ಪಡೀಲ್ ದುರ್ಘಟನೆ: ಸರಕಾರದ ಹತ್ತು ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ
Team Udayavani, Sep 9, 2019, 6:27 PM IST
ಮಂಗಳೂರು: ಪಡೀಲ್ ಬಳಿಯ ಕೊಡಕ್ಕಲ್ ಶಿವನಗರದಲ್ಲಿ ಭಾನುವಾರದಂದು ಮನೆಮೇಲೆ ತಡೆಗೋಡೆ ಕುಸಿದು ಮೃತಪಟ್ಟ ಮಕ್ಕಳಿಬ್ಬರ ಹೆತ್ತವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಅವರು ರಾಜ್ಯ ಸರಕಾರದ ವತಿಯಿಂದ ಹತ್ತು ಲಕ್ಷ ರೂಪಾಯಿ ಪರಿಹಾರದ ಚೆಕ್ ಹಾಗೂ ತಮ್ಮ ವೈಯಕ್ತಿಕ ನೆಲೆಯಿಂದ ತಮ್ಮದೇ ಸೇವಾ ಸಂಸ್ಥೆಯಾದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮೂಲಕ ಒಂದು ಲಕ್ಷ ರೂಪಾಯಿ ಚೆಕ್ ಅನ್ನು ಸೋಮವಾರದಂದು ವಿತರಿಸಿದರು.
ಇನ್ನು ಮೃತಪಟ್ಟ ಮಕ್ಕಳ ಹೆತ್ತವರಾದ ರಾಮಣ್ಣ ಗೌಡ-ರಜನಿ ದಂಪತಿಗೆ ಮನೆ ಕಟ್ಟಲು ಸರಕಾರದ ವತಿಯಿಂದ ಜಾಗ ಹಾಗೂ ಮನೆ ಕಟ್ಟಲು ಸಹಾಯ ಧನ ಕೂಡ ಸರಕಾರದ ವತಿಯಿಂದ ನೀಡುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ. ಶಾಸಕರೊಂದಿಗೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬಿಜೆಪಿ ಮುಖಂಡರಾದ ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ಕಂದಾಯ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…