ಒಂದೇ ದಿನ ಶತಕ ಬಾರಿಸಿದ ಕೋವಿಡ್


Team Udayavani, Jul 17, 2020, 1:08 PM IST

ಒಂದೇ ದಿನ ಶತಕ ಬಾರಿಸಿದ ಕೋವಿಡ್

ರಾಯಚೂರು: ಇಷ್ಟು ದಿನ ಎರಡಂಕಿಯಲ್ಲೇ ಇದ್ದ ಕೋವಿಡ್ ಸೋಂಕಿತರ ಸಂಖ್ಯೆ ಗುರುವಾರ ಒಂದೇ ದಿನ 117 ತಲುಪುವ ಮೂಲಕ ಜಿಲ್ಲೆಯ ಜನರನ್ನು ದಿಗ್ಮೂಢರನ್ನಾಗಿಸಿದೆ. ಮೊದಲ ಬಾರಿಗೆ ನೂರರ ಗಡಿ ದಾಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 931ಕ್ಕೆ ತಲುಪಿದೆ.

ಮುಂಬಯಿ ವಲಸಿಗರಿಂದ ಜಿಲ್ಲೆಗೆ ಕಾಲಿಟ್ಟ ಕೋವಿಡ್ ವೈರಸ್‌ ಕ್ರಮೇಣ ಸಮುದಾಯತ್ತ ವಾಲಿದೆ. ಈಗ ಬಹುತೇಕ ಪ್ರಾಥಮಿಕ, ದ್ವಿತೀಯ ಸಂಪರ್ಕಗಳಿಂದಲೇ ಸೋಂಕು ಹರಡುತ್ತಿದೆ. ಸೋಂಕಿತರನ್ನು ಪತ್ತೆ ಹಚ್ಚುವ ಕೆಲಸ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಲಾಕ್‌ಡೌನ್‌ ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗುರುವಾರ 52 ಜನ ಸೇರಿದಂತೆ ಈವರೆಗೆ 536 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನಿಂದ 98, ಲಿಂಗಸುಗೂರು 69, ಮಾನ್ವಿ 78, ಸಿಂಧನೂರು 89 ಮತ್ತು ರಾಯಚೂರು ತಾಲೂಕಿನಿಂದ 113 ಸೇರಿದಂತೆ ಒಟ್ಟು 447 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್‌-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೋವಿಡ್‌-19 ಪರೀಕ್ಷೆಗಾಗಿ ಕಳುಹಿಸಿದ್ದ ಫಲಿತಾಂಶಗಳಲ್ಲಿ ಇಂದು ಬಂದ ವರದಿಗಳಲ್ಲಿ 414 ನೆಗೆಟಿವ್‌ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 30,268 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 26,099 ವರದಿಗಳು ನೆಗೆಟಿವ್‌ ಆಗಿವೆ. ಉಳಿದ3,232 ಸ್ಯಾಂಪಲ್‌ಗ‌ಳ ಫಲಿತಾಂಶ ಬರಬೇಕಿದೆ. ಫೀವರ್‌ ಕ್ಲಿನಿಕ್‌ಗಳಲ್ಲಿ ಗುರುವಾರ 609 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಒಟ್ಟು 135 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.