ವಿದ್ಯುತ್ ಶಾಕ್ ತಗುಲಿ ಯುವ ರೈತ ಸಾವು
Team Udayavani, Jul 8, 2021, 5:01 PM IST
ಹುಣಸೂರು : ವಿದ್ಯುತ್ ಶಾಕ್ ತಗುಲಿ ಯುವ ರೈತನೋರ್ವ ಸಾವನ್ನಪ್ಪಿದ ಘಟನೆ ನಾಗರಹೊಳೆ ಕಾಡಂಚಿನ ಮುದಗನೂರು ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ತಿತಿಮತಿ ಸಮೀಪದ ಕೋಣನಕುಂಟೆ ಗ್ರಾಮದ ಅನೀಶ್ (30) ಮೃತ ದುರ್ದೈವಿ.
ಮೃತ ಅನೀಶ್ ಸೇರಿದಂತೆ ಕೊಡಗು ಜಿಲ್ಲೆಯ ನಾಲ್ಕು ಮಂದಿ ವ್ಯಕ್ತಿಗಳು ಗ್ರಾಮದ ಕೆಂಪೇಗೌಡರ ಜಮೀನಿನನ್ನು ಗುತ್ತಿಗೆ ಪಡೆದು ಬಾಳೆ ಬೆಳೆ ಬೆಳೆದಿದ್ದರು. ಇಂದು ( ಜುಲೈ 08) ಜಮೀನಿನಲ್ಲಿದ್ದ ಬೋರ್ವೆಲ್ ಪಂಪ್ ಸೆಟ್ ಗೆ ವಿದ್ಯುತ್ ಬಾರದ ಕಾರಣ ಬೆಳಿಗ್ಗೆ ಟ್ರಾನ್ಸ್ಫರ್ ನಲ್ಲಿ ಪ್ಯೂಸ್ ಹಾಕಲುಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಅಕ್ಕಪಕ್ಕ ಜಮೀನಿನವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