ಬುಡಕಟ್ಟು ಜನರ ಜೀವನ ಶೈಲಿ, ಸಂಸ್ಕೃತಿ, ಭಾಷೆ ಉಳಿಸಿ


Team Udayavani, Sep 14, 2020, 1:58 PM IST

ಬುಡಕಟ್ಟು ಜನರ ಜೀವನ ಶೈಲಿ, ಸಂಸ್ಕೃತಿ, ಭಾಷೆ ಉಳಿಸಿ

ಮೈಸೂರು: ಬುಡಕಟ್ಟು ಜನಾಂಗ ಈ ದೇಶದ ಮೂಲ ನಿವಾಸಿಗಳಾಗಿದ್ದು, ಅವರ ಆಚಾರ‌ ಪದ್ಧತಿ, ಸಂಸ್ಕೃತಿಯನು ° ಉಳಿಸುವ ಕೆಲಸ ಆಗಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಪರ ಆಯುಕ್ತ ಡಾ.ಹೆಳವರಹುಂಡಿ ಸಿದ್ದಪ್ಪ ಹೇಳಿದರು.

ಕನ್ನಡ ಜಾನಪದ ಪರಿಷತ್‌ ವತಿಯಿಂದ ‌ ನಗರದ ಎಂಜಿನಿಯರ್‌ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬುಡಕಟ್ಟು ಹಾಗೂ ವಿಶ್ವಜಾನಪದ ದಿನಾಚರಣೆಯಲ್ಲಿ ಮಾತನಾಡಿ, ಬುಡಕಟ್ಟು ಜನಾಂಗ ತಮ್ಮದೇ ಜೀವನ ಶೈಲಿ, ಸಂಸ್ಕೃತಿ, ಭಾಷೆ ಹೊಂದಿದ್ದು, ಇವೆಲ್ಲವೂ ಇಂದು ನಶಿಸಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಅವರ ಸಂಸ್ಕೃತಿ, ಆಚಾರ ಪದ್ಧತಿಗಳನ್ನು ಉಳಿಸಬೇಕಿದೆ ಎಂದರು.

ರಜೆ: ಪ್ರಸ್ತುತ ಭಾರತದಲ್ಲಿ ಶೇ.10ರಷ್ಟು ಬುಡಕಟ್ಟು ಜನಾಂಗ ಉಳಿದೆ. ಅವರ ‌ ಭಾಷೆ ಮತ್ತು ಜನಾಂಗ ನಶಿಸುತ್ತಿದ್ದು, ರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿಶ್ವ ಬುಡಕಟ್ಟು ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿಲ್ಲ. ಮೂಲ ನಿವಾಸಿಗಳು ಸ್ಮರಿಸಿ ಗೌರವಿಸುವ ಕೆಲಸ ಆಗಬೇಕಿದೆ. ವಿಶ್ವ ಬುಡಕಟ್ಟು ದಿನದಂದು ಬಿಹಾರ ಮತ್ತು ಒಡಿಶಾದಲ್ಲಿ ರಜೆ ನೀಡಲಾಗುತ್ತದೆ. ಅದೇ ರೀತಿಯಲ್ಲಿ ರಾಜ್ಯ ಮತ್ತು ದೇಶದಲ್ಲಿ ರಜೆ ಘೋಷಿಸಲಿ ಎಂದು ಹೇಳಿದರು.

ಜಾನಪದ ಸಂಸ್ಕೃತಿಯನ್ನು ಉಳಿಸಲು ಸರ್ಕಾರ ಮಾಡಬೇಕಿರುವ ಕಾರ್ಯಗ ‌ಳನ್ನು ಕನ್ನಡ ಜಾನಪದ ಪರಿಷತ್‌ ನಡೆಸುತ್ತಿದೆ. ಈ ಮೂಲಕ ಜಾನಪದ ಸಂಸ್ಕೃತಿಯನ್ನು ಜನಮಾನಸದಲ್ಲಿ ಉಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕಾರ್ಯಕ್ರಮ ಉದ್ಘಾಟಿಸಿದರು. ಜಾನಪದ ಕ್ಷೇತ್ರದ ಸೋಬಾನೆ ಪದ ಕಲಾವಿದೆ ಸಣ್ಣಮ್ಮ, ತತ್ವಪದ ಗಾಯಕ ಜೆ.ಜಟ್ಟಪ್ಪ, ಹಾಗೂ ಕಲಾವಿದ ನಟರಾಜು ಸಿ.ಲಿಂಗೀಶ್‌ ಹಾಗೂ ಬುಡಕಟ್ಟುಕ್ಷೇತ್ರದಲ್ಲಿ ಪಿ.ಕೆ.ರಾಮು, ಚಿಕ್ಕಮೊಮ್ಮ, ಬೊಮ್ಮಿ ಮತ್ತು ಬುಡಕಟು r ಜನಾಂಗದ ಕುರಿತು ಸಂಶೋಧನೆ ನಡೆಸಿದ ಡಾ.ನಾಗ ರ‌ತ್ನ ಅವರನ್ನು ಸನ್ಮಾನಿಸಲಾಯಿತು.

ಪನ್ನಗ ವಿಜಯಕುಮಾರ್‌, ಅಮ್ಮ ರಾಮಚಂದ್ರ, ಮರಿಸ್ವಾಮಿ ಸರ್ವಾಥ,ಮನುಶ್ರೀ, ಪಿ.ಸೋಮಶೇಖರ್‌ ಹಾಗೂ ಸುಮಂತ್‌ ವಶಿಷ್ಟ್ಯ ಅವರು ಜಾನಪದ ಗೀತೆ ಗಾಯನ ನಡೆಸಿದರು. ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ.ಎಚ್‌.ಕ್ಯಾತನಹಳ್ಳಿ ಪ್ರಕಾಶ್‌, ತೋಟಗಾರಿಕೆ ಇಲಾಖೆ ನಿವೃತ್ತ ಸಹಾಯಕನಿರ್ದೇಶಕ ಎಚ್‌.ಹನುಮಯ್ಯ, ವೇದವ್ಯಾಸ ಸೇವಾ ಟ್ರಸ್ಟ್‌ ಅಧ್ಯಕ್ಷ ಪನ್ನಗ ವಿಜಯಕುಮಾರ್‌, ಕಂಸಾಳೆ ಕಲಾವಿದ ಕಂಸಾಳೆ ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.