ನಡೆಯದ ಗ್ರಾಪಂ ಕೆಡಿಪಿ ಸಭೆ-ಆಕ್ರೋಶ

ಆದೇಶ ಉಲ್ಲಂಘನೆ ಬೆರಳೆಣಿಕೆಯಷ್ಟು ಮಾತ್ರ ಆದೇಶ ಪಾಲನೆ ಕುಂಠಿತವಾಗುತ್ತಿರುವ ಅಭಿವೃದ್ಧಿ

Team Udayavani, Oct 10, 2019, 3:41 PM IST

10-October-16

ವಿಶೇಷ ವರದಿ
ನರೇಗಲ್ಲ: ಗ್ರಾಪಂಗಳ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಮೇಲೆ ಇನ್ನಷ್ಟು ನಿಗಾವಹಿಸಲು ರಾಜ್ಯ ಸರ್ಕಾರ ಕಳೆದ ಜೂ. 11 ರಂದು ಎಲ್ಲ ಗ್ರಾಪಂಗಳಲ್ಲಿ ಮಹತ್ವದ ಹೆಜ್ಜೆ ಇರಿಸಿತ್ತು. ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲು ಗ್ರಾಪಂ ಮಟ್ಟದಲ್ಲಿ ಸಮಿತಿ (ಕೆಡಿಪಿ) ರಚಿಸುವ ಹೊಸ ಪದ್ಧತಿ ಜಾರಿಗೊಳಿಸಿತ್ತು.

ಆದರೆ, ತಾಲೂಕಿನ ಗ್ರಾಪಂಗಳಲ್ಲಿ ನಡೆಯಬೇಕಾದ ಕೆಡಿಪಿ ಸಭೆ ಆದೇಶಕ್ಕೆ ಈಗ ಉಲ್ಲಂಘನೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಗ್ರಾಪಂ ಮಟ್ಟದ ಅ ಧಿಕಾರಿಗಳು ಪ್ರತಿಯೊಂದು ವಿಷಯವನ್ನು ವಿವರವಾಗಿ ಓದಿ ಹೇಳಬೇಕಿದೆ. ಆದರೆ ಅವರು ತಾಂತ್ರಿಕ ತೊಂದರೆ ಹೇಳುತ್ತ ಕಾಲಹರಣ ಮಾಡುತ್ತಿರುವವರಿಗೆ ಇದರಿಂದ ತೊಂದರೆಯಾಗಬಹದು ಎಂದು ನಿರಾಶಕ್ತಿಯ ಜತೆಗೆ ನಿಷ್ಕಾಳಜಿ ತೋರುತ್ತಿರುವುದರಿಂದ ಗ್ರಾಪಂ ಮಟ್ಟದ ಕೆಡಿಪಿ ಸಭೆಗಳು ನಡೆಯುವುದು ವಿರಳವಾಗಿದೆ ಎನ್ನುವುದು ಸಾರ್ವಜನಿಕರ ಮಾತು.

ತಾಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಅಸ್ತಿತ್ವದಲ್ಲಿರುವ ಕೆಡಿಪಿ ಸಮಿತಿ ರೀತಿಯಲ್ಲೇ ಗ್ರಾಮ ಮಟ್ಟದಲ್ಲಿಯೂ ಗ್ರಾ.ಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗ್ರಾಮ ಮಟ್ಟದ ಕೆಡಿಪಿ ಸಮಿತಿ ರಚನೆಗೆ ಸೂಚಿಸಲಾಗಿತ್ತು. ಇದರ ಉದ್ದೇಶ ಕೇಂದ್ರ-ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾರ್ಯಕ್ಕೆ ಮಂಜೂರಾಗುವ ಅನುದಾನ ಸದ್ಬಳಕೆ ಚರ್ಚೆ, ತೀರ್ಮಾನ ಕೈಗೊಳ್ಳುವ ಮಹತ್ವದ ಅಧಿ ಕಾರ, ಈ ಸಭೆಗೆ ಗ್ರಾಪಂ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಇಲಾಖೆವಾರು ಪ್ರಗತಿ ಕಾರ್ಯಕ್ರಮದ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕೆನ್ನುವುದು ಇದರ ಮೂಲ ಉದ್ದೇಶ ಇಟ್ಟುಕೊಂಡು ಸರ್ಕಾರದ ಪದ ನಿಮಿತ್ತ ಜಂಟಿ ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆ ನಿದೇರ್ಶಕರು 2019 ಜೂ.11ರಂದು ಆದೇಶ ಹೊರಡಿಸಿದೆ.

