10 ಪ್ರೌಢಶಾಲೆ ಇದ್ದರೂ ಒಂದೂ ಕಾಲೇಜಿಲ್ಲ!


Team Udayavani, Mar 5, 2021, 7:34 PM IST

10 High school but not college at all!

ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ಸುಮಾರು 10-15 ಪ್ರೌಢಶಾಲೆಗಳಿವೆ. ವಾರ್ಷಿಕ ಕನಿಷ್ಟ 1000 ವಿದ್ಯಾರ್ಥಿಗಳು ಕಾಲೇಜು ಮೆಟ್ಟಿಲೇರುತ್ತಾರೆ. ಆದರೆ ಇಲ್ಲಿ ಒಂದು ಪದವಿ ಪೂರ್ವ-ಪದವಿ ಕಾಲೇಜುಗಳಿಲ್ಲ!.

ತಾಲೂಕಿನ ಹಿರಿಯ ಹೋಬಳಿ ಎಂದೇ ಬಿಂಬಿತವಾದ ಬಳಗಾನೂರಿನಲ್ಲಿನ ದುಸ್ಥಿತಿ ಇದು. ಸರಕಾರ ಇಲ್ಲಿ ಕಾಲೇಜು ಶಿಕ್ಷಣ ಆರಂಭಿಸದೇ ಇರುವುದರಿಂದ ವರ್ಷಕ್ಕೆ ಕನಿಷ್ಠ 300-400 ವಿದ್ಯಾರ್ಥಿಗಳು ದೂರದ ಕಾಲೇಜುಗಳಿಗೆ ಹೋಗಲು ಆಗದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕಾಲೇಜು ಶಿಕ್ಷಣ ಆರಂಭಿಸಬೇಕು ಎಂದು ಕಳೆದ ಆರೇಳು ವರ್ಷಗಳಿಂದ ಇಲ್ಲಿನ ನಾಗರಿಕರು, ವಿವಿಧ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿವೆ. ಶಿಕ್ಷಣ ಇಲಾಖೆ ಸಚಿವರಿಂದ ಹಿಡಿದು ಸ್ಥಳೀಯ ಶಾಸಕರವರೆಗೂ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಕಾಲೇಜು ಕನಸು ಈಡೇರುತ್ತಿಲ್ಲ.

ಏನಿದೆ ಪರಿಸ್ಥಿತಿ?: ಬಳಗಾನೂರು ಪಟ್ಟಣ ಪಂಚಾಯಿತಿ ಸೇರಿ ಸುತ್ತಲೂ ಸುಮಾರು 30ಕ್ಕೂ ಹೆಚ್ಚು ಹಳ್ಳಿಗಳು ಬಳಗಾನೂರು ಪಟ್ಟಣಕ್ಕೆ ಹೊಂದಿಕೊಂಡಿವೆ. ಬಳಗಾನೂರು ಪಟ್ಟಣದಲ್ಲಿ ಸರಕಾರಿ ಸೇರಿ ಖಾಸಗಿಯಾಗಿ ಹಲವು ಪ್ರೌಢಶಾಲೆಗಳಿವೆ. ಇನ್ನು ಬಳಗಾನೂರು ಸಮೀಪದ ದಿದ್ದಗಿ, ಜಾಲವಾಡಗಿ, ಉದಾºಳ, ಹುಲ್ಲೂರು, ಗೌಡನಭಾವಿ ಸೇರಿ ಹಲವು ಹಳ್ಳಿಗಳಲ್ಲಿ ಸರಕಾರಿ ಮತ್ತು ಖಾಸಗಿ ಪ್ರೌಢಶಾಲೆಗಳು ತಲೆ ಎತ್ತಿವೆ. 10ನೇ ತರಗತಿವರೆಗೂ ಇಲ್ಲಿನ ಹೋಬಳಿ ವಿದ್ಯಾರ್ಥಿಗಳು ಯಾವುದೇ ಅಡೆ-ತಡೆಇಲ್ಲದೇ ಪ್ರೌಢ ಶಿಕ್ಷಣ ಮುಗಿಸುತ್ತಾರೆ. ಆದರ  ಪದವಿ ಪೂರ್ವ ಮೆಟ್ಟಿಲು ಹತ್ತುವುದೇ ಇಲ್ಲಿ ಸವಾಲಿನ ಕೆಲಸ. ಕಾಲೇಜು ಆಯ್ಕೆ? ದೂರದ ಕಾಲೇಜುಗಳಿಗೆ ಬಸ್‌ ಪಾಸ್‌ ಸೇರಿ ಇತರೆ ಹೊರೆ? ಅಲ್ಲದೇ ವಿಶೇಷವಾಗಿ ಹೆಣ್ಣು ಮಕ್ಕಳನ್ನು ದೂರದ ಕಾಲೇಜಿಗೆ ಕಳುಹಿಸುವುದೇಗೆ? ಎನ್ನುವ ಆತಂಕ ಇಲ್ಲಿನ ಹಲವು ವಿದ್ಯಾರ್ಥಿಗಳ ಭವಿಷ್ಯವನ್ನು ಮಂಕಾಗಿಸಿದೆ.

