ದೇವದುರ್ಗದಲ್ಲಿ ಐವರಿಗೆ ಕೋವಿಡ್ ಸೋಂಕು


Team Udayavani, Jul 10, 2020, 10:02 AM IST

ದೇವದುರ್ಗದಲ್ಲಿ ಐವರಿಗೆ ಕೋವಿಡ್ ಸೋಂಕು

ದೇವದುರ್ಗ: ಪಟ್ಟಣದಲ್ಲಿ ಒಂದೇ ದಿನ ಐದು ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ತಾಲೂಕಿನಲ್ಲಿ ಒಟ್ಟು 360ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್‌ ಪ್ರಕರಣಗಳು ದೃಢವಾಗಿವೆ.

ಪಟ್ಟಣದ ಅಶೋಕ ವಾರ್ಡ್‌ಗೆ ಇತ್ತೀಚೆಗೆ ಮುಂಬೈನಿಂದ ಆಗಮಿಸಿದ ನಾಲ್ವರಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದ್ದು, ಇನ್ನಿಬ್ಬರ ವರದಿ ಬರಬೇಕಾಗಿದೆ. ಮುಂಬೈನಿಂದ ಎಂಟು ಜನರು ಆಗಮಿಸಿದ್ದಾರೆ. ಮೊದಲೇ ನಾಲ್ವರಿಗೆ ಸೋಂಕು ಪತ್ತೆಯಾಗಿತ್ತು. ಉಳಿದ ನಾಲ್ವರ ಗಂಟಲು ದ್ರವ ಮಾದರಿ ಪರೀಕ್ಷೆ ಕಳುಹಿಸಲಾಗಿತ್ತು. ಇದೀಗ ಬಾಲಕಿ ಮತ್ತು ವೃದ್ಧಯೊಬ್ಬರಿಗೆ ಕೋವಿಡ್ ಪಾಟಿಸಿಟ್‌ ದೃಢವಾಗಿದೆ. ಅಶೋಕ ವಾರ್ಡ್‌ನಲ್ಲಿ ಅರ್ಧ ಸೀಲ್‌ಡೌನ್‌ ಮಾಡಲಾಗಿದೆ. ಕೆಇಬಿ ಮುಖ್ಯ ರಸ್ತೆ ಪಕ್ಕದಲ್ಲಿರುವ ಮನೆ ಮಹಿಳೆಗೆ ಕಳೆದ ವಾರ ಕೋವಿಡ್ ಪಾಸಿಟಿವ್‌ ದೃಢವಾಗಿತ್ತು. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಿ ಹೋಂ ಕ್ವಾರಂಟೈನ್‌ ಮಾಡಲಾಗಿತ್ತು.

ಇದೀಗ ಮೂವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಪಾಸಿಟಿವ್‌ ದೃಢಪಟ್ಟಿರುವ ವಾರ್ಡ್‌ಗಳಲ್ಲಿ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿದೆ. ಪಟ್ಟಣದಲ್ಲಿ ಕಳೆದ ವಾರಗಳಿಂದ ಕಿರಾಣಿ ಅಂಗಡಿ, ಕಟಿಂಗ್‌ ಶಾಪ್‌ ಬಂದ್‌ ಮಾಡಲಾಗಿದೆ. ಪಾಸಿಟಿವ್‌ ದೃಢವಾದ ಮನೆ ಪಕ್ಕದಲ್ಲಿ ಸಿಂಡಿಕೇಟ್‌ ಬ್ಯಾಂಕ್‌ ಇದ್ದು, ಬ್ಯಾಂಕ್‌ಗೆ ಹೋಗಲು ಗ್ರಾಹಕರಿಗೆ ಭಯ ಶುರುವಾಗಿದೆ. ಐವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರ ಪತ್ತೆ ಹಚ್ಚುವುದು ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.