ಪರಶುರಾಂಪುರದಲ್ಲಿ ಮಾರಮ್ಮ ಹಬ್ಬ

ಮಾರಿಗುಡಿಗಳಿಗೆ ತೆರಳಿ ಭಕ್ತರಿಂದ ವಿಶೇಷ ಪೂಜೆ

Team Udayavani, Sep 18, 2019, 5:00 PM IST

18-Sepctember-16

ಪರಶುರಾಂಪುರ: ಮಾರಮ್ಮ ದೇವಿ ಹಬ್ಬದ ಅಂಗವಾಗಿ ಗೊಲ್ಲರಹಟ್ಟಿಯ ಮಾರಮ್ಮ ದೇವಿ ದೇವಸ್ಥಾನವನ್ನು ಚೆಂಡು ಹೂವು ಮತ್ತು ತೆಂಗಿನ ಗರಿಗಳಿಂದ ಅಲಂಕರಿಸಲಾಗಿತ್ತು.

ಪರಶುರಾಂಪುರ: ಗ್ರಾಮವೂ ಸೇರಿದಂತೆ ದೊಡ್ಡಚೆಲ್ಲೂರು, ಕ್ಯಾದಿಗುಂಟೆ, ಚೌಳೂರು, ಜಾಜೂರು, ಹರವಿಗೊಂಡನಹಳ್ಳಿ, ನಾಗಗೊಂಡನಹಳ್ಳಿ, ಕಡೇಹುಡೆ ಸೇರಿದಂತೆ ವಿವಿಧ ಹಳ್ಳಿಗಳ ಗ್ರಾಮಸ್ಥರು ಮಂಗಳವಾರ ಮಾರಮ್ಮನ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು.

ಜನರು ತಮ್ಮೂರಿನ ಮಾರಿಗುಡಿಗಳನ್ನು ಚೆಂಡು ಹೂವು, ಬಾಳೆ ಕಂದು, ಮಾವಿನ ತೋರಣ, ಹಸಿ ತೆಂಗಿನ ಗರಿಗಳು ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ದೇವಿಯ ಮೂರ್ತಿಯನ್ನು ಬೇವಿನಸೊಪ್ಪು, ವಿವಿಧ ಒಡವೆ ವಸ್ತ್ರಗಳಿಂದ ಅಲಂಕರಿಸಲಾಗಿತ್ತು. ಮಹಿಳೆಯರು-ಮಕ್ಕಳು ತಮ್ಮ ಮನೆಗಳನ್ನು ಬೆಳಿಗ್ಗೆಯೇ ಸ್ವಚ್ಛಗೊಳಿಸಿ ಮಡಿಯಿಂದ ಸ್ನಾನ ಮಾಡಿ ಗ್ರಾಮದೇವತೆ ಮಾರಮ್ಮ ಹಿಟ್ಟಿನಾರತಿ ಮಾಡಲು ಸಿದ್ಧತೆ ನಡೆಸಿದರು. ಹಂಚಿ ಕಡ್ಡಿ, ಕಣಗಲೆ ಹೂವು, ವೀಳ್ಯದೆಲೆ, ಹೊಂಬಾಳೆ, ತಂಬಿಟ್ಟು, ತೆಂಗಿನಕಾಯಿ, ಬಾಳೆಹಣ್ಣುಗಳಿಂದ ತಂಬಿಟ್ಟಿನಾರತಿಯನ್ನು ಸಿದ್ಧಪಡಿಸಲಾಯಿತು. ದೇವರಿಗೆ ಎಡೆ ಅನ್ನ ತಯಾರಿಸಿ ಬೇವಿನಸೊಪ್ಪು, ಬೇಟೆ ಸೊಪ್ಪುಗಳನ್ನು ಕೈಯಲ್ಲಿ ಹಿಡಿದುಕೊಂಡು ಗ್ರಾಮದ ಮಾರಮ್ಮ ದೇವಿಯ ಗುಡಿಗೆ ಜಾನಪದ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿದರು.

ಮಾರಮ್ಮ ದೇವಿಯ ದೇವಸ್ಥಾನದಲ್ಲಿ ದೇವಿ ಮೂರ್ತಿಯ್ನು ವಿವಿಧ ಜಾತಿಯ ಹೂವುಗಳಿಂದ ಅಲಂಕರಿಸಿ ನೂರೊಂದು ಎಡೆ ಹಾಕಿ, ಹಣ್ಣು, ಕಾಯಿ, ಕರ್ಪೂರಗಳನ್ನಿಟ್ಟು ಹಿಟ್ಟಿನಾರತಿ ಬೆಳಗಲಾಯಿತು. ಮಹಿಳೆಯರು ಮತ್ತು ಮಕ್ಕಳು ಹಿಟ್ಟಿನಾರತಿಯನ್ನು ತಲೆಯ ಮೇಲೆ ಹೊತ್ತು ದೇವಿ ಗುಡಿಯನ್ನು ಪ್ರದಕ್ಷಿಣೆ ಹಾಕಿದರು. ಹರಕೆ ಹೊತ್ತ ಮಹಿಳೆಯರು-ಮಕ್ಕಳು ಬೇವಿನ ಉಡುಗೆ ಧರಿಸಿ ದೇವಿ ಗುಡಿಯ ಸುತ್ತ ಪ್ರದಕ್ಷಿಣೆ ಹಾಕಿ ಹರಕೆ ತೀರಿಸಿದರು. ವೀಳ್ಯದೆಲೆ, ಅಡಿಕೆ, ತಂಬಿಟ್ಟು, ಬಾಳೆಹಣ್ಣನ್ನು ನೆರೆದಿದ್ದ ಭಕ್ತರಿಗೆ ಹಂಚಿದರು. ನಂತರ ಮಾರಮ್ಮನ ಹಬ್ಬದ ಅಂಗವಾಗಿ ತಮ್ಮ ಮನೆಗೆ ಬಂದ ಅತಿಥಿಗಳು, ಗೆಳೆಯರು, ಸಂಬಂಧಿಕರಿಗೆ ವಿಶೇಷ ಅಡುಗೆ ತಯಾರಿಸಿ ಉಣಬಡಿಸಿದರು. ಹನ್ನೆರೆಡು ಕೈವಾಡದವರು, ಗೌಡ, ಗೊಂಚಿಗಾರ, ಮಹಿಳಾ ಸಂಘದವರು, ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.