ಕಾರ ಹುಣ್ಣಿಮೆ: ರೈತರಿಂದ ಎತ್ತುಗಳ ಶೃಂಗಾರ ಸಾಮಗ್ರಿ ಖರೀದಿ ಜೋರು
Team Udayavani, Jun 17, 2019, 4:09 PM IST
ನಾರಾಯಣಪುರ: ಕಾರ ಹುಣ್ಣಿಮೆ ನಿಮಿತ್ತ ರೈತರು ಎತ್ತುಗಳ ಶೃಂಗಾರ ಸಾಮಗ್ರಿ ಖರೀದಿಸುತ್ತಿರುವುದು.
ನಾರಾಯಣಪುರ: ಮುಂಗಾರು ಹಂಗಾಮು ಪ್ರವೇಶ ನಂತರ ಆಗಮಿಸುವ ಕಾರ ಹುಣ್ಣಿಮೆ ಹಬ್ಬವನ್ನು ಗ್ರಾಮೀಣ ಭಾಗದ ರೈತರು ವಿಶಿಷ್ಟವಾಗಿ ಆಚರಿಸುತ್ತಾರೆ.
ರೈತರ ಹಬ್ಬ ಎಂದು ಹೆಸರುವಾಸಿ ಯಾಗಿರುವ ಕಾರ ಹುಣ್ಣಿಮೆ ಹಬ್ಬದ ನಿಮಿತ್ತ ಎತ್ತುಗಳನ್ನು ಶೃಂಗರಿಸುವುದಕ್ಕೆ ಇಲ್ಲಿನ ವಾರದ ಸಂತೆ ದಿನ ರೈತರು ಎತ್ತುಗಳ ಶೃಂಗಾರದ ವಸ್ತುಗಳನ್ನು ಖರೀದಿಸುವ ಭರಾಟೆಯಲ್ಲಿ ತೊಡಗಿದ್ದು ಕಂಡು ಬಂತು.
ಮಳೆ ನಿರೀಕ್ಷೆ: ಮುಂಗಾರು ಮಳೆಯನ್ನು ನಂಬಿದ್ದ ರೈತ ಸಮೂಹ ಈಗ ಸುರಿದ ಅಲ್ಪ ಸ್ವಲ್ಪ ಮಳೆ ನೆಚ್ಚಿಕೊಂಡು ಜಮೀನುಗಳತ್ತ ಮುಖ ಮಾಡಿದ್ದಾರೆ.
ರೈತರು ಭೂಮಿ ಉಳಿಮೆ ಗೆಳೆಯರಾದ ಜೋಡೆತ್ತುಗಳನ್ನು ಹೂಡಿ ಭೂಮಿ ಹದಗೊಳಿಸಿ, ಗೊಬ್ಬರ ಮಿಶ್ರಣ ಮಾಡಿ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿ, ಆಕಾಶದತ್ತ ಮುಖ ಮಾಡಿ ವರುಣ ದೇವನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