ಜನಸ್ಪಂದನ ಕಾರ್ಯಕ್ರಮಕ್ಕೆ ಶಾಸಕರು ಬೇಕು : ಯತೀಂದ್ರ


Team Udayavani, Dec 4, 2020, 11:07 AM IST

ಜನಸ್ಪಂದನ ಕಾರ್ಯಕ್ರಮಕ್ಕೆ ಶಾಸಕರು ಬೇಕು : ಯತೀಂದ್ರ

ಮೈಸೂರು: ಸ್ಥಳೀಯ ಶಾಸಕರನ್ನು ಬಿಟ್ಟು ಕಾರ್ಯಕ್ರಮ ನಡೆಸಿದರು ಅದು ಶಿಷ್ಟಾಚಾರ ಉಲ್ಲಂಘನೆಯಾಗಲಿದೆ. ಒಂದು ವೇಳೆ ಅಧಿಕಾರಿಗಳೇ ಕಾರ್ಯಕ್ರಮ ಮಾಡಬೇಕಾದಲ್ಲಿ ಶಾಸಕರಿಗೆ ತಿಳಿಸಬೇಕು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಕೆಲ ಶಾಸಕರ ನಡುವೆ ವೈ ಮನಸ್ಸಿನ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಜನಸ್ಪಂದನಾ ಕಾರ್ಯಕ್ರಮ ಮಾಡಬೇಕಿರುವುದು ಶಾಸಕರು. ಕೆಲಸಗಳಾಗಿಲ್ಲ ಎಂದರೆ ಜನ ನಮ್ಮನ್ನ ಕೇಳುತ್ತಾರೆ. ಬಳಿಕ ನಾವು ಅಧಿಕಾರಿಗಳನ್ನು ಕೇಳ್ಳೋದು. ಆದರೆ ಶಾಸಕರನ್ನು ಬಿಟ್ಟು ಕಾರ್ಯಕ್ರಮ ಮಾಡಿದರೆ ಶಿಷ್ಟಾಚಾರ ಉಲ್ಲಂಘನೆ ಆಗುತ್ತದೆ. ಅಧಿಕಾರಿಗಳೇ ಕಾರ್ಯಕ್ರಮ ಮಾಡಬೇಕಾದಲ್ಲಿ ಶಾಸಕರಿಗೆ ತಿಳಿಸಬೇಕು. ಅವರಿಗೆ ತಿಳಿಸದೇ ಕಾರ್ಯಕ್ರಮಗಳನ್ನ ಮಾಡಿದರೆ ಶಾಸಕರ ಬೇರೆ ಕಾರ್ಯಕ್ರಮಗಳಿಗೆ ತೊಡಕಾಗಲಿದೆ.ಇದರಿಂದ ಜನಪ್ರತಿನಿಧಿಗಳ ಜೊತೆ ಸಮನ್ವಯ ಕಾಪಾಡಿಕೊಂಡು ಹೋಗಬೇಕು ಇಲ್ಲವಾದಲ್ಲಿ ಇದು ತಪ್ಪಾಗಲಿದೆ ಎಂದು ಹೇಳಿದರು.

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳೇ ಇರುವುದರಿಂದ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಕುರುಬಸಮುದಾಯ ಸೇರಿಸುವುದನ್ನು ನೇರವಾಗಿಯೇ ಅನುಷ್ಠಾನಕ್ಕೆ ತರಬಹುದು. ಅದು ಬಿಟ್ಟು ಹೋರಾಟ ಪ್ರಸ್ತಾಪ ಮಾಡುತ್ತಿರು ವುದೇಕೆ ಎಂದು ಪ್ರಶ್ನಿಸಿದರು.

ನಮ್ಮ ತಂದೆ ಸಿದ್ದರಾಮಯ್ಯ ಅವರು ಹಿಂದಿನಿಂದಲೂ ಕುರುಬ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಒಳಪಡಿಸುವ ಪರವಾಗಿಯೇ ಇದ್ದಾರೆ. ರಾಜ್ಯ ಮತ್ತುಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಯವರು ನೇರವಾಗಿಯೇ ಇದನ್ನು ಅನುಷ್ಠಾನಕ್ಕೆ ತರಬಹುದು. ಅದನ್ನು ಬಿಟ್ಟು ಹೋರಾಟದ ಪ್ರಸ್ತಾಪ ಏಕೆ ಮಾಡುತ್ತಿದ್ದಾರೆ? ಇದನ್ನು ಇಟ್ಟುಕೊಂಡು ರಾಜಕೀಯ ಮಾಡಬೇಡಿ ಎಂದರು.

ಸಿದ್ದರಾಮಯ್ಯ ಚುನಾವಣೆಯಲ್ಲಿ ಹಣ ಹಂಚಿದ್ದಾರೆ ಎಂಬ ಸಂಸದ ಪ್ರತಾಪ್‌ ಸಿಂಹ ಆರೋಪಕುರಿತು ಪ್ರತಿಕ್ರಿಯಿಸಿ, ಬಿಜೆಪಿಗೆ ಹಣದಲ್ಲಿ ಚುನಾವಣೆ ನಡೆಸಿ ಅಭ್ಯಾಸವಿದೆ. ಅದನ್ನು ನಮ್ಮಮೇಲೆ ಆರೋಪ ಮಾಡ್ತಿದ್ದಾರೆ. ಉಪ ಚುನಾವಣೆಯಲ್ಲಿ ಏನಾಗಿದೆ ಎಂಬುದನ್ನು ನಾವು ಹಾಗೂ ಜನರು ನೋಡಿದ್ದೇವೆ ಎಂದರು.

ಲವ್‌ ಜಿಹಾದ್‌ ವಿಚಾರವಾಗಿ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ, ಲವ್‌ ಜಿಹಾದ್‌ ಕಾನೂನಿಗೆ ತಮ್ಮ ತಂದೆ ವಿರೋಧ ಮಾಡಿರುವುದು ಸರಿಯಾಗಿಯೇ ಇದೆ. ಕೋಮು ದ್ವೇಷ ಬಿತ್ತುವುದಕ್ಕೆ ಈ ರೀತಿಯ ಪ್ರಸ್ತಾಪವನ್ನು ಬಿಜೆಪಿ ಮಾಡುತ್ತಿದೆ. 18 ವರ್ಷ ಮೇಲ್ಪಟ್ಟವರು ತಾವು ಇಷ್ಟಪಟ್ಟವರನ್ನು ಮದುವೆಯಾಗಲು ಸ್ವತಂತ್ರರು. ಬಿಜೆಪಿಯವರ ಆಗ್ರಹದಲ್ಲಿಕೋಮು ದ್ವೇಷ ಬಿಟ್ಟರೆ ಬೇರೇನು ಇಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.