ವಿದ್ಯಾರ್ಥಿನಿಯರಿಗೆ ಓದಲು ಸ್ಥಳಾಭಾವ

ರ್ಯಾಕ್‌ ಪಕ್ಕ, ನೆಲದ ಮೇಲೆ ಕುಳಿತು ಓದಬೇಕಾದ ಸ್ಥಿತಿಆಮೆಗತಿಯಲ್ಲಿ ಹೊಸ ಕಟ್ಟಡ ಕಾಮಗಾರಿ

Team Udayavani, Oct 19, 2019, 4:36 PM IST

19-October-16

„ಸಿದ್ಧಯ್ಯ ಸ್ವಾಮಿ ಕುಕನೂರು
ರಾಯಚೂರು:
ಸಹಸ್ರಾರು ಮಕ್ಕಳ ಜ್ಞಾನದಾಹ ನೀಗಿಸುತ್ತಿರುವ ರಾಯಚೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳಾಭಾವದ್ದೆ ಸಮಸ್ಯೆ. ಗ್ರಂಥಾಲಯಕ್ಕೆ ನಿತ್ಯ ಬರುವ ಸಾಕಷ್ಟು ವಿದ್ಯಾರ್ಥಿನಿಯರಿಗೆ ಸ್ಥಳ ಸಿಗದೆ ನೆಲದ ಮೇಲೆ, ಉದ್ಯಾನವನದಲ್ಲಿ ಕುಳಿತು ಓದುವಂತ ಪರಿಸ್ಥಿತಿ ಇದೆ. ನಗರ ಕೇಂದ್ರ ಗ್ರಂಥಾಲಯಕ್ಕೆ ಸಾವಿರಾರು ವಿದ್ಯಾರ್ಥಿಗಳು ನಿತ್ಯ ಓದಲು ಆಗಮಿಸುತ್ತಾರೆ.

ಅದರಲ್ಲೂ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಇದೇ ಅಧ್ಯಯನ ಕೇಂದ್ರ. ಆದರೆ, ಈಗಿರುವ ಕಟ್ಟಡ ತೀರ ಇಕ್ಕಟ್ಟಾಗಿದೆ. ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಆಸನಗಳೇ ಸಿಗುವುದಿಲ್ಲ. ಇನ್ನೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿಭಾಗ ಮಾಡಲಾಗಿದೆ ಆದರೂ ಅಲ್ಲಿ ಅಬ್ಬಬ್ಟಾ ಎಂದರೆ 20-30 ವಿದ್ಯಾರ್ಥಿಗಳು ಕೂಡಬಹುದಷ್ಟೇ. ಹೀಗಾಗಿ ಬಹುತೇಕ ವಿದ್ಯಾರ್ಥಿನಿಯರು ಅಧ್ಯಯನ ಮಾಡಲು ನೆಲದ ಮೇಲೆ, ರ್ಯಾಕ್‌ಗಳ ಮಧ್ಯ, ಇಲ್ಲವೇ ಹೊರಗಿನ ಉದ್ಯಾನದಲ್ಲೇ ಕೂಡಬೇಕಿದೆ. ಸಾಮಾನ್ಯ ದಿನಗಳಲ್ಲಿಯೇ ಈ ಸಮಸ್ಯೆಯಾದರೆ ಇನ್ನೂ ರಜಾ ದಿನಗಳಲ್ಲಂತೂ ಸ್ಥಿತಿ ಗಂಭೀರವಾಗಿರುತ್ತದೆ. ಕೆಲವೊಮ್ಮೆ ಸ್ಥಳ ಸಿಗದೆ ವಿದ್ಯಾರ್ಥಿಗಳು ಹಿಂದಿರುಗಿದ ನಿದರ್ಶನ ಕೂಡ ಸಾಕಷ್ಟಿವೆ.

ನಗರ ಕೇಂದ್ರ ಗ್ರಂಥಾಲಯ ಸೇರಿದಂತೆ ಎಲ್ಲ ನಗರ, ಪಟ್ಟಣಗಳಲ್ಲಿ 10200
ಸದಸ್ಯರಿದ್ದಾರೆ. ನಗರದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿದ್ದು, ಸಾಮಾನ್ಯ ಜನರೂ ಬರುವುದರಿಂದ ವಿದ್ಯಾರ್ಥಿಗಳಿಗೆ ಸಂಕಷ್ಟದ ಸ್ಥಿತಿ ನಿರ್ಮಾಣವಾಗಿದೆ.

