓದಿ: Fraud: ಪಾರ್ಟ್ ಟೈಂ ಉದ್ಯೋಗ ಕೊಡಿಸುವುದಾಗಿ 58.83 ಲಕ ರೂ. ವಂಚಿಸಿದ ಸೈಬರ್ ಕಳ್ಳರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