ನಿತ್ಯ ಹೊಯ್ದಾಟ: ಇಲ್ಲಿನ ವಿದ್ಯಾರ್ಥಿಗಳ ಪ್ರೌಢ ಶಿಕ್ಷಣ ಮುಕ್ತಾಯದ ಬಳಿಕ ಪದವಿ ಪೂರ್ವ, ಪದವಿ ಶಿಕ್ಷಣಕ್ಕಾಗಿ ಮಸ್ಕಿ, ನೆರೆಯ ಸಿಂಧನೂರು ಇಲ್ಲವೇ ಪೋತ್ನಾಳ ಕೇಂದ್ರಕ್ಕೆ ತೆರಳಬೇಕು. ಕಾಲೇಜು ಕೋರ್ಸ್‌ ಮಾಡಬೇಕೆಂದರೆ ನಿತ್ಯ ಸುಮಾರು 15-30 ಕಿ.ಮೀ. ಪ್ರಯಾಣ ಮಾಡಬೇಕು. ಇಲ್ಲವೇ ದೂರದ ವಸತಿ ಕೇಂದ್ರಗಳಲ್ಲೇ ಇದ್ದ ವ್ಯಾಸಂಗ ಮಾಡಬೇಕು. ಅದೂ ಇಲ್ಲವಾದರೆ ಕಾಲೇಜು ಮೆಟ್ಟಿಲು ಹತ್ತುವ ಕನಸನ್ನೇ ಕೈ ಬಿಡಬೇಕು. ಒಂದು ವೇಳೆ ಮಸ್ಕಿ, ಸಿಂಧನೂರು, ಪೋತ್ನಾಳ ಕೇಂದ್ರಗಳಿಗೆ ಕಾಲೇಜುಗಳಿಗೆ ತೆರಳಬೇಕಾದರೆ ನಿತ್ಯ ಬಸ್‌ನಲ್ಲಿ ಜಂಜಾಟ, ವಿದ್ಯಾರ್ಥಿಗಳ ನೂಕು-ನುಗ್ಗಲಿನ ನಡುವಿಯೇ ಬಸ್‌ ಹಿಡಿದು ಸಾಗಬೇಕು. ಎದ್ದು-ಬಿದ್ದು ಕಾಲೇಜಿಗೆ ಹೋಗುವ ವೇಳೆಗೆ ಎರಡೂ¾ರು ಕ್ಲಾಸ್‌ ಮುಗಿದು ಹೋಗಿರುತ್ತದೆ. ಇಂತಹ ಫಜೀತಿಯಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುವಂತಾಗಿದೆ. ಹೀಗಾಗಿ ಇಂತಹ ಸಂಕಷ್ಟ ದೂರ ಮಾಡಲು ಸರಕಾರ ಕೂಡಲೇ ಕಾಲೇಜು ಶಿಕ್ಷಣ ವ್ಯವಸ್ಥೆಯನ್ನು ಬಳಗಾನೂರು ಪಟ್ಟಣ ಕೇಂದ್ರದಲ್ಲೇ ಮಾಡಬೇಕು ಎನ್ನುವುದು ಪಾಲಕರ ಬೇಡಿಕೆ.

 

ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.