ಗೋಡಾನ್‌ ಇಲ್ಲ: ಇದಕ್ಕೆ ಮುಖ್ಯ ಕಾರಣ ಪುಸ್ತಕಗಳ ಸಂಗ್ರಹಕ್ಕೆ ಪತ್ಯೇಕ ಗೋಡಾನ್‌ ಇಲ್ಲದಿರುವುದು. ಇದು ಕೇಂದ್ರ ಗ್ರಂಥಾಲಯವಾದ್ದರಿಂದ ಜಿಲ್ಲೆಗೆ ಸರಬರಾಜಾಗುವ ಎಲ್ಲ ಪುಸ್ತಕಗಳು ಇಲ್ಲಿಗೆ ಬರುತ್ತವೆ. ಅವುಗಳಲ್ಲಿ ಕೆಲವನ್ನು ಕೋಟೆ ಪಕ್ಕದ ವಾಚಾನಾಯಲದಲ್ಲಿ ಸಂಗ್ರಹಿಸಿದರೆ, ಬಹುತೇಕ ಪುಸ್ತಕಗಳನ್ನು ಇದೇ ಗ್ರಂಥಾಲಯದಲ್ಲಿಡಲಾಗುತ್ತಿದೆ. ಹೀಗಾಗಿ ಓದುಗರು ಮೂಟೆಗಳ ಪಕ್ಕದಲ್ಲೇ, ಸಂದಿ ಗೊಂದಿಗಳಲ್ಲೇ ಕುಳಿತು ಓದುವಂತಾಗಿದೆ. ಪ್ರತ್ಯೇಕ ಗೋಡಾನ್‌ ವ್ಯವಸ್ಥೆ ಕಲ್ಪಿಸಿದರೆ, ಇಲ್ಲಿ ಮೂಟೆಗಟ್ಟಿದ ಪುಸ್ತಕಗಳನ್ನೆಲ್ಲ ತೆರವು
ಮಾಡಬಹುದು. ಸ್ವತ್ಛಂದ ಗಾಳಿ ಬೆಳಕಿನಲ್ಲಿ ಓದಬಹುದು ಎನ್ನುತ್ತಾರೆ ವಿದ್ಯಾರ್ಥಿಗಳು.

ಕಟ್ಟಡ ಕಾಮಗಾರಿ ವಿಳಂಬ: ಈಗಿರುವ ಗ್ರಂಥಾಲಯ ಕಟ್ಟಡ ಪಕ್ಕದಲ್ಲೇ ಮತ್ತೊಂದು ಕಟ್ಟಡ ತಲೆಯೆತ್ತುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಳೆದ ಎರಡು ವರ್ಷಗಳ ಹಿಂದೆ 50 ಲಕ್ಷ ರೂ. ಮಂಜೂರಾಗಿದೆ. ಎರಡಂತಸ್ತಿನ ಕಟ್ಟಡ ಕೆಲಸ ನಡೆಯುತ್ತಿದೆ. ಆದರೆ, ಅದು ತ್ವರಿತಗತಿಯಲ್ಲಿ ಪೂರ್ಣಗೊಂಡರೆ ಈಗಿರುವ ಸ್ಥಳಾಭಾವವನ್ನು ಕೊಂಚ ಮಟ್ಟಿಗೆ ನಿವಾರಿಸಬಹುದು.

ಕೊಳಚೆ ಪ್ರದೇಶಗಳಲ್ಲಿಲ್ಲ ಕಟ್ಟಡ: ಇನ್ನೂ ನಗರದ ಜಿಲ್ಲೆಯಲ್ಲಿ ನಾಲ್ಕು ಕೊಳಚೆ ಪ್ರದೇಶಗಳಲ್ಲಿ ಗ್ರಂಥಾಲಯ ನಡೆಸಲಾಗುತ್ತಿದೆ. ನಗರದಲ್ಲಿ ಮೂರು, ಮಾನ್ವಿಯಲ್ಲಿ ಒಂದು ಗ್ರಂಥಾಲಯವಿದೆ. ಆದರೆ, ಎಲ್ಲಿಯೂ ಗ್ರಂಥಾಲಯಕ್ಕೆ ಸ್ವಂತ ಕಟ್ಟಡಗಳಿಲ್ಲ. ಈ ಕುರಿತು ನಗರಸಭೆ ಗಮನಕ್ಕೆ ತಂದಿದ್ದು ನಿವೇಶನ ಗುರುತಿಸುವ ಕೆಲಸವಾಗುತ್ತಿಲ್ಲ ಎನ್ನುವುದು ಅಧಿಕಾರಿಗಳ ವಿವರಣೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.