ಜಾನಪದ ಬದುಕಿನ ಭಾಗ: ಗೋಡ್ರಿ

ಜಾನಪದ ಉಳಿದರೆ ಮಾತ್ರ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ

Team Udayavani, Apr 21, 2019, 5:01 PM IST

21-April-34

ನಾರಾಯಣಪುರ: ಕೊಡೇಕಲ್‌ ಪಟ್ಟಣದ ಶ್ರೀ ಬಸವ ಜ್ಯೋತಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆದ ಮಕ್ಕಳ ಜಾನಪದ ಹಬ್ಬಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ನಾರಾಯಣಪುರ: ನಾಗರಿಕತೆ ಬೆಳೆದಂತೆಲ್ಲ ಗ್ರಾಮೀಣ ಪ್ರದೇಶಗಳ ಸಂಸ್ಕೃತಿ ಮತ್ತು ಜನಪದ ಕಲೆ ಮರೆಯಾಗುತ್ತಿದ್ದು, ಮಕ್ಕಳಿಗೆ ಜನಪದ ಕಲೆ ಹಾಗೂ ಹಿಂದಿನ ನಮ್ಮ ಸಂಪ್ರದಾಯದ ಬಗ್ಗೆ ತಿಳಿವಳಿಕೆ ಮೂಡಿಸುವ ಮಕ್ಕಳ ಜನಪದ ಹಬ್ಬ ಕಾರ್ಯಕ್ರಮ ಅರ್ಥಪೂರ್ಣ ವೇದಿಕೆಯಾಗಿದೆ ಎಂದು ಕೊಡೇಕಲ್‌ ವಲಯ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಸಣ್ಣ ಗೋಡ್ರಿ ಹೇಳಿದರು.

ಕೊಡೇಕಲ್‌ ಪಟ್ಟಣದ ಶ್ರೀ ಬಸವ ಜ್ಯೋತಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಧಾರವಾಡದ ಬಾಲ ವಿಕಾಸ ಅಕಾಡೆಮಿ ಮತ್ತು ರಂಗಂಪೇಟ ಜಾನಪದ ಕಲಾಲೋಕ ಸಂಯುಕ್ತಾಶ್ರಯದಲ್ಲಿ ನಡೆದ ಮಕ್ಕಳ
ಜಾನಪದ ಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾನಪದ ಎನ್ನುವುದು ನಮ್ಮ ಬದುಕಿನ ಒಂದು ಭಾಗವಾಗಿದೆ. ಇದು ನಮ್ಮ ಪೂರ್ವಿಕರಿಂದ ಬಂದ ಬಳುವಳಿಯಾಗಿದೆ. ಜಾನಪದದಲ್ಲಿ ಗ್ರಾಮೀಣ ಸಂಸ್ಕೃತಿಯ ಸೊಗಡು ಇದೆ. ಜಾನಪದ ಉಳಿದರೆ ದೇಶದ ಸಂಸ್ಕೃತಿ
ಉಳಿಯಲು ಸಾಧ್ಯ. ಹೀಗಾಗಿ ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ಕಳೆದ ಹಲವು
ವರ್ಷಗಳಿಂದ ಬಾಲ ವಿಕಾಸ ಅಕಾಡೆಮಿ ಜಾನಪದ ಸಾಹಿತ್ಯ, ಕಲೆ ಉಳಿಸುವತ್ತ ವಿಶೇಷ ಗಮನ ಹರಿಸಿರುವುದು ಶ್ಲಾಘನೀಯ ಕಾರ್ಯ ಕೆಲಸ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಜಾನಪದ ಅಕಾಡಮಿ ಸದಸ್ಯರಾದ ಪ್ರಕಾಶ ಅಂಗಡಿ ಕನ್ನೆಳ್ಳಿ, ಪೋಷಕರು ಮಕ್ಕಳಿಗೆ ಪಾಠದ ಜತೆಗೆ ನೃತ್ಯ ,ಜಾನಪದ ಸಾಹಿತ್ಯ ಮತ್ತು ನಮ್ಮ ಸಾಂಸ್ಕೃತಿಕ ಕಲೆ ಮೈಗೂಡಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಹಿರಿಯ ಸಾಹಿತಿ ವೀರೇಶ ಹಳ್ಳೂರ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳು ಜಾನಪದ ಸೊಗಡು ಬಿಂಬಿಸುವ ವಿವಿಧ ಹಾಡುಗಳು, ಏಕಪಾತ್ರ ಅಭಿನಯದಂತಹ ಕಲೆ ಪ್ರದರ್ಶಿಸಿ ಗಮನ ಸೆಳೆದರು.

ಅಮರಲಿಂಗೇಶ್ವರ ಸಂಗೀತ ಪಾಠಶಾಲೆ ಮತ್ತು ಸೋಮನಾಥ ಸಂಗೀತ ಪಾಠಶಾಲೆ ಮಕ್ಕಳು ಪ್ರಾರ್ಥನೆ ನಡೆಸಿಕೊಟ್ಟರು. ಕೋರಿಸಂಗಯ್ಯ ಗಡ್ಡದ, ಕೋಟ್ರೇಶ ಕೋಳೂರ, ಚಂದ್ರಶೇಖರ ಹೊಕ್ರಾಣಿ,
ಸಂಗಣ್ಣ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ, ಸೀತಾರಾಮ ನಾಯ್ಕ, ಸಂಗೀತ ಕಲಾವಿದರಾದ ಆಮಯ್ಯ ಮಠ, ಈಶ್ವರ ಬಡಿಗೇರ, ಬಸಣ್ಣ ಗುರಿಕಾರ ಇದ್ದರು. ಸಂಗನಗೌಡ ಧನರೆಡ್ಡಿ ಸ್ವಾಗತಿಸಿದರು.
ಬಸವರಾಜ ಭದ್ರಗೋಳ ನಿರೂಪಿಸಿದರು. ಮಲ್ಲಯ್ಯಸ್ವಾಮಿ ಇಟಗಿ ವಂದಿಸಿದರು

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.