ವೈಭವದ ಗ್ರಾಮೀಣ ದಸರೆಗೆ ಸಾಂಸ್ಕೃತಿಕ ಮೆರಗು

ಬೆಳ್ಳಿ ರಥದಲ್ಲಿ ಅಲಂಕೃತ ಚಾಮುಂಡೇಶ್ವರಿ ಮೆರವಣಿಗೆ ಗಮನ ಸೆಳೆದ ಕಲಾತಂಡಗಳ ನೃತ್ಯ ಪ್ರದರ್ಶನ

Team Udayavani, Sep 28, 2019, 4:14 PM IST

28-Sepctember-23

ಪಿರಿಯಾಪಟ್ಟಣ: ಜಿಲ್ಲೆಯಲ್ಲೇ ಪ್ರಥಮವಾಗಿ ಚಾಲನೆ ಪಡೆದ ಪಿರಿಯಾಪಟ್ಟಣ ತಾಲೂಕು ಗ್ರಾಮೀಣ ದಸರಾ ಅದ್ಧೂರಿಯಾಗಿ ಜರುಗಿತು. ಪಟ್ಟಣದ ಕನ್ನಂಬಾಡಿ ಅಮ್ಮ ದೇವಾಲಯದ ಬಳಿ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ಕೆ.ಮಹದೇವ್‌ ಅವರು ಬೆಳ್ಳಿ ರಥದಲ್ಲಿ ಅಲಂಕೃತ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಕನ್ನಂಬಾಡಿಯಮ್ಮ ದೇವಾಲಯ ಬಳಿಯಿಂದ ಬಿ.ಎಂ ರಸ್ತೆಯ ಮೂಲಕ ಗೋಣಿಕೊಪ್ಪ ರಸ್ತೆಯ ಜೂನಿಯರ್‌ ಕಾಲೇಜು ಮೈದಾನದವರೆಗೆ ಮೆರವಣಿಗೆ ಸಾಗಿತು.

ಮೆರವಣಿಗೆಯಲ್ಲಿ ಮಂಗಳವಾದ್ಯ, ಕೇರಳದ ಚಂಡೆ ಮದ್ದಳೆ, ನಗಾರಿ, ಕಂಸಾಳೆ ನೃತ್ಯ, ವೀರಗಾಸೆ, ಟಿಬೆಟನ್‌ ಸಾಂಪ್ರದಾಯಿಕ ನೃತ್ಯ, ಕೀಲುಕುದುರೆ, ಗೊರವನ ಕುಣಿತ, ಪೂಜಾಕುಣಿತ, ಹುಲಿವೇಷ, ಕೀಲು ಗೊಂಬೆ ಕುಣಿತ, ನಂದಿ ಧ್ವಜಕುಣಿತ ಪ್ರದರ್ಶನದೊಂದಿಗೆ ಮಹಿಳೆಯರಿಂದ ಪೂರ್ಣಕುಂಭ ಸೇರಿದಂತೆ ವಿವಿಧ ಕಲಾ ತಂಡಗಳು ಸಾಗಿದವು.

ಕೆಲವು ಕಲಾ ತಂಡಗಳು ವೇದಿಕೆಯಲ್ಲಿ ಸಹ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟವು. ಸರ್ಕಾರಿ ನೌಕರರು ಶಾಸಕ ಕೆ.ಮಹದೇವ್‌ ಸೂಚನೆಯಂತೆ ಶ್ವೇತ ವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ತಾಲೂಕಿನ ವಿವಿಧ ಗಿರಿಜನ ಶಾಲೆಯ ಮಕ್ಕಳು ಪ್ರದರ್ಶಿಸಿದ ಅರಣ್ಯ ಜನರ ನೃತ್ಯ ಕಾರ್ಯಕ್ರಮ ಆಕರ್ಷಣಿಯವಾಗಿತ್ತು. ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಕೆ.ಆರ್‌.ನಿರೂಪಾ, ತಹಶೀಲ್ದಾರ್‌ ಶ್ವೇತಾ ಎನ್‌. ರವೀಂದ್ರ, ಜಿಪಂ ಸದಸ್ಯರಾದ ಕೆ.ಎಸ್‌.ಮಂಜುನಾಥ್‌, ರುದ್ರಮ್ಮ ನಾಗಯ್ಯ, ಮೈಮುಲ್‌ ನಿರ್ದೇಶಕ ಪಿ.ಎಂ. ಪ್ರಸನ್ನ, ಎಪಿಎಂಸಿ ಅಧ್ಯಕ್ಷ ರಾಜಯ್ಯ, ತಾಪಂ ಇಒ ಡಿ.ಸಿ.ಶ್ರುತಿ, ಸದಸ್ಯರಾದ ರಂಗಸ್ವಾಮಿ, ಟಿ.ಎನ್‌. ಪಂಕಜಾ, ಆರ್‌.ಎಸ್‌.ಮಹದೇವ್‌, ಮೋಹನ್ರಾಜ್, ಮಲ್ಲಿಕಾರ್ಜುನ್‌, ಶೋಭಾ, ಜಯಂತಿ, ಸುಮಿತ್ರಾ, ಪುರಸಭೆ ಸದಸ್ಯರು ಮುಖ್ಯಾಧಿಕಾರಿ ಚಂದ್ರಕುಮಾರ್‌
ಹಲವರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.