2A Reservation; ರವಿವಾರ ರಾಜ್ಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಹೋರಾಟ


Team Udayavani, Dec 23, 2023, 12:26 PM IST

2A Reservation; Ishtalinga Puja protest by blocking the state highway on Sunday

ರಾಯಚೂರು: ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ಕೋರಿ ಆರನೇ ಹಂತದ ಹೋರಾಟಕ್ಕೆ ಚಾಲನೆ ನೀಡಿದ್ದು, ಡಿ.24ರಂದು ಲಿಂಗಸೂಗುರು ತಾಲೂಕಿನ ಯರಡೋಣಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದಾಗ ಸಿಎಂ ಒಂದು ವಾರದೊಳಗೆ ಕಾನೂನು ತಜ್ಞರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದರು. ಇಂದಿಗೆ ಅವರು ಹೇಳಿದ ಕಾಲಮಿತಿ ಮುಗಿದಿದೆ. ಹೀಗಾಗಿ ಪುನಃ ಹೋರಾಟ ಆರಂಭಿಸುತ್ತಿದ್ದೇವೆ. ಎಲ್ಲ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಹೋರಾಟ ಮಾಡಲಾಗುವುದು. ನಾಳಿನ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಚಾಲನೆ ನೀಡುವರು. ಶಾಸಕ ವಿಜಯಾನಂದ ಕಾಶಪ್ಪನವರ್, ಸಂಸದ ಕರಡಿ ಸಂಗಣ್ಣ ಸೇರಿ ಸಮಾಜದ ಗಣ್ಯರು ಪಾಲ್ಗೊಳ್ಳುವರು. ಸರ್ಕಾರಕ್ಕೆ ಸಂಕ್ರಾಂತಿವರೆಗೆ ಗಡುವು ನೀಡಲಾಗುತ್ತಿದೆ ಅಷ್ಟರೊಳಗೆ ನಿರ್ಧಾರ ಪ್ರಕಟಿಸಬೇಕು ಎಂದರು.

ಹಿಂದಿನ ಸರ್ಕಾರ 2ಡಿ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ, ನೀತಿ ಸಂಹಿತೆ ಜಾರಿಯಾದ ಕಾರಣ ಅದು ಜಾರಿ ಆಗಲಿಲ್ಲ. ಬಿಜೆಪಿ ಸರ್ಕಾರದ ನಿರ್ಧಾರವನ್ನು ಈ ಸರ್ಕಾರ ಒಪ್ಪುತ್ತಿಲ್ಲ. ಹೀಗಾಗಿ ನಮ್ಮ ಬೇಡಿಕೆಯನುಸಾರ 2ಎ ಮೀಸಲಾತಿಯನ್ನೇ ನೀಡಲಿ. ಹಿಂದೆ ಸಿದ್ದರಾಮಯ್ಯನವರೇ ಮೀಸಲಾತಿ ಪ್ರಮಾಣವನ್ನು ಶೇ.70ರಷ್ಡು ಹೆಚ್ಚಿಸಲು ಸಾಧ್ಯವಿದೆ ಎಂದಿದ್ದರು. ಅದರಂತೆ ಮೀಸಲಾತಿ ಹೆಚ್ಚಿಸಿ ಬೇಡಿಕೆ ಈಡೇರಿಸಲಿ ಎಂದರು.

ಸಮಾಜದ ಮುಖಂಡರಾದ ಬಾಬುರಾವ್ ಶೇಗುಣಸಿ, ಮಂಜುನಾಥ ಬ್ಯಾಳಿ, ವೀರೇಶ್ವರ ಎಂ.ಬಿ.ಕೊಟ್ಟೂರು ಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.