ಸೈಕಲ್ ನಲ್ಲಿ ತೆರಳಿದ ತಹಶೀಲ್ದಾರ್!
Team Udayavani, Jul 4, 2019, 12:53 PM IST
ನರಗುಂದ: ಇಂಧನ ಉಳಿತಾಯದ ಉದ್ದೇಶದೊಂದಿಗೆ ತಹಶೀಲ್ದಾರ್ ಆಶಪ್ಪ ಪೂಜಾರ ಸೈಕಲ್ ನಲ್ಲಿ ಕಚೇರಿಗೆ ತೆರಳಿದರು.
ನರಗುಂದ: ಇಲ್ಲಿನ ತಹಶೀಲ್ದಾರ್ ಆಶಪ್ಪ ಪೂಜಾರ ಅವರು ಇಂಧನ ಉಳಿತಾಯಕ್ಕೆ ಮನ್ನಣೆ ನೀಡುವ ಉದ್ದೇಶದೊಂದಿಗೆ ಖುದ್ದಾಗಿ ಸೈಕಲ್ನಲ್ಲಿ ತಮ್ಮ ಕಚೇರಿಗೆ ತೆರಳಿ ಎಲ್ಲರ ಗಮನ ಸೆಳೆದಿದ್ದಾರೆ!
ಕಂದಾಯ ನಿರೀಕ್ಷಕ ಎಸ್.ಐ. ಹಾಡಕರ ಅವರೊಂದಿಗೆ ತಮ್ಮ ಮನೆಯಿಂದ ರೇಂಜರ್ ಸೈಕಲ್ ಹತ್ತಿದ ತಹಶೀಲ್ದಾರ್ ಆಶಪ್ಪ ಪೂಜಾರ ಅವರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳಿದರು.
ಪ್ರತಿ ತಿಂಗಳು ಉದ್ದೇಶ: ಇಂಧನ ಉಳಿತಾಯ ದೃಷ್ಟಿಕೋನದ ಸಂಕಲ್ಪ ತೊಟ್ಟ ತಹಶೀಲ್ದಾರ್ ಅವರು, ಇನ್ನು ಮುಂದೆ ಪ್ರತಿ ತಿಂಗಳು ಒಂದನೇ ತಾರೀಖೀನಂದು ನಿರಂತರ ಸೈಕಲ್ ಸವಾರಿಯೊಂದಿಗೆ ಕಚೇರಿಗೆ ತೆರಳುವ ಉದ್ದೇಶ ಹೊಂದಿದ್ದಾರೆ. ಇದು ಇತರೆ ಇಲಾಖೆ ಅಧಿಕಾರಿಗಳಿಗೆ ಮಾದರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!