ಕಾಟಾಚಾರಕ್ಕಾಗಿ ಸಭೆ: ಇದರಲ್ಲಿ 26 ಇಲಾಖೆಗಳು ಸಮಿತಿ ವ್ಯಾಪ್ತಿಗೆ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆ 20 ಅಂಶಗಳ ಕಾರ್ಯಕ್ರಮ ಸಂಬಂಧ ಸರ್ಕಾರ ರೂಪಿಸಿರುವ ನಿಯಮಾವಳಿಗಳ ಅನ್ವಯ ಗ್ರಾಪಂ ಕೆಡಿಪಿ ಸಭೆಯು ಅನಿಷ್ಠಾನಗೊಳ್ಳಬೇಕಾಗಿದೆ. ಈ ಸಭೆಗೆ ಹೋಬಳಿ, ಗ್ರಾಮ ಮಟ್ಟದ ಅಧಿ ಕಾರಿಗಳು, ಸಿಬ್ಬಂದಿ, ಕೆಡಿಪಿ ಸಭೆಗೆ ಹಾಜರಾಗಬೇಕಾಗಿರುವುದು ಕಡ್ಡಾಯ. ಸಭೆಯು ವರ್ಷದ ಏಪ್ರಿಲ್‌, ಜುಲೈ, ಅಕ್ಟೋಬರ್‌, ಡಿಸೆಂಬರ್‌ ಮೊದಲ ವಾರದಲ್ಲಿ ಕಡ್ಡಾಯವಾಗಿ ನಡೆಯಬೇಕೆನ್ನುವ ಆದೇಶವಿದ್ದರೂ ತಾಲೂಕಿನ ಕೆಲವೇ ಬೆರಳೆಣಿಕೆಯ ಗ್ರಾಪಂಗಳು ಕಾಟಾಚಾರಕ್ಕೆ ಎನ್ನುವಂತೆ ಕೆಡಿಪಿ ಸಭೆ ಮಾಡಿ ಮುಗಿಸಿದ್ದಾರೆ ಎನ್ನುವುದು ಕೆಲವು ಗ್ರಾಪಂ ಸದಸ್ಯರ ಆರೋಪ.

ಆದೇಶಕ್ಕೆ ಕ್ಯಾರೆ ಇಲ್ಲ: ರೋಣ ತಾಲೂಕಿನಲ್ಲಿ ಒಟ್ಟು 35 ಗ್ರಾಪಂಗಳಿವೆ. ಜಿಲ್ಲೆಯಲ್ಲಿಯೇ ಹೆಚ್ಚು ಗ್ರಾಪಂ ಹೊಂದಿದೆಯಾದರೂ, ತಾಪಂ ಅಧಿಕಾರಿಗಳು ಅಕ್ಟೋಬರ್‌ ಮೊದಲ ವಾರದಲ್ಲಿ ಕೆಡಿಪಿ ಸಭೆ ನಡೆಸಲು ಆದೇಶ ನೀಡಿದ್ದರೂ ಕೇವಲ 7 ಗ್ರಾಪಂಗಳು ಮಾತ್ರ ಸಭೆ ನಡೆಸಿವೆ. ಇನ್ನುಳಿದ 28 ಗ್ರಾಪಂಗಳು ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದಿರುವುದು ದುರಂತ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.